2019ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ


Team Udayavani, Nov 21, 2018, 10:34 AM IST

sushma.png

ಹೊಸದಿಲ್ಲಿ: ಬೇರೆ ಬೇರೆಯದೇ ಕಾರಣಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕಾರಣದ ಸ್ನೇಹಿತರ ಬಲ ಕಳೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನವಿದೆ. 2019ರ ಲೋಕಸಭಾ ಚುನಾವಣೆಯ ಸವಾಲು ಮೆಟ್ಟಿ ನಿಲ್ಲುವ ಲೆಕ್ಕಾಚಾರದಲ್ಲಿರುವಾಗಲೇ ಈಗ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಚುನಾವಣೆಯಲ್ಲಿ ಸ್ಪರ್ಧಿಸದೇ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವ ಅವರು ರಾಜಕೀಯದಿಂದ ದೂರ ಸರಿಯುವ ಸಾಧ್ಯತೆಗಳು ದಟ್ಟವಾಗಿವೆ.

ಮಧ್ಯಪ್ರದೇಶದ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿ ಸಂಸತ್‌ ಪ್ರವೇಶಿಸಿರುವ 66ರ ಹರೆಯದ ಸುಷ್ಮಾ ಸ್ವರಾಜ್‌ ಅವರು ಮಂಗಳ ವಾರ ಇಂದೋರ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

“”ಮುಂದಿನ ಲೋಕಸಭಾ ಚುನಾ ವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಪಕ್ಷದ ನಾಯಕರ ಜತೆ ಅಂತಿಮವಾಗಿ ಚರ್ಚಿಸಿ, ನನ್ನ ಅಭಿಪ್ರಾಯ ಹೇಳಲಿದ್ದೇನೆ. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಚುನಾವಣಾ ಕಣಕ್ಕಿಳಿಯದೇ ಇರಲು ನಾನು ನಿರ್ಧರಿಸಿದ್ದೇನೆ” ಎಂದಿದ್ದಾರೆ. ಒಂದೊಮ್ಮೆ ಸುಷ್ಮಾ ಮಾತು ನಿಜವೇ ಆದಲ್ಲಿ ಅವರ 41 ವರ್ಷಗಳ ಚುನಾವಣಾ ರಾಜಕಾರಣಕ್ಕೆ ಬ್ರೇಕ್‌ ಬೀಳುವ ಸಾಧ್ಯತೆಯೂ ಇಲ್ಲದಿಲ್ಲ.

ಅನಾರೋಗ್ಯ ಕಾರಣ: ಮೋದಿ ಸಂಪುಟದ ಅತಿ ಚುರುಕು ಸಚಿವರಲ್ಲಿ ಒಬ್ಬರಾಗಿ, ಟ್ವಿಟರ್‌ನಲ್ಲಿ ಪ್ರತಿ ಯೊಬ್ಬರ ಸಂದೇಶ, ಪ್ರಶ್ನೆಗಳಿಗೆ ಸ್ಪಂದಿಸುವ ಅಪರೂಪದ ಸಚಿವೆ ಎನಿಸಿಕೊಂಡಿರುವ ಸುಷ್ಮಾ ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಲಾಗದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ. 2016ರಲ್ಲಿ ಅವರು ಕಿಡ್ನಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ 3 ತಿಂಗಳು ಸಂಸತ್‌ ಕಲಾಪ ಹಾಗೂ ಕೆಲ ದಿನಗಳ ಕಾಲ ತಮ್ಮ ಕಚೇರಿ ಚಟುವಟಿಕೆಗಳಿಂದಲೂ ದೂರವಿದ್ದರು.

ಆದರೆ, ರಾಜ್ಯಸಭೆಗೆ ಆಯ್ಕೆ ಮಾಡುವ ಮೂಲಕವಾದರೂ ಪಕ್ಷ ಅವರನ್ನು ಮತ್ತೆ ಸಂಸತ್‌ ಪ್ರವೇಶಿಸುವಂತೆ ಮಾಡಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈ ಸಂಬಂಧ ಸ್ವತಃ ಅಮಿತ್‌ ಶಾ ಅವರೇ ಸುಷ್ಮಾ ಜತೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.