ತಾಲೂಕು ಘೋಷಣೆಗಷ್ಟೇ ಸೀಮಿತ


Team Udayavani, Nov 27, 2018, 2:19 PM IST

yad-1.jpg

ಗುರುಮಠಕಲ್‌: ಗಡಿಭಾಗದ ನೂತನ ಗುರುಮಠಕಲ್‌ ತಾಲೂಕು ಕೇಂದ್ರ ಘೋಷಣೆಯಾಗಿ 10 ತಿಂಗಳ ಕಳೆದರೂ ಇದುವರೆಗೆ ತಾಲೂಕು ಮಟ್ಟದ ಯಾವೊಂದು ಕಚೇರಿ ಕೂಡ ಪ್ರಾರಂಭಿಸದಿರುವುದು ಜನರಿಗೆ ಬೇಸರ ತಂದಿದೆ.

ಜಗದೀಶ ಶೆಟ್ಟರ್‌ ಅವರು ಮುಖ್ಯಮಂತ್ರಿಯಾದ ಸಂದರ್ಭ ನೂತನ ತಾಲೂಕು ಕೇಂದ್ರಗಳನ್ನು ಸರಕಾರ ಘೊಷಣೆ ಮಾಡಿತ್ತು. ಚುನಾವಣೆ ನಂತರ ಕಾಂಗ್ರೆಸ್‌ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗ ಗಡಿ ಭಾಗದ ಜನರು ಈ ಭಾಗದ ಹಿರಿಯ ರಾಜಕಾರಣಿ ಖರ್ಗೆ ಅವರು ಸರ್ಕಾರದ ಮೇಲೆ ಒತ್ತಡ ತಂದು ನೂತನ ತಾಲೂಕು ಕಚೇರಿಗಳನ್ನು ತೆರೆಯಬಹುದು ಎಂಬ ವಿಶ್ವಾಸ ಹೊಂದಿದ್ದರು. ಆದರೆ ಜನರ ನೀರಿಕ್ಷೆ ಹುಸಿಯಾಯಿತು.

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಸಿದ್ದರಾಮಯ್ಯ ಮತ್ತೂಮ್ಮೆ ನೂತನ ತಾಲೂಕು ಕೇಂದ್ರಗಳನ್ನು ಘೊಷಣೆ ಮಾಡಿ ಆದೇಶ ಹೊರಡಿಸಿದ್ದರು. ಹೊಸ ಪಟ್ಟಿಯಲ್ಲೂ 56 ಹಳ್ಳಿಗಳನ್ನು ಹೊಂದಿರುವ ಗುರುಮಠಕಲ್‌ ತಾಲೂಕು ರಚನೆಗೊಂಡಿತು. ತಾಲೂಕು ಉದ್ಘಾಟನೆ ಅದ್ಧೂರಿ ಸಮಾರಂಭಕ್ಕೆ ಕಾಂಗ್ರೆಸ್‌ ಸಂಸದೀಯ ನಾಯಕ ಖರ್ಗೆ ಹಾಗೂ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದು ತಹಶೀಲ್ದಾರ್‌ ಕಚೇರಿ ಉದ್ಘಾಟಿಸುವ ಮೂಲಕ ತಾಲೂಕು ಕೇಂದ್ರ ಲೋಕಾರ್ಪಣೆ ಮಾಡಲಾಯಿತು. ಅಷ್ಟರಲ್ಲೆ ಚುನಾವಣೆ ಎದುರಾಗಿದ್ದರಿಂದ ಅಭಿವೃದ್ಧಿ ಕಾರ್ಯಗಳು ಹಾಗೇ ಉಳಿದಿವೆ. 

ನೂತನ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರು ಇದುವರೆಗೆ 30 ಹೆಚ್ಚು ತಾಲೂಕು ಕಚೇರಿಗಳು ಕಾರ್ಯ ಆರಂಭಿಸಬೇಕಿದೆ.
ತಾಲೂಕು ಘೋಷಣೆಯಾದ ನಂತರ ಇದುವರೆಗೆ ಯಾವೊಂದು ಕಚೇರಿಯು ಕಾರ್ಯ ಆರಂಭಿಸಿಲ್ಲ. ಗುರುಮಠಕಲ್‌ ಪಟ್ಟಣದಲ್ಲಿ ತಾಲೂಕು ಕಚೇರಿಗಳು ಕಾರ್ಯ ನಿರ್ವಹಿಸಲು ಬೇಕಾದ ಕಟ್ಟಡಗಳಿದ್ದು, ಅವುಗಳ ಸದ್ಬಳಕೆಯಾದರೆ ನೂತನ ಕಚೇರಿಗಳು ಕೆಲಸ ಮಾಡಲು ತೊಂದರೆಯಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳು ಮನಸ್ಸು ಮಾಡಿದರೆ ಗಡಿಭಾಗದ ಜನರು ಯಾದಗಿರಿಗೆ ಅಲೆಯುವುದನ್ನು ತಪ್ಪಿಸಬಹುದಾಗಿದೆ

ಗುರುಮಠಕಲ್‌ ತಾಲೂಕು ಕೇಂದ್ರ ಘೊಷಣೆಯಾಗಿ 10 ತಿಂಗಳು ಕಳೆದರೂ ಇದುವರೆಗೆ ತಾಲೂಕು ಮಟ್ಟದ ಕಚೇರಿಗಳು ಕಾರ್ಯ ಆರಂಭಿಸದಿರುವುದರಿಂದ ಸಾರ್ವಜನಿಕರು ತಮ್ಮ ಕೆಲಸಗಳನ್ನು ಬಿಟ್ಟು ಯಾದಗಿರಿಗೆ ಅಲೆಯುವಂತಾಗಿದೆ.  ರಮೇಶ ಬೈಂಡ್ಲ, ಕರವೇ ತಾಲೂಕು ಅಧ್ಯಕ್ಷ ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಾಗಿರುವಾಗ ಘೋಷಣೆ ಮಾಡಿದ ನೂತನ ಗುರುಮಠಕಲ್‌ ಕಾಂಗ್ರೆಸ್‌ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಮರು ಘೋಷಣೆ ಮಾಡಿ ಆದೇಶ ಹೊರಡಿಸಿತು. ಆದರೆ ಇದುವರೆಗೆ ಯಾವ ತಾಲೂಕು
ಕಚೇರಿಯು ಆರಂಭಗೊಂಡಿಲ್ಲ. ಇದರಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. 
 ನರಸಿಮುಲು ನಿರೇಟಿ, ಬಿಜೆಪಿ ಮಂಡಲ ಅಧ್ಯಕ್ಷ 

„ಚನ್ನಕೇಶವುಲು ಗೌಡ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.