ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸಿದ ಜಿಲ್ಲೆಯ ವಿದ್ಯ


Team Udayavani, Nov 22, 2018, 4:29 PM IST

chikk-1.jpg

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನ ಬಾಲಕನೋರ್ವ ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸ್ಥಾನ ಪಡೆದಿದ್ದಾನೆ.  ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಮಿª ಇಮ್ರಾನ್‌ ಸಣ್ಣ ವಯಸ್ಸಿನಲ್ಲೇ ಅತೀ ಹೆಚ್ಚು ವರ್ಣ ಚಿತ್ರ ರಚಿಸಿ ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ತನ್ನ ಹೆಸರು ದಾಖಲಿಸಿದ್ದಾನೆ.

ಈ ಬಗ್ಗೆ ಬಾಲಕನ ತಾಯಿ ಶಹಿದಾ ಶಬಾನ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಮಿ ಇಮ್ರಾನ್‌ ಅತೀ ಕಡಿಮೆ ವಯಸ್ಸಿನಲ್ಲಿ  400ಕ್ಕೂ ಹೆಚ್ಚುವರ್ಣ ಚಿತ್ರಗಳನ್ನು ರಚಿಸಿದ ವಿಭಾಗದಲ್ಲಿ ದಾಖಲೆ ನಿರ್ಮಿಸಿದ್ದಾನೆ. ಶಾಲೆಗೆ ಸೇರುವ ಮೊದಲೆ ಇಮ್ರಾನ್‌ಗೆ ಚಿತ್ರ ಬರೆಯುವ ಹವ್ಯಾಸವಿತ್ತು. ನೋಡಿದ್ದನ್ನು ಬರೆಯುತ್ತಿದ್ದ.

ಚಿತ್ರಗಳು ದೊರೆತರೆ ಅವುಗಳಿಗೆ ಬಣ್ಣ ಹಚ್ಚುತ್ತಿದ್ದ. ಆತನಲ್ಲಿ ಚಿತ್ರ ಬರೆಯುವ ಹವ್ಯಾಸ ಇದ್ದುದನ್ನು ಗಮನಿಸಿ ಅವರಿಗೆ ಪ್ರೋತ್ಸಾಹ ನೀಡಿದೆವು. ಚಿತ್ರಕಲಾ ಶಿಕ್ಷಕರಾದ ಕಟ್ಟಿಮನಿ, ಪೂರ್ಣಿಮಾ ಮಹೇಶ್‌, ಇಂದಿರಾ ಕುಶಕುಮಾರ್‌, ಭಗವಾನ್‌, ಗಣೇಶ್‌ ಆಚಾರ್ಯ, ವಿಶ್ವಕರ್ಮ ಆಚಾರ್ಯ ಸೇರಿದಂತೆ ಶಾಲೆಯ ಶಿಕ್ಷಕರು ಆತನಿಗೆ ಉತ್ತೇಜನ ನೀಡಿದರು ಎಂದರು.

ಇಮ್ರಾನ್‌ ಬರೆದ ವರ್ಣಚಿತ್ರಗಳಿಗೆ ಈವರೆಗೂ ಹಲವು ಪ್ರಶಸ್ತಿಗಳು ಬಂದಿವೆ. ಕಳೆದ ವರ್ಷ ಈತ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಪ್ರವೇಶಿಸಿದ್ದ, ಇದೀಗ ಏಷ್ಯ ಬುಕ್‌ ಆಫ್‌ ರೆಕಾರ್ಡ್‌ ಪ್ರವೇಶಿಸಿದ್ದಾನೆ. ನ.10 ರಂದು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ನಿಂದ ಪ್ರಶಸ್ತಿ ಪತ್ರ ಬಂದಿದೆ ಎಂದು ಹೇಳಿದರು.

ಇಮ್ರಾನ್‌ ಶಿಕ್ಷಕ ಕಟ್ಟಿಮನಿ ಮಾತನಾಡಿ, ವರ್ಣಚಿತ್ರ ರಚನೆಯಲ್ಲಿ ಈತ ಉತ್ತಮ ಆಸಕ್ತಿ ಹೊಂದಿದ್ದಾನೆ. ಮಗುವಿನಲ್ಲಿದ್ದ ಆಸಕ್ತಿ ಗಮನಿಸಿ ಅವನ ಪೋಷಕರು ನೀಡಿದ ಪ್ರೋತ್ಸಾಹದಿಂದಾಗಿ ಇಮ್ರಾನ್‌ ಸಾಧನೆ ಮಾಡಲು ಸಾಧ್ಯವಾಗಿದೆ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂಬುದನ್ನು ಈತ ಒಳ್ಳೆಯ ಸಾಕ್ಷಿಯಾಗಿದ್ದಾನೆ.’ 

ಪೋಷಕರು ತಮ್ಮ ಮಕ್ಕಳು ಇಂಜಿನಿಯರ್‌ ಆಗಲಿ, ವೈದ್ಯರಾಗಲಿ ಎಂದು ಹಂಬಲಿಸುವ ಬದಲು ಅವರಲ್ಲಿರುವ ಆಸಕ್ತಿ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು. ಹಮಿ ಇಮ್ರಾನ್‌ ತಂದೆ ಖಾಲಿದ್‌ ಇಮ್ರಾನ್‌ ಇದ್ದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.