ಹವಿಗನ್ನಡದಲ್ಲಿ ರಂಜಿಸಿದ ಕುಶಾಲಿನ ಲಡಾಯಿ 


Team Udayavani, Nov 30, 2018, 6:00 AM IST

4.jpg

ಮಹತೋಬಾರ ಶ್ರೀ ಮಹಾಗಣಪತಿ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನ ಕುಮಾರ್‌ ಅಭಿಮಾನಿ ಬಳಗದ ಸಹಕಾರದಲ್ಲಿ ಪುತ್ತೂರಿನ ಯಕ್ಷರಂಗ ಆಯೋಜಿಸಿದ ಕುಶಾಲಿನ ಲಡಾಯಿ ತಾಳಮದ್ದಳೆ ಒಂದು ವಿನೂತನ ಪ್ರಯೋಗವಾಗಿ ಪ್ರದರ್ಶನಗೊಂಡಿತು. ಹಾಡುಗಾರಿಕೆ ಮತ್ತು ಅರ್ಥ ವಿವರಣೆಗಳು ಹವ್ಯಕರ ಆಡುನುಡಿ (ಹವಿಗನ್ನಡ)ದಲ್ಲಿ ಮೂಡಿಬಂದಿರುವುದು ಕುತೂಹಲಕರ ಅಂಶವಾಗಿದೆ. 

ಕೃಷ್ಣಾರ್ಜುನ ಕಾಳಗ ಕನ್ನಡ ಕಥಾನಕವನ್ನು ಆಧರಿಸಿ ಹವ್ಯಕರ ಮಾತೃಭಾಷೆಯಲ್ಲಿ ಸೇರಾಜೆ ಸೀತಾರಾಮ ಭಟ್ಟ ವಿರಚಿತ ಪದ್ಯಗಳನ್ನು ಹಾಡಿ ಕಳೆಯೇರಿಸಿದವರು ಭಾಗವತ ಪುತ್ತೂರು ರಮೇಶ ಭಟ್ಟರು. ಅಡೂರು ಲಕ್ಷ್ಮೀನಾರಾಯಣ ಮತ್ತು ರಾಮಮೂರ್ತಿ ಚೆಂಡೆಮದ್ದಳೆವಾದಕರಾಗಿ ಮೆರುಗಿತ್ತರು. ವಿ| ಹಿರಣ್ಯ ವೈಂಕಟೇಶ್ವರ ಭಟ್‌ (ಬಲರಾಮ), ಶಂಭುಶರ್ಮ ವಿಟ್ಲ (ಅರ್ಜುನ), ರಾಧಾಕೃಷ್ಣ ಕಲ್ಚಾರ್‌ (ಕೃಷ್ಣ), ಪ್ರಸಂಗಕರ್ತ ಸೇರಾಜೆಯವರು (ಸುಭದ್ರೆ), ಪಶುಪತಿ ಶಾಸ್ತ್ರಿ (ಭೀಮ), ಡಾ| ಹರೀಶ್‌ ಜೋಶಿ ವಿಟ್ಲ(ದಾರುಕ) ಅರ್ಥಧಾರಿಗಳಾಗಿ ನಿರ್ವಹಿಸಿದ್ದರು.

ಈ ಎಲ್ಲಾ ಕಲಾವಿದರ ಮನೆಮಾತು ಹವ್ಯಕ ಭಾಷೆ ಆಗಿರುವುದರಿಂದ ಅರ್ಥಗಾರಿಕೆಯಲ್ಲಿ ಸಂವಾದವನ್ನು ಸುಲಲಿತವಾಗಿ ನಡೆಸಿದರು. ಭಾಷಾ ಲಾಲಿತ್ಯ ಸಕಾಲದಲ್ಲಿ ಕಾರ್ಯಕ್ರಮ ಮುಗಿಸಲು ಅಡಚಣೆಯಾಗಿ ತೋರಿ ಬಂದಿತು.ಕೆಲವು ಕಡೆಗಳಲ್ಲಿ ಕುಶಾಲು ತುಸು ಲಂಭಿಸಿತೆನ್ನಬೇಕು. ಎಲ್ಲಾ ಅರ್ಥ ದಾರಿಗಳು ಅರ್ಥಗಾರಿಕೆಯಲ್ಲಿ ಮಿಂಚಿದರು. ಭೀಮನ ಆಟೋಪ, ದಾರುಕನ ನುಡಿಗಳಲ್ಲಿ ಉಕ್ಕಿದ ಹಾಸ್ಯ ಗಮನಾರ್ಹ. ಹಿಂದೊಮ್ಮೆ ಇದೇ ವೇದಿಕೆಯಲ್ಲಿ ಬಹುತೇಕ ಇದೇ ಕಲಾವಿದರ ಕೂಡುವಿಕೆಯಲ್ಲಿ “ಸನ್ಯಾಸಿ ಮದಿಮ್ಮಾಯ’ (ಸುಭದ್ರಾ ಕಲ್ಯಾಣ)ಪ್ರಸಂಗ ಪ್ರದರ್ಶನಗೊಂಡು ಜನರ ಮನಗೆದ್ದಿತ್ತು. 

ಹರಿನಾರಾಯಣ ಮಾಡಾವು 

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.