ದುಬಾೖನಿಂದ ಮುಂಬಯಿಗೆ ಹೈಸ್ಪೀಡ್‌ ರೈಲು ಸಂಪರ್ಕ!


Team Udayavani, Nov 30, 2018, 6:00 AM IST

58.jpg

ದುಬಾೖ: ಸರಕು ಸಾಗಣೆ ಹಾಗೂ ಪ್ರಯಾಣಿಕರ ಓಡಾಟಕ್ಕಾಗಿ ಹೊಸ ಹೊಸ ಸಾರಿಗೆ ವಿಧಾನಗಳ ಸಂಶೋಧನೆ ನಡೆಯುತ್ತಲೇ ಇವೆ. ಈಗಾಗಲೇ ಹೈಪರ್‌ಲೂಪ್‌ ಹಾಗೂ ಚಾಲಕ ರಹಿತ ಹಾರುವ ಕಾರುಗಳ ಪ್ರಯೋಗ ಹಾಗೂ ಕಲ್ಪನೆ ಚಾಲ್ತಿಯಲ್ಲಿವೆ. ಇದರೊಂದಿಗೆ ಈಗ ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ) ಹೊಸ ಯೋಜನೆಯೊಂದನ್ನು ರೂಪಿಸಿದೆ.

ಈ ಯೋಜನೆಯ ಪ್ರಕಾರ, ಸಂಯುಕ್ತ ಅರಬ್‌ ಒಕ್ಕೂಟವು ಫ‌ುಜೈರಾದಿಂದ ಮುಂಬೈವರೆಗೆ ಸಮುದ್ರದಾಳದಲ್ಲಿ ರೈಲು ನೆಟ್‌ವರ್ಕ್‌ ಸ್ಥಾಪಿಸಲಿದೆ. ಈ ಮಾರ್ಗದಲ್ಲಿ ಪ್ರಯಾಣಿಕ ಸಾರಿಗೆಯೂ ಇರುತ್ತದೆ. ಇದರ ಜೊತೆಗೇ ಸರಕು ಸಾಗಣೆಯೂ ನಡೆಯುತ್ತದೆ. ಈ ವಿಶಿಷ್ಟ ಯೋಜನೆಯನ್ನು ರೂಪಿಸಿದ್ದು ರಾಷ್ಟ್ರೀಯ ಸಲಹಾ ಮಂಡಳಿ ನಿಯಮಿತ. ಇದು ಮಸಾªರ್‌ ನಲ್ಲಿರುವ ಸಲಹಾ ಸಂಸ್ಥೆಯಾಗಿದ್ದು, ಸ್ಟಾರ್ಟಪ್‌ಗ್ಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತದೆ. ಈ ಬಗ್ಗೆ ಮಾತನಾಡಿದ ಸಂಸ್ಥೆ ವ್ಯವಸ್ಥಾಪಕ ನಿರ್ದೇ ಶಕ ಮತ್ತು ಮುಖ್ಯ ಸಹಾಯಕ ಅಬ್ದುಲ್ಲಾ ಅಲೆಶಿ, ಈ ಯೋಜ ನೆಯು ಯುಎಇ, ಭಾರತ ಹಾಗೂ ಈ ಭಾಗದ ಇತರ ದೇಶಗಳಿಗೆ ವ್ಯಾಪಕ ನೆರ ವಾಗಲಿದೆ ಎಂದಿದ್ದಾರೆ. ಈ ಯೋಜನೆ ಸುಮಾರು 2 ಸಾವಿರ ಕಿ.ಮೀ ದೂರದ ರೈಲು ನೆಟ್‌ವರ್ಕ್‌ ಅನ್ನು ಬಯಸುತ್ತದೆ. ಇತರ ದೇಶಗಳಲ್ಲೂ ಇದೇ ರೀತಿಯ ಯೋಜನೆಗಳು ಜಾರಿಯಲ್ಲಿವೆ. ರಷ್ಯಾ, ಕೆನಡಾ ಹಾಗೂ ಅಮೆರಿಕವನ್ನು ಸಂಪರ್ಕಿಸಲು ಚೀನ ಇದೇ ರೀತಿಯ ಯೋಜನೆಯನ್ನು ರೂಪಿಸಿದೆ. 

ನೀರು ರಫ್ತು, ತೈಲ ಆಮದುಈ ಯೋಜನೆಯ ಮತ್ತೂಂದು ವಿಶಿಷ್ಟ ಅಂಶವೆಂದರೆ, ಮುಂಬೈನಲ್ಲಿ ನರ್ಮದಾ ನದಿಯಿಂದ ಸಮುದ್ರಕ್ಕೆ ಸೇರುವ ನೀರನ್ನು ಈ ರೈಲು ಮೂಲಕ ದುಬೈಗೆ ಸಾಗಿಸುವುದಾಗಿದೆ. ದುಬೈನಲ್ಲಿ ನೀರಿಗೆ ಭಾರಿ ಬೇಡಿಕೆ ಇರುವುದರಿಂದ ರೈಲಿನ ಮೂಲಕ ನೀರು ಸಾಗಿಸುವುದು ಅತ್ಯಂತ ಲಾಭಕರವಾಗಿದೆ. ಅಲ್ಲದೆ, ದುಬೈನಿಂದ ತೈಲವನ್ನು ಮುಂಬೈಗೆ ಕಳುಹಿಸಲಾಗುತ್ತದೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.