ರೆಸಾರ್ಟ್ ರಾಜಕೀಯಕ್ಕೂ ಬಿಜೆಪಿಗೂ ಸಂಬಂಧವಿಲ್ಲ
Team Udayavani, Dec 2, 2018, 6:05 AM IST
ಗದಗ: ಬಿಜೆಪಿ ಮುಖಂಡರ ಭೇಟಿಯನ್ನೇ ನೆಪವಾಗಿಸಿಕೊಂಡು ಕಾಂಗ್ರೆಸ್-ಜೆಡಿಎಸ್ನ ಅತೃಪ್ತ ಶಾಸಕರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಪ್ರಭಾವ ಬೀರುತ್ತಿದ್ದಾರೆ.
ಕಾಂಗ್ರೆಸ್ ಶಾಸಕರ ರೆಸಾರ್ಟ್ ರಾಜಕೀಯಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ ಮಂಡ್ಯ, ಹಾಸನ ಜಿಲ್ಲೆಗಳ ಸರ್ಕಾರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಜಗಳದಿಂದಲೇ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ. ತಾವಾಗಿಯೇ ರಾಜೀನಾಮೆ ನೀಡಿ ನಮ್ಮೊಂದಿಗೆ ಬಂದರೆ ಸರ್ಕಾರ ಮಾಡುತ್ತೇವೆಯೇ ವಿನಃ ಬಿಜೆಪಿ ರೆಸಾರ್ಟ್ ರಾಜಕೀಯ ಮಾಡುವುದಿಲ್ಲ. ರೆಸಾರ್ಟ್ ರಾಜಕೀಯ, ಶಾಸಕರ ಖರೀದಿ ಸಂಸ್ಕೃತಿಯಿಂದ ದೂರ ಇರುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖಡಕ್ ಸೂಚನೆ ನೀಡಿದ್ದಾರೆ. ಒಂದೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೂ ಯಡಿಯೂರಪ್ಪ ಸಿಎಂ ಆಗುತ್ತಾರೆ. ಇದನ್ನು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಯಾವತ್ತೋ ನಿಶ್ಚಯಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ