ಬೆಳೆಗೆ ರಾಸಾಯನಿಕಗಳ ಯಥೇತ್ಛ ಬಳಕೆ


Team Udayavani, Nov 25, 2018, 2:56 PM IST

dvg-4.jpg

ದಾವಣಗೆರೆ: ಪ್ರಸ್ತುತ ಬೆಳೆಗಳಿಗೆ ರೈತರು ಅತ್ಯಂತ ವಿಷಕಾರಿ ರಾಸಾಯನಿಕಗಳನ್ನು ಯಥೇತ್ಛವಾಗಿ ಬಳಸುತ್ತಿದ್ದಾರೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಆತಂಕ ವ್ಯಕ್ತಪಡಿಸಿದ್ದಾರೆ. ಕೃಷಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಮಾಗಾನಹಳ್ಳಿಯ ರಮೇಶ್‌ ಸೊಪ್ಪಿನಾರ್‌ ಪರಿಸರ ಸ್ನೇಹಿ ಭತ್ತದ ತಾಕಿನಲ್ಲಿ ಏರ್ಪಡಿಸಿದ್ದ ಸಮಗ್ರ ಕೃಷಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕ ರಾಸಾಯನಿಕ ಬಳಕೆಯಿಂದ ಮಾತ್ರ ಹೆಚ್ಚು ಇಳುವರಿ ಪಡೆಯಬಹುದು ಎಂಬುದಾಗಿ ರೈತರು ತಿಳಿದಿದ್ದಾರೆ. ಕನಿಷ್ಠ ರಾಸಾಯನಿಕ ಬಳಸಿ ಪರಿಸರ ಸ್ನೇಹಿ ಭತ್ತ ಬೆಳೆಯಬಹುದು ಎಂಬುದಕ್ಕೆ ಮಾಗಾನಹಳ್ಳಿಯ ರಮೇಶ್‌ ಸೊಪ್ಪಿನಾರ್‌ ಸಾಕ್ಷಿಯಾಗಿದ್ದಾರೆ. ಎಲ್ಲಾ ರೈತರು ಅವರನ್ನು ಅನುಸರಿಸಬೇಕು ಎಂದರು.
 
ನಾನು ಈ ಭಾಗದಲ್ಲಿ ಖುಷ್ಕಿ ಜಮೀನು ಆಗಿದ್ದಾಗಿಂದ ನೀರಾವರಿ ಪ್ರದೇಶವಾಗುವ ತನಕ ಕೃಷಿ ಚಟುವಟಿಕೆ ಗಮನಿಸಿದ್ದೇನೆ. ರೈತರು ಅನೇಕ ಬದಲಾವಣೆ ಅಳವಡಿಸಿಕೊಂಡಿರುವುದನ್ನು ಸಹ ನೋಡಿದ್ದೇನೆ. ಆದರೂ, ರೈತರು ಭತ್ತವನ್ನು ಕೀಟನಾಶಕ ಬಳಕೆ ಮಾಡದೇ ಬೆಳೆಯಲು ಸಾಧ್ಯವಿಲ್ಲ ಎಂಬ ಪರಿಕಲ್ಪನೆಗೆ ಬಂದಿದ್ದಾರೆ. ಕೀಟನಾಶಕ ಇಲ್ಲದೆಯೂ ಭತ್ತ ಬೆಳೆಯಬಹುದು ಎಂಬುದರ ಬಗ್ಗೆ ಕೃಷಿ ಇಲಾಖೆಯವರು ಹೆಚ್ಚಿನ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್‌ ಸದಸ್ಯೆ ರೇಣುಕಮ್ಮ ಕರಿಬಸಪ್ಪ ಮಾತನಾಡಿ, ಕೈನಲ್ಲಿ ಹತ್ತು ಸಾವಿರ ಸಾಲವಿದ್ದರೂ ಪರವಾಗಿಲ್ಲ, ಒಲೆ ಮೇಲೆ ಪಾವ್‌ ಹಾಲು ಇರಬೇಕು… ಎಂಬ ಮಾತು ವಾಡಿಕೆಲ್ಲಿತ್ತು. ಸಾಲ ಇದ್ದರೂ ಆಗಿನ ಜನರು ಹೈನುಗಾರಿಕೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದರು ಎಂಬುದಕ್ಕೆ ಆ ವಾಡಿಕೆ ಮಾತು ಸಾಕ್ಷಿ. ಹೈನುಗಾರಿಕೆ ಬರೀ ಆರ್ಥಿಕ ಲಾಭವಷ್ಟೇ ಕೃಷಿಗೂ ಹೆಚ್ಚು ಉಪಯೋಗ. ಸಗಣಿ ಗೊಬ್ಬರದಿಂದ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ತಾಲೂಕು ಪಂಚಾಯತ್‌ ಸದಸ್ಯೆ ಗೌರಿಬಾಯಿ ರೂಪ್ಲಾನಾಯ್ಕ, ಗ್ರಾಮ ಪಂಚಾಯತ್‌ ಸದಸ್ಯರಾದ ಕೆ.ಪಿ. ರಾಜಣ್ಣ, ದೊಡ್ಡ ಮೈಲಾರಪ್ಪ, ರೈತ ರಮೇಶ್‌ ಸೊಪ್ಪಿನವರ್‌, ಕೃಷಿ ಅಧಿಕಾರಿಗಳಾದ ಟಿ.ಸಿ. ವೆಂಕಟೇಶಮೂರ್ತಿ, ಟಿ.ಎನ್‌. ಲಾವಣ್ಯ, ಸಹಾಯಕ ಕೃಷಿ ಅಧಿ ಕಾರಿಗಳಾದ ದುರುಗಪ್ಪ, ಯೋಗೇಶಪ್ಪ ಇತರರು ಇದ್ದರು ಇಲಾಖೆ ಕಾರ್ಯಕ್ರಮಗಳ ಬಗ್ಗೆ ಕೃಷಿ ಅಧಿಕಾರಿ ಬಿ.ಎಲ್‌. ಲೋಕೇಶಪ್ಪ ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಎಚ್‌.ಕೆ. ರೇವಣಸಿದ್ದಪ್ಪ ನಿರೂಪಿಸಿದರು. ತಾಲೂಕಿನ ಆರು ಜನ ಪ್ರಗತಿಪರ ರೈತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.