ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ:ರೈತರಿಗೆ FRP ದರಕ್ಕಿಂತ 300ರೂ ಹೆಚ್ಚು
Team Udayavani, Nov 22, 2018, 4:49 PM IST
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಮಹತ್ವದ ಸಭೆ ಗುರುವಾರ ನಡೆದಿದ್ದು , ರೈತರಿಗೆ ಎಫ್ಆರ್ಪಿ ದರಕ್ಕಿಂತ 300 ರೂಪಾಯಿ ಹೆಚ್ಚು ನೀಡಲು ತೀರ್ಮಾನಿಸಲಾಗಿದೆ.
ಟನ್ಗೆ ಹೆಚ್ಚುವರಿಯಾಗಿ 300 ರೂಪಾಯಿ ನೀಡಲು ತೀರ್ಮಾನಕ್ಕೆ ಬರಲಾಗಿದ್ದು, ಸಕ್ಕರೆ ಕಾರ್ಖಾನೆಗಳು 150 ರೂಪಾಯಿ ನೀಡಲು ತೀರ್ಮಾನಿಸಿದ್ದು, ಇನ್ನುಳಿದ 150 ರೂಪಾಯಿಯನ್ನು ಸರ್ಕಾರ ನೀಡಲು ತೀರ್ಮಾನಿಸಿದೆ.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಬಂಡೆಪ್ಪ ಕಾಶೆಂಪೂರ, ರಮೇಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ಮಾಜಿ ಸಚಿವರುಗಳು, ಅಧಿಕಾರಿಗಳು ಮತ್ತು ಕಾರ್ಖಾನೆ ಮಾಲೀಕರು ಉಪಸ್ಥಿತರಿದ್ದರು.
ರೈತರೊಂದಿಗೆ ನಡೆದ ಸಭೆಯಲ್ಲಿ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿಯವರಿಗೆ ಬೇಡಿಕೆ ಸಲ್ಲಿಸಲಾಗಿತ್ತು.
ಕಬ್ಬಿನ ದರ ನಿಗದಿ ಹಾಗೂ ಬಾಕಿ ಹಣ ಪಾವತಿಗೆ ಒತ್ತಾಯಿಸಿ ಬೆಳಗಾವಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಭಾರತೀಯ ಕೃಷಿಕ ಸಮಾಜ ಮುಖಂಡರ ಅಹೋರಾತ್ರಿ ಧರಣಿ ಮುಖ್ಯಮಂತ್ರಿಗಳ ರೈತರೊಂದಿಗಿನ ಸಭೆ ನಂತರವೂ ಮುಂದುವರಿದಿದ್ದು ರೈತರು ಕಾರ್ಖಾನೆ ಮಾಲೀಕರ ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ