ನೋಟು ಅಮಾನ್ಯಕ್ಕೆ ಪಟೇಲ್‌ ಸಮರ್ಥನೆ


Team Udayavani, Nov 28, 2018, 9:56 AM IST

urjith-patel.jpg

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸರಕಾರದ ನೋಟು ಅಮಾನ್ಯ ಕ್ರಮವನ್ನು ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಮಂಗಳವಾರ ಸಮರ್ಥಿಸಿ ಕೊಂಡಿದ್ದಾರೆ. ಇದರ ಫ‌ಲಿತಾಂಶಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದೂ ಹೇಳಿದ್ದಾರೆ. ಮಂಗಳವಾರ ಸಂಸದೀಯ ಸಮಿತಿಯ ವಿಚಾರಣೆಗೆ ಹಾಜರಾಗಿದ್ದ ಊರ್ಜಿತ್‌, ಕೇಂದ್ರ ಸರಕಾರದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಟ್ಟು ಈ ವಿವರಣೆ ನೀಡಿದ್ದಾರೆ.

ಹಿರಿಯ ಕಾಂಗ್ರೆಸ್‌ ಮುಖಂಡ ವೀರಪ್ಪ ಮೊಲಿ ನೇತೃತ್ವದ ಸಂಸದೀಯ ಸಮಿತಿ ಇದಾಗಿದ್ದು, ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಕೂಡ ಇದರಲ್ಲಿ ಸದಸ್ಯರಾಗಿದ್ದಾರೆ. ಸಮಿತಿ ಮುಂದೆ ಹಾಜರಾದ ಪಟೇಲ್‌, ಕಚ್ಚಾ ತೈಲ ಬೆಲೆ ಇಳಿಕೆ ದೇಶದ ಆರ್ಥಿಕತೆಗೆ ಉತ್ತಮವಾಗಿದೆ ಎಂದೂ ಹೇಳಿದ್ದಾರೆ. ಸಂಸದೀಯ ಸಮಿತಿ ಮುಂದಿಟ್ಟ ಹಲವು ಪ್ರಶ್ನೆಗಳಿಗೆ ಲಿಖೀತವಾಗಿ ಉತ್ತರಿಸುವುದಾಗಿ ಪಟೇಲ್‌ ತಿಳಿಸಿ ದ್ದಾರೆ ಎನ್ನಲಾಗಿದೆ. ಅಲ್ಲದೆ, ಇತ್ತೀಚೆಗೆ ಕೆಲವು ವಿಚಾರಗಳಿಗೆ ಸಂಬಂಧಿಸಿ ಸರಕಾರ‌ ಮತ್ತು ಆರ್‌ಬಿಐ ಮಧ್ಯೆ ಭಿನ್ನಾಭಿಪ್ರಾಯ ಮೂಡಿದ್ದರ ಬಗ್ಗೆಯೂ ಸಮಿತಿ ಪ್ರಶ್ನಿಸಿದೆ. 

ಟಾಪ್ ನ್ಯೂಸ್

Kota ಚಿಟ್ಟಿಬೆಟ್ಟು ಪರಿಶಿಷ್ಟ ಪಂಗಡ ಮನೆ ನಿರ್ಮಾಣಕ್ಕೆ ಕೋಟ ಮಸೀದಿ ನೆರವು

Kota ಚಿಟ್ಟಿಬೆಟ್ಟು ಪರಿಶಿಷ್ಟ ಪಂಗಡ ಮನೆ ನಿರ್ಮಾಣಕ್ಕೆ ಕೋಟ ಮಸೀದಿ ನೆರವು

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Subramanya ತಂಡದಿಂದ ಹಲ್ಲೆ ಆರೋಪ; ದೂರು

Subramanya ತಂಡದಿಂದ ಹಲ್ಲೆ ಆರೋಪ; ದೂರು

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Mulki ಬಪ್ಪನಾಡು: ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್‌ ಕಳವು

Mulki ಬಪ್ಪನಾಡು: ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್‌ ಕಳವು

Road mishap ಕಾರುಗಳ ಢಿಕ್ಕಿ; ಹನ್ನೆರಡು ಮಂದಿಗೆ ಗಾಯ

Road mishap ಕಾರುಗಳ ಢಿಕ್ಕಿ; ಹನ್ನೆರಡು ಮಂದಿಗೆ ಗಾಯ

Kadaba ಜಾಗಕ್ಕೆ ಅಕ್ರಮ ಪ್ರವೇಶ, ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು

Kadaba ಜಾಗಕ್ಕೆ ಅಕ್ರಮ ಪ್ರವೇಶ, ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Panaji: ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಬಸ್… 4 ಕಾರ್ಮಿಕರು ಮೃತ್ಯು, 5ಮಂದಿ ಗಂಭೀರ

Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Kota ಚಿಟ್ಟಿಬೆಟ್ಟು ಪರಿಶಿಷ್ಟ ಪಂಗಡ ಮನೆ ನಿರ್ಮಾಣಕ್ಕೆ ಕೋಟ ಮಸೀದಿ ನೆರವು

Kota ಚಿಟ್ಟಿಬೆಟ್ಟು ಪರಿಶಿಷ್ಟ ಪಂಗಡ ಮನೆ ನಿರ್ಮಾಣಕ್ಕೆ ಕೋಟ ಮಸೀದಿ ನೆರವು

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Subramanya ತಂಡದಿಂದ ಹಲ್ಲೆ ಆರೋಪ; ದೂರು

Subramanya ತಂಡದಿಂದ ಹಲ್ಲೆ ಆರೋಪ; ದೂರು

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Mulki ಬಪ್ಪನಾಡು: ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್‌ ಕಳವು

Mulki ಬಪ್ಪನಾಡು: ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.