ಇಸ್ರೋ ಮತ್ತೊಂದು ಸಾಧನೆ;HysIS,30 ಉಪಗ್ರಹಗಳು ಯಶಸ್ವಿ ಉಡಾವಣೆ 


Team Udayavani, Nov 29, 2018, 2:02 PM IST

2556.jpg

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಅಧ್ಯಯನ ಸಂಸ್ಥೆ ಇಸ್ರೋ ಗುರುವಾರ ಇನ್ನೊಂದು ಮಹ್ವತದ ಸಾಧನೆ ಮಾಡಿದ್ದು,ಹೈಸಿಸ್​ ಉಪಗ್ರಹವನ್ನು ಇತರ 30 ಉಪಗ್ರಹಗಳೊಂದಿಗೆ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಬೆಳಗ್ಗೆ 9.58 ರ ವೇಳೆಗೆ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಸಿ43 ಮೂಲಕ ಉಡಾಯಿಸಲಾಗಿದ್ದು  ಉಪಗ್ರಹಗಳು ಕಕ್ಷೆಯನ್ನು ಸೇರುವಲ್ಲಿ ಯಶಸ್ವಿಯಾಗಿವೆ. 

ಪಿಎಸ್‌ಎಲ್‌ವಿ ಸಿ43 ಮೂಲಕ ಉಡಾಯಿಸಲಾದ ಹೈಸಿಸ್‌ HysIS(hyperspectral imaging satellite) ಮತ್ತು ವಿದೇಶಗಳ 30 ಉಪಗ್ರಹಗಳು ಯಶಸ್ವಿಯಾಗಿ  ನಿಗದಿ ಪಡಿಸಿದ ಕಕ್ಷೆಯನ್ನು ಸೇರಿರುವುದಾಗಿ ಇಸ್ರೋ ವಿಜ್ಞಾನಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ. 

ಉಪಗ್ರಹಗಳು ಕಕ್ಷೆಯನ್ನು ಸೇರಿಕೊಂಡ ಬಳಿಕ ಇಸ್ರೋ ಅಧ್ಯಕ್ಷ ಕೆ ಸಿವನ್‌ ಸೇರಿದಂತೆ ವಿಜ್ಞಾನಿಗಳು ಸಂಭ್ರಮಿಸಿದರು. 

8 ದೇಶಗಳ 30 ಉಪಗ್ರಹಗಳನ್ನು ಉಡಾಯಿಸಲಾಗಿದ್ದು ಆಪೈಕಿ 29 ನ್ಯಾನೋ ಉಪಗ್ರಹಗಳಾಗಿದ್ದು, ಒಂದು ಮೈಕ್ರೋ ಉಪಗ್ರಹವಾಗಿದೆ. ಒಟ್ಟು 261.3ಕೆಜಿ ತೂಕ ಹೊಂದಿದ್ದವು. 30 ರ ಪೈಕಿ 29 ಅಮೆರಿಕದ್ದಾಗಿದ್ದವು. 

ಕೃಷಿ ಕ್ಷೇತ್ರ, ಅರಣ್ಯಸಂಪತ್ತಿನ ಸಂರಕ್ಷಣೆ, ಕರಾವಳಿ ಪ್ರದೇಶ, ಒಳನಾಡು ಜಲ ಮಾರ್ಗಗಳು, ಮಣ್ಣಿನ ಫಲವತ್ತತೆ ಸೇರಿದಂತೆ ಹಲವು  ಭೌಗೋಳಿಕ ಅಂಶಗಳ ಖಚಿತ ಮಾಹಿತಿ ನೀಡುವ ಕಾರ್ಯವನ್ನು ಹೈಸಿಸ್‌ ಮಾಡಲಿದೆ. 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.