ಕಾಮಗಾರಿಗೆ ತಕರಾರು: ರೈತನ ಮನೆಗೆ ಶಾಸಕ ಭೇಟಿ


Team Udayavani, Nov 30, 2018, 12:41 PM IST

vij-2.jpg

ದೇವರ ಹಿಪ್ಪರಗಿ: ನನ್ನ ಅಧಿಕಾರ ಅವಧಿಯಲ್ಲಿ ಜನರಿಗೋಸ್ಕರ ಹಗಲಿರಳು ಶ್ರಮಿಸುತ್ತೇನೆ. ರೈತರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ನನ್ನನ್ನು ಭೇಟಿಯಾಗಬಹುದು ಎಂದು ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕರು ಕುಡಿಯುವ ನೀರಿಗಾಗಿ ಅಧಿಕಾರಿಗಳು ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಮ್ಮನಜೋಗಿ, ಕನ್ನೋಳ್ಳಿ, ಕೊಟನೂರ ನೂರಾರು ರೈತರು ಏಕಾಏಕಿ ಜಮಾಯಿಸಿ ಕುಡಿಯಲು ನೀರು ಕೊಡಿ ಎಂದು ಘೋಷಣೆ ಕೂಗಿದರು. ತಕ್ಷಣ ಶಾಸಕರು ರೈತರ ಬಳಿ ಆಗಮಿಸಿ ಸಮಸ್ಯೆ ಆಲಿಸಿದರು. ಬಮ್ಮನಜೋಗಿ ಕೆರೆಗೆ ನೀರು ಬರಬೇಕಾದರೆ ಬೈರವಾಡಗಿಯ ಗ್ರಾಮದ ಮೆಲೆ ಹಾದು ಹೋದ ಮುಳವಾಡ ಏತ ನೀರಾವರಿ ಕಾಲುವೆಯಿಂದ ಮಾತ್ರ ಸಾಧ್ಯ. ಬೈರವಾಡಗಿಯ ರೈತ ರಾಮು ಮರಾಠೆ ಇನ್ನಿತರು ತಮ್ಮ ಜಮೀನಿನಲ್ಲಿ ಹಾದು ಹೋದ ಕಾಲುವೆಗೆ ತಕರಾರು ಇಟ್ಟಿದ್ದಾರೆ. ಇವರ ಹೊಲದಲ್ಲಿ 500 ಅಡಿ ಕಾಲುವೆ ಕಾಮಗಾರಿ ಪೂರ್ಣಗೊಂಡರೆ ಬಮ್ಮನಜೋಗಿ ಕೆರೆಗೆ ನೀರು ಬರುತ್ತದೆ. ಆ ರೈತ ಯಾರು ಹೇಳಿದರು ಕಾಲುವೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ರೈತ ರಾಜಶೇಖರ ಇಜೇರಿ ಶಾಸಕರ ಮುಂದೆ ಅಳಲು ತೋಡಿಕೊಂಡರು. ತಕ್ಷಣ ಸ್ಪಂದಿಸಿದ ಶಾಸಕರು, ಸಭೆ ಮುಕ್ತಾಯ ಬಳಿಕ ರೈತರೊಂದಿಗೆ ಬೈರವಾಡಗಿ ಗ್ರಾಮಕ್ಕೆ ತೆರಳಿದರು. ತಕರಾರು ಇಟ್ಟ ರೈತ ರಾಮು ಮರಾಠೆ ಮನೆಗೆ ದಿಢೀರ್‌ ಭೇಟಿ ನೀಡಿದರು.
ಕಾಮಗಾರಿಗೆ ಅವಕಾಶ ಕೊಡಿ. ನಿಮಗೆ ಬರಬೇಕಾದ ಪರಿಹಾರ ಧನ ನಾನೇ ಕೊಡಿಸುತ್ತೇನೆ ಎಂದು ಅವರ ತಾಯಿಗೆ ಹೇಳಿದರು.

ರೈತರನ್ನು ಸಮಧಾನಪಡಿಸಿದ ಶಾಸಕರು 2 ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇನೆಂದು ಮನವೊಲಿಸಿದರು. ಶಾಸಕರ
ಭರವಸೆ ನಂತರ ರೈತರು ತಮ್ಮ ತಮ್ಮ ಗ್ರಾಮಕ್ಕೆ ತೆರಳಿದರು. ಗುರುಲಿಂಗ ದೇವರು ಹಿರೇಮಠ, ಕೊಕಟನೂರ ಗದ್ದುಗೆ ಮಠದ ಶ್ರೀಗಳು ರೈತರೊಂದಿಗೆ ಪಾಲ್ಗೊಂಡಿದ್ದರು.

ಅಣ್ಣುಗೌಡ ಪಾಟೀಲ, ರಮೇಶ ಮಸಬಿನಾಳ, ಮಹಾಂತೇಶ ವಂದಾಲ, ಎಂ.ಎಸ್‌. ಬಿರಾದಾರ, ರಾಮನಗೌಡ ಪಾಟೀಲ,
ಆರ್‌.ಎನ್‌. ಪಾಟೀಲ, ಮಡು ಯಂಕಂಚಿ, ಸಂಗಣ್ಣ ಹಂದರಾಳ, ಎಂ.ಡಿ ಕೊಣಶಿರಸಿಗಿ ಇತರರು ಇದ್ದರು.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.