ಬೆಳ್ಳಿತೆರೆ ಮೇಲೆ ಅಗೋಳಿ ಮಂಜಣ್ಣ


Team Udayavani, Dec 2, 2018, 11:23 AM IST

belli-tere.jpg

ತುಳು ಚಿತ್ರರಂಗದಲ್ಲೀಗ ಮೆಲ್ಲನೆ ಅದ್ಧೂರಿ ಬಜೆಟ್‌ನ ಚಿತ್ರಗಳು ಶುರುವಾಗುತ್ತಿವೆ. ಆ ಸಾಲಿಗೆ ಈಗ “ಅಗೋಳಿ ಮಂಜಣ್ಣ’ ಚಿತ್ರ ಕೂಡ ಹೊಸ ಸೇರ್ಪಡೆಯಾಗಿದೆ. ಹೌದು, ಇದು ಬರೀ ತುಳು ಭಾಷೆಯಲ್ಲಿ ಮಾತ್ರವಲ್ಲ, ಕನ್ನಡ ಮತ್ತು ಮರಾಠಿ ಭಾಷೆಯಲ್ಲೂ ತಯಾರಾಗುತ್ತಿದೆ. ಈ ಚಿತ್ರದ ಶೀರ್ಷಿಕೆಗೆ “ಸೂಪರ್‌ ಮ್ಯಾನ್‌ ಆಫ್ ತುಳುನಾಡು’ ಎಂಬ ಅಡಿಬರಹವೂ ಇದೆ. ಅಂದಹಾಗೆ, ಈ ಚಿತ್ರಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್‌ಕುಮಾರ್‌ ಕಟೀಲು ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಈ ಚಿತ್ರಕ್ಕೆ ಸುಧೀರ್‌ ಅತ್ತಾವರ್‌ ನಿರ್ದೇಶಕರು.

“ತುಳುನಾಡಿನ ವೀರಪುರುಷ ಎಂದೇ ಹೆಸರಾದ “ಅಗೋಳಿ ಮಂಜಣ್ಣ’ ಒಬ್ಬ ಅಸಾಧ್ಯ ಧೈರ್ಯ ಶಾಲಿ. ಅದು ಎಷ್ಟರಮಟ್ಟಿಗೆ ಅಂದರೆ, ಒಂದೇ ಬಾರಿಗೆ ಹತ್ತು ಮೂಟೆ ಅಕ್ಕಿ ಎತ್ತಬಲ್ಲಂತಹ ಬಲಶಾಲಿ. ಮಂಗಳೂರಿನ ಮುಲ್ಕಿ ಸೀಮೆಯ ಅಧಿಪತಿ ಎನಿಸಿಕೊಂಡಿದ್ದ “ಅಗೋಳಿ ಮಂಜಣ್ಣ’, ಸುಮಾರು 200 ವರ್ಷಗಳ ಹಿಂದೆ ಮಂಗಳೂರಿನ ಸುರತ್ಕಲ್‌ ಸಮೀಪದ ಚೇಳಾರ್‌ ಗುತ್ತಿನಲ್ಲಿ ಬದುಕು ಸವೆಸಿದ್ದರು. ಅವರ ರೋಚಕವಾದ ಸಾಹಸಮಯ ಜನಪದ ಕಥೆ ಚಿತ್ರದ ಜೀವಾಳ’ ಎಂಬುದು ನಿರ್ದೇಶಕ ಸುಧೀರ್‌ ಅತ್ತಾವರ ಮಾತು.

ಈ ಚಿತ್ರವನ್ನು ಮುಂಬೈನ ಸಕ್ಸಸ್‌ ಫಿಲ್ಮ್ಸ್ ಇಂಡಿಯಾ ಬ್ಯಾನರ್‌ನಡಿ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಮೂರು ದಿನಗಳ ಪ್ರೋಮೋ ಚಿತ್ರೀಕರಣ ನಡೆದಿದ್ದು, ಚಿತ್ರೀಕರಣ ಶುರುವಾಗಬೇಕಿದೆ. ಚಿತ್ರದ ಹೀರೋ ರೋಹಿತ್‌ಕುಮಾರ್‌ ಕಟೀಲ್‌ ಅವರಿಗೆ ನಾಯಕಿಯಾಗಿ ಗುಜರಾತಿ ಚಿತ್ರರಂಗದ ಹಿಮಾಂಗಿನಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ಮಾಜಿ ಸಚಿವರಾದ ಅಭಯ ಚಂದ್ರ ಜೈನ್‌ ಮತ್ತು ಡಾ.ಮೋಹನ್‌ ಆಳ್ವ ಅವರೂ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಬಾಲಿವುಡ್‌ನ‌ ಕೆಲವು ನಟರು ಅಭಿನಯಿಸುತ್ತಿದ್ದಾರೆ. 

ಚಿತ್ರಕ್ಕೆ ಬಾಲಿವುಡ್‌ನ‌ ಶಫಿಖಾನ್‌ ಛಾಯಾಗ್ರಹಣ ಮಾಡಿದರೆ, ಚಂದ್ರಕಾಂತ್‌ ಅವರು ಸಂಗೀತ ನೀಡುತ್ತಿದ್ದಾರೆ. ವಿದ್ಯಾಧರ್‌ ಅವರ ಸಂಕಲನವಿದೆ. ಮಾಸ್‌ ಮಾದ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ನಿರ್ದೇಶಕ ಸುಧೀರ್‌ ಅತ್ತಾವರ್‌ ನಿರ್ದೇಶನದ ಜೊತೆಗೆ ಸಾಹಿತ್ಯ ಮತ್ತ ಸಂಭಾಷಣೆಯ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ. ಕಥೆ, ಚಿತ್ರಕಥೆಯಲ್ಲಿ ಪ್ರೊಫೆಸರ್‌ ಜಯಪ್ರಕಾಶ್‌ ಮಾವಿನಕುಳಿ, ರಾಜಶೇಖರ್‌ ಜೋಗಿನ್ಮನೆ ಸಾಥ್‌ ನೀಡಿದ್ದಾರೆ. 

ಟಾಪ್ ನ್ಯೂಸ್

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.