ಭಾಷಣಕ್ಕೆ ಸೀಮಿತವಾಗದಿರಲಿ ಹೋರಾಟ


Team Udayavani, Dec 1, 2018, 11:16 AM IST

gul-6.jpg

ಕಲಬುರಗಿ: ಹೋರಾಟಗಳು ಕೇವಲ ಭಾಷಣಕ್ಕೆ ಸೀಮಿತವಾಗದೆ ಸಮಾಜದ ತಳ ಸಮುದಾಯ, ಶೋಷಿತರ ವರ್ಗ ಮತ್ತು ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಆಗಬೇಕೆಂದು ಚಿತ್ರನಟ ಚೇತನ ಹೇಳಿದರು.

ನಗರದ ಸರ್ಕಾರಿ ಅಂಧ ಬಾಲಕ ವಸತಿ ಶಾಲೆಯಲ್ಲಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 63ನೇ ಕನ್ನಡ ರಾಜೋತ್ಯವ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಗತಿಪರ ಹೋರಾಟದಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು. ಕಾರ್ಮಿಕರು, ಶ್ರಮಿಕರು, ಅಲೆಮಾರಿಗಳು, ತಳ ಸಮುದಾಯದ ಅಭಿವೃದ್ಧಿಗಾಗಿ ಧ್ವನಿ ಎತ್ತಬೇಕು ಎಂದರು.
 
ಅಲೆಮಾರಿ, ಲಂಬಾಣಿ, ಹಕ್ಕಿ-ಪಿಕ್ಕಿ ಸಮುದಾಯಗಳ ಆಚರಣೆಗಳು ಅಸ್ತಿತ್ವದಲ್ಲಿ ಇರಲು ಅದೇ ಸಮುದಾಯಗಳ ಹೋರಾಟದಿಂದ ಹೊರತು, ಆಡಳಿತ ಅಥವಾ ಮೇಲ್ವರ್ಗದವರಿಂದಲ್ಲ. ವೈವಿಧ್ಯತೆಯೇ ಭಾರತದ ಶಕ್ತಿಯಾಗಿದ್ದು, ದೇಶದಲ್ಲಿ ಏಕರೂಪತೆ ಸ್ಥಾಪಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ಹಿಂದಿ, ಹಿಂದೂತ್ವ ಹೇರಿಕೆಯ ಹುನ್ನಾರ ತಡೆಯುವ ಕಾರ್ಯವಾಗಬೇಕು ಎಂದು
ಹೇಳಿದರು. 

ಕಾಂಗ್ರೆಸ್‌ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಕನ್ನಡ ನಾಡು, ನುಡಿ, ಜಲಕ್ಕಾಗಿ ಹೋರಾಡುತ್ತಿರುವ ಸಂಘಟನೆಗಳಿಗೆ ಪ್ರಗತಿಪರ ಶಕ್ತಿಗಳು ಬೆಂಬಲ ನೀಡಬೇಕೆಂದು ಕರೆ ನೀಡಿದರು. ಇದೇ ವೇಳೆ ವೈದ್ಯರು, ವಕೀಲರು, ಪತ್ರಿಕಾ ಮತ್ತು ದೃಶ್ಯ ಮಾಧ್ಯಮದ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು.

ಶ್ರೀಶೈಲ ಸಾರಂಗಮಂಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಕಂಬಳೇಶ್ವರ ಸಂಸ್ಥಾನದ ಸೋಮಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಮಹಾನಗರ ಪಾಲಿಕೆ ಮೇಯರ್‌ ಮಲ್ಲಮ್ಮ ವಳಕೇರಿ, ಕಾಂಗ್ರೆಸ್‌ ಮುಖಂಡ ನೀಲಕಂಠ ಮಾಲಗೆ, ಚಂದ್ರಕಾಂತ ಅಷ್ಟಗಿ, ಜೈಕನ್ನಡಿಗರ ವೇದಿಕೆ ಅಧ್ಯಕ್ಷ ಸಚಿನ ಫರತಾಬಾದ, ದತ್ತು ಭಾಸಗಿ, ಕಾಶಿನಾಥ ಮಾಳಗಿ, ಅಮೃತ ಪಾಟೀಲ, ಮಂಜುನಾಥ ನಾಲವಾರಕರ ಹಾಜರಿದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.