ಖಾರ ಪುಡಿ ದಾಳಿ ಬಳಿಕ ಕೇಜ್ರಿವಾಲ್ ನಿವಾಸಕ್ಕೆ ಬಂದ ಮುಲ್ಲಾ ಬಳಿ ಗುಂಡು


Team Udayavani, Nov 27, 2018, 11:28 AM IST

kejri-accused-700.jpg

ಹೊಸದಿಲ್ಲಿ : ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಅವರ ನಿವಾಸದೆಡೆಗೆ ಸಾಗಿ ಬರುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿದ ಪೊಲೀಸರಿಗೆ ಆತನ ಚೀಲದಲ್ಲಿ ಪಾಯಿಂಟ್‌ 32 ಎಂಎಂ ಸಜಿವ ಗುಂಡು ಪತ್ತೆಯಾಗಿದೆ. 

ಕೇಜ್ರಿವಾಲ್‌ ಮೇಲೆ ಕಳೆದ ನ.20ರಂದು ಸಚಿವಾಲಯದಲ್ಲಿ ಖಾರ ಪುಡಿ ಎರಚಿ ದಾಳಿ ನಡೆದ ಒಂದು ವಾರದೊಳಗೆ ಈ ಘಟನೆ ನಡೆದಿರುವುದು ಗಮನಾರ್ಹವಾಗಿದೆ.

ಪೊಲೀಸರಿಂದ ಬಂಧಿತನಾಗಿರುವ ವ್ಯಕ್ತಿ ಓರ್ವ ಮುಲ್ಲಾ ಆಗಿದ್ದು ಆತನನ್ನು ಇಮ್ರಾನ್‌ ಎಂದು ಗುರುತಿಸಲಾಗಿದೆ. ಈತ ಕೇಜ್ರಿವಾಲ್‌ ನಿವಾಸದ ಪ್ರವೇಶ ದ್ವಾರದೆಡೆಗೆ ಸಾಗಿ ಬರುತ್ತಿದ್ದಂತೆಯೇ ಆತನನ್ನು ತಡೆದು ತಪಾಸಣೆ ನಡೆಸಿದ ಪೊಲೀಸರಿಗೆ ಆತನ ಚೀಲದಲ್ಲಿ ಸಜೀವ ಗುಂಡು ಇದ್ದುದು ಪತ್ತೆಯಾಯಿತು. 

ಬಂಧಿತ ಇಮ್ರಾನ್‌ ಇತರ ಸುಮಾರು 10ರಿಂದ 12 ಮಂದಿಯ ಮುಸ್ಲಿಂ ಮುಲ್ಲಾ ಗಳ ಗುಂಪಿನೊಂದಿಗೆ ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಬಂದಿದ್ದ. ವಕ್‌ಫ್ ಬೋರ್ಡ್‌ ಸಿಬಂದಿಗಳ ಮಾಸಿಕ ವೇತನ ಹೆಚ್ಚಿಸಬೇಕೆಂಬ ಬೇಡಿಕೆಯ ಬಗ್ಗೆ ಕೇಜ್ರಿವಾಲ್‌ ಜತೆಗೆ ಚರ್ಚಿಸಲು ಆತ ಸಂದರ್ಶನವಾಕಾಶ ಕೋರಿದ್ದ ಎಂದು ತಿಳಿದು ಬಂದಿದೆ. 

ಸಜೀವ ಗುಂಡಿನ ಬಗ್ಗೆ ವಿಚಾರಿಸಿದ ಪೊಲೀಸರಲ್ಲಿ ಇಮ್ರಾನ್‌, “ಈ ಗುಂಡು ಮಸೀದಿಯ ಡೊನೇಶನ್‌ ಬಾಕ್ಸ್‌ ನಲ್ಲಿ ಕಂಡು ಬಂದಿತ್ತು. ಅದನ್ನು ನಾನು ನನ್ನ ಚೀಲದಲ್ಲಿ ಇರಿಸಿಕೊಂಡಿದ್ದೆ; ಬಳಿಕ ಅದನ್ನು ಮರೆತೇ ಬಿಟ್ಟಿದ್ದ” ಎಂದು ಉತ್ತರಿಸಿದ್ದಾನೆ. 

ಶಸ್ತ್ರಾಸ್ತ್ರ ಕಾಯಿದೆಯಡಿ ಆರೋಪಿ ಮುಲ್ಲಾ ಇಮ್ರಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. 

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.