ಮಂತ್ರಾಲಯದಲ್ಲಿ ತುಂಗಾರತಿ, ಲಕ್ಷ ದೀಪೋತ್ಸವ
Team Udayavani, Nov 24, 2018, 6:05 AM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಾರ್ತಿಕ ಪೌರ್ಣಿಮೆ ಅಂಗವಾಗಿ ಲಕ್ಷ ದೀಪೋತ್ಸವ ಹಾಗೂ ತುಂಗಾರತಿ ಕಾರ್ಯಕ್ರಮ ಶುಕ್ರವಾರ ಸಂಜೆ ಅದ್ಧೂರಿಯಾಗಿ ನಡೆಯಿತು.
ರಾಘವೇಂದ್ರ ಸ್ವಾಮಿಗಳ ಮಠದ ಎದುರು ಕಾರ್ತಿಕ ಪೌರ್ಣಿಮೆ ಅಂಗವಾಗಿ ಆಯೋಜಿಸಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಮಠದ ಪೀಠಾ ಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಚಾಲನೆ ನೀಡಿದರು. ನಂತರ, ತುಂಗಾರತಿ ಅಂಗವಾಗಿ ತುಂಗಭದ್ರಾ ನದಿ ತೀರದಲ್ಲಿ ಪುಣ್ಯನದಿ ಆರತಿ ಕಾರ್ಯಕ್ರಮ ನೆರವೇರಿಸಿದರು. ಲಕ್ಷ ದೀಪೋತ್ಸವದ ಅಂಗವಾಗಿ ಭಕ್ತರು ದೀಪವನ್ನು ಬೆಳಗುವುದರ ಮೂಲಕ ರಾಯರಿಗೆ ಭಕ್ತಿ ಸಮರ್ಪಣೆ ಮಾಡಿದರು. ನಂತರ ಮಠದ ಪಂಡಿತರು, ಅ ಧಿಕಾರಿಗಳು, ಭಕ್ತರು ಪುಣ್ಯನದಿ ಆರತಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ