ಅನಂತ್‌ನಾಗ್‌:6 ಹತ ಉಗ್ರರ ಪೈಕಿ ಓರ್ವ ಪತ್ರಕರ್ತ ಬುಖಾರಿ ಹತ್ಯೆ ಆರೋಪಿ


Team Udayavani, Nov 23, 2018, 3:21 PM IST

4aa.jpg

ಅನಂತ್‌ನಾಗ್‌: ಭದ್ರತಾ ಪಡೆಗಳು ಶುಕ್ರವಾರ ಹತ್ಯೆಗೈದಿರುವ ಆರು ಮಂದಿ ಉಗ್ರರ ವೈಕಿ ಓರ್ವ ರೈಸಿಂಗ್ ಕಾಶ್ಮೀರ್‌’ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಹತ್ಯೆಯ ಆರೋಪಿ ಎಂದು ಗುರುತಿಸಲಾಗಿದೆ. 

ಹತ್ಯೆಗೀಡಾಗಿರುವ ಆರೋಪಿ ಉಗ್ರ ಅಜಾದ್‌ ಅಹಮದ್‌ ಮಲಿಕ್‌ ಅಲಿಯಾಸ್‌ ಅಜಾದ್‌ ದಾದಾ ಎನ್ನುವವನಾಗಿದ್ದು, ನಿಷೇಧಿತ ಲಷ್ಕರ್‌ ಇ ತೋಯ್ಬಾ ಉಗ್ರ ಸಂಘಟನೆಯ ಸದಸ್ಯ ನಾಗಿದ್ದು ಅನಂತ್‌ನಾಗ್‌ ಜಿಲ್ಲೆಯ ಅರ್ವಾನಿ  ಮೂಲದವನು ಎಂದು ತಿಳಿದು ಬಂದಿದೆ. 

ಶುಕ್ರವಾರ ನಸುಕಿನ ವೇಳೆ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಆರು ಮಂದಿ ಉಗ್ರರನ್ನು  3 ನೇ ರಾಷ್ಟ್ರೀಯ ರೈಫ‌ಲ್ಸ್‌ನ ಯೋಧರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹೊಡೆದುರುಳಿಸಿದ್ದರು. 

ಜೂನ್‌ 14 ರಂದು ಶುಜಾತ್‌ ಬುಖಾರಿ ಅವರನ್ನು ಕಚೇರಿ ಹೊರಗೆ ಬೈಕ್‌ನಲ್ಲಿ  ಆಗಮಿಸಿದ್ದ  ಮೂವರು ಉಗ್ರರು  ಗುಂಡಿಕ್ಕಿ ಹತ್ಯೆಗೈದಿದ್ದರು. ದಾಳಿಯಲ್ಲಿ ಇಬ್ಬರು ಭದ್ರತಾ ಸಿಬಂದಿಗಳೂ ಮೃತ ಪಟ್ಟಿದ್ದರು. 

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಹತ್ಯೆ ಆರೋಪಿಗಳ ಹೆಸರುಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದರು. ಮಲೀಕ್‌, ಮುಜಾಫ‌ರ್‌ ಅಹ್ಮದ್‌, ನಾವೀದ್‌ ಜುಟ್ಟ್ ಮತ್ತು ಸಾಜದ್‌ ಗುಲ್‌ ಎನ್ನುವವರು ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದರು. 

ಮಲೀಕ್‌, ಮುಜಾಫ‌ರ್‌ ಅಹ್ಮದ್‌, ನಾವೀದ್‌ ಜುಟ್ಟ್  ಲಷ್ಕರ್‌ ಉಗ್ರರಾಗಿದ್ದರೆ, ಸಾಜದ್‌ ಪಾಕ್‌ನ ಕಾಶ್ಮೀರ ಪ್ರಾಂತ್ಯದವನಾಗಿದ್ದ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.