ಪುಣೆ ಶ್ರೀ ಗುರುದೇವ ಸೇವಾ ಬಳಗದ 15ನೇ ವಾರ್ಷಿಕೋತ್ಸವ ಸಂಭ್ರಮ


Team Udayavani, Nov 21, 2018, 12:15 PM IST

1911mum02.jpg

ಪುಣೆ: ಶ್ರೀ ಗುರು ದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ 15 ನೇ  ವಾರ್ಷಿಕೋತ್ಸವ ಸಮಾರಂಭವು ನ. 22ರಂದು ಅಪರಾಹ್ನ 2.30 ರಿಂದ ತಿಲಕ್‌ ಸ್ಮಾರಕ ರಂಗ ಮಂದಿರದಲ್ಲಿ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಇನ್ನಿತರ  ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ನಾಲ್ಕು ದಿನಗಳ ಈ ಧಾರ್ಮಿಕ ಕಾರ್ಯಕ್ರಮ ಹಾಗೂ ಅಹಮದ್‌ ನಗರದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು  ಶ್ರೀ ಗುರುದೇವ ದತ್ತ ಸಂಸ್ಥಾನಮ… ಶ್ರೀ ದತ್ತಗುರು ವೀರಾಂಜನೇಯ ಸ್ವಾಮಿ  ಕ್ಷೇತ್ರ ಒಡಿಯೂರಿನ ಪರಮ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವಿ  ಶ್ರೀ ಮಾತಾನಂದಮಯಿ ಅವರು ಮುಂಬಯಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಅವರನ್ನು ಪುಣೆ ಬಳಗದ ಪರವಾಗಿ ಹೂ ಹಾರ ಹಾಕಿ ಸ್ವಾಗತಿಸಲಾಯಿತು.

ಪುಣೆ ಬಳಗದ ಪ್ರಮುಖರಾದ   ಗೌರವ ಕಾರ್ಯದರ್ಶಿ ರೋಹಿತ್‌ ಶೆಟ್ಟಿ ನಗ್ರಿಗುತ್ತು, ಮಾಜಿ ಅಧ್ಯಕ್ಷ ಹಾಗೂ ಸಲಹೆಗಾರರಾದ  ಉಷಾಕುಮಾರ್‌ ಶೆಟ್ಟಿ, ಕೋಶಾಧಿಕಾರಿ ರಂಜಿತ್‌ ಶೆಟ್ಟಿ, ಮುಂಬಯಿ ಶ್ರೀ ಗುರುದೇವ ಸೇವಾ ಬಳಗದ ಪ್ರಮುಖರಾದ, ಅಧ್ಯಕ್ಷ ಕೃಷ್ಣ ಶೆಟ್ಟಿ, ಗೌರವ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್‌ ಶೆಟ್ಟಿ, ರತ್ನಾಕರ ಶೆಟ್ಟಿ ಮೋರ್ಲಾ, ಮೋಹನ್‌ ಹೆಗ್ಡೆ, ಸುಜಿತ್‌ ಪೂಂಜಾ, ಡಾ| ಆದಿಪ್‌ ಶೆಟ್ಟಿ,  ಉಷಾ ಶೆಟ್ಟಿ, ಕಲ್ಪನಾ ಕೆ. ಶೆಟ್ಟಿ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.