ಮಂಡ್ಯದಲ್ಲಿ ಭೂ ಕಂಪನ?:ಶಬ್ಧ ಕೇಳಿ ಭಯಭೀತರಾದ ಜನತೆ!
Team Udayavani, Nov 29, 2018, 5:16 PM IST
ಮಂಡ್ಯ: ಜಿಲ್ಲೆಯ ಕೆಲ ಭಾಗಗಳಲ್ಲಿ ಗುರುವಾರ ಮಧ್ಯಾಹ್ನ 3.43 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾದ ಬಗ್ಗೆ ಜನರು ಹೇಳಿಕೊಂಡಿದ್ದಾರೆ.
ಕಂಪನ ಅನುಭವವಾದ ವೇಳೆ ಭಾರೀ ಶಬ್ಧ ಕೇಳಿ ಬಂದಿದೆ ಮಂಡ್ಯ , ಪಾಂಡವಪುರ ಮತ್ತು ಕೆ.ಆರ್.ಪೇಟೆಯಲ್ಲಿ ಕಂಪನದ ಅನುಭವವಾಗಿದೆ ಎಂದು ಜನರು ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.
ಕಂಪನದ ಅನುಭವವಾಗುತ್ತಿದ್ದಂತೆ ಜನರು ಮನೆಗಳಿಂದ,ಅಂಗಡಿಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ. ಇದೀಗ ಜನತೆ ತೀವ್ರ ಆತಂಕಕ್ಕೊಳಗಾಗಿದ್ದಾರೆ.
ಕೆಆರ್ಎಸ್ ಸುತ್ತಮುತ್ತ ಸೆ.25ರಂದು ನಡುಕ ಹುಟ್ಟಿಸಿದ ಭಾರೀ ಶಬ್ಧ ಕೇಳಿ ಬಂದಿತ್ತು. ಅದು ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಕಾವಲ್ ಪ್ರದೇಶದಲ್ಲಿ ಆದ ಗಣಿ ಸ್ಫೋಟದಿಂದ ಎನ್ನುವುದು ಖಚಿತಪಟ್ಟಿತ್ತು.
ಇಂದು ಇದೇ ಕಾರಣಕ್ಕಾಗಿ ಕಂಪನದ ಅನುಭವವಾಗಿದೆಯೋ ಇಲ್ಲ ಬೇರೆ ಕಾರಣಕ್ಕಾಗಿ ಕಂಪನ ಮತ್ತು ಸದ್ದು ಕೇಳಿಸಿದೆಯೋ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ