ಅಯೋಧ್ಯೆ ಕೇಸ್ :ಜಡ್ಜ್ ಗಳಿಗೆ ಕಾಂಗ್ರೆಸ್ ಬೆದರಿಕೆ ಹಾಕಿತ್ತು; ಮೋದಿ
Team Udayavani, Nov 25, 2018, 4:28 PM IST
ಜೈಪುರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಟ ತೀವ್ರ ಗೊಳ್ಳುತ್ತಿರುವ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷ ದ ವಿರುದ್ಧ ಮಾಡಿರುವ ಗಂಭೀರ ಆರೋಪ ಹೊಸ ಚರ್ಚೆ ಹುಟ್ಟು ಹಾಕಿದೆ.
ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ ‘ಅಯೋಧ್ಯೆ ರಾಮಮಂದಿರ ಪ್ರಕರಣದ ವಿಚಾರಣೆಯನ್ನು 2019 ರ ಚುನಾವಣೆಯ ವರೆಗೆ ತಡ ಮಾಡುವಂತೆ ಕೇಳಿತ್ತು. ಇದಕ್ಕೆ ಒಪ್ಪದ ನ್ಯಾಯಮೂರ್ತಿಗಳಿಗೆ ದೋಷಾರೋಪಣೆ ಮಾಡುವುದಾಗಿ ಬೆದರಿಕೆ ಹಾಕಿ ಭಯದ ವಾತಾವರಣ ನಿರ್ಮಾಣ ಮಾಡಿತ್ತು’ ಎಂದು ಆರೋಪಿಸಿದ್ದಾರೆ.
ಅಯೋಧ್ಯೆಯಲ್ಲಿ ಭಾನುವಾರ ಶಿವಸೇನೆ ಮತ್ತು ವಿಎಚ್ಪಿ ಪ್ರತ್ಯೇಕವಾಗಿ ಬೃಹತ್ ಸಮಾವೇಶಗಳನ್ನು ಮಾಡಿ ರಾಮ ಮಂದಿರ ನಿರ್ಮಾಣಕ್ಕಾಗಿ ಒತ್ತಯಾ ಮಾಡಿರುವ ವೇಳೆಯಲ್ಲೇ ಪ್ರಧಾನಿ ಈ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ