ಹೊಸ ನೋಟದ ಕಲಾಕೃತಿಗಳು


Team Udayavani, Nov 23, 2018, 6:00 AM IST

9.jpg

ಉಪ್ಪುಂದದ ಸೃಜನಶೀಲ ಕಲಾವಿದ ಯು. ಮಂಜುನಾಥ ಮಯ್ಯ ಸದಾ ಹೊಸತನದ ಹುಡುಕಾಟದಲ್ಲಿರುವವರು. ಇವರು ” ಮೈ ರೀಸೆಂಟ್‌ ಪೈಂಟಿಂಗ್ಸ್‌’ ಎನ್ನುವ ಶೀರ್ಷಿಕೆಯೊಂದಿಗೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಆಕ್ರಲಿಕ್‌ ಮಾಧ್ಯಮದ ಕಲಾಕೃತಿಗಳನ್ನು ರಚಿಸಿ ಉತ್ತಮ ಚೌಕಟ್ಟಿನೊಂದಿಗೆ ಕುಂದಾಪುರದ ಸಾಧನಾ ಕಲಾ ಸಂಗಮದ ಮೋಹನ ಮುರಳಿ ಕಲಾ ಗ್ಯಾಲರಿಯಲ್ಲಿ ಒಂದು ವಾರಗಳ ಕಾಲ ಪ್ರದರ್ಶಿಸಿದ್ದರು. ಈ ಬಾರಿ ಅವರು ಆಯ್ಕೆ ಮಾಡಿದ್ದು ಕಲ್ಲು ಬಂಡೆಗಳ ವಿಭಿನ್ನ ನೋಟಗಳನ್ನು. ವಿವಿಧ ವರ್ಣಗಳ ಬಂಡೆಗಳಿಗೆ ಮೆತ್ತಿಕೊಂಡಿರುವ ಪಾಚಿಗಳು, ಅಂಟಿಕೊಂಡಿರುವ ಶಂಖ ಚಿಪ್ಪುಗಳು, ಬಂಡೆಗಳ ಓರೆ ಕೋರೆ ರೇಖಾ ವಿನ್ಯಾಸಗಳು ಮತ್ತು ಮೇಲಿನ ಮೈವಳಿಕೆಗಳ ಜೊತೆಗೆ ಆಯಾಯ ಪರಿಸರದ ವರ್ಣ ವೈವಿಧ್ಯತೆ ಹಾಗೂ ನೆರಳು ಬೆಳಕಿನ ವಿನ್ಯಾಸದೊಂದಿಗೆ ವಿಶಿಷ್ಟ ರೀತಿಯಲ್ಲಿ ಅನಾವರಣಗೊಳಿಸಿದ್ದರು. ಎಲ್ಲಾ ಕೃತಿಗಳ ಮುಖ್ಯ ವಿಷಯ ಒಂದೇ ಆದರೂ ಕೃತಿಯಿಂದ ಕೃತಿಯು ತೀರ ಭಿನ್ನವಾಗಿದ್ದು, ನೋಡುತ್ತಾ ಸಾಗಿದಂತೆ ಮನಸ್ಸನ್ನು ಬಹಳಷ್ಟು ಸೆಳೆಯುತ್ತದೆ. ಕೆಲವರು ಈ ಕಲಾಕೃತಿಗಳಲ್ಲಿ ಮಾನವಾಕೃತಿಗಳನ್ನೋ, ಪ್ರಾಣಿ ಪಕ್ಷಿಗಳನ್ನೋ ಅಥವಾ ಇನ್ನಿತರ ಆಕೃತಿಗಳನ್ನೋ ಹುಡುಕುವ ಪ್ರಯತ್ನದಲ್ಲಿರುತ್ತಾರೆ. ಕಾಣಲು ಒರಟಾದ ಬಂಡೆಗಳನ್ನೂ ಸುಂದರ ಕಲಾಕೃತಿಯನ್ನಾಗಿಸಿ ಆ ಮೂಲಕ ವೀಕ್ಷಕರ ಮನದಲ್ಲೂ ಮಧುರ ಭಾವನೆಗಳನ್ನು ಅರಳಿಸಿದ ಮಯ್ಯರ ಈ ಹೊಸ ನೋಟ ಮೆಚ್ಚುವಂತಹುದು. ಸಂಗೀತದಲ್ಲಿನ ಶ್ರುತಿ, ಲಯ, ತಾಳ ಮುಂತಾದವುಗಳು ಒಟ್ಟಾಗಿ ಹೇಗೆ ನಮ್ಮ ಮನದ ಮೇಲೆ ಪ್ರಭಾವ ಬೀರಿ ಖುಷಿ ನೀಡುತ್ತದೋ, ಅದೇ ರೀತಿ ಇಂತಹ ಕಲಾಕೃತಿಗಳನ್ನು ಸೂಕ್ಷ್ಮವಾಗಿ ಅನುಭವಿಸಿದಾಗ ಅದೇ ತೆರನ ಖುಷಿ ನೀಡುತ್ತದೆ ಎನ್ನುತ್ತಾರೆ ಮಯ್ಯರು. 

 ಕೆ. ದಿನಮಣಿ ಶಾಸ್ತ್ರಿ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.