ಮೊಗರ್ಪಣೆ ಸೇತುವೆ: ಶಿಥಿಲ ಮೇಲ್ಪದರ ದುರಸ್ತಿ 


Team Udayavani, Dec 2, 2018, 12:05 PM IST

2-december-8.gif

ಸುಳ್ಯ : ಮಾಣಿ-ಮೈಸೂರು ಹೆದ್ದಾರಿಯ ಮೊಗರ್ಪಣೆ ಸೇತುವೆ ಮೇಲ್ಪದರ ಶಿಥಿಲ ಸ್ಥಿತಿಯಿಂದ ಕೊನೆಗೂ ಮುಕ್ತಿ ಪಡೆದಿದೆ. ಶನಿವಾರ ಹೊಂಡ ಮುಚ್ಚುವ ದುರಸ್ತಿ ಕಾರ್ಯ ನಡೆಯಿತು. ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿ ಆಗಿ ಮೇಲ್ದರ್ಜೆಗೆ ಏರಿ ಕೆಲ ದಿನಗಳ ಹಿಂದೆ 275ಕ್ಕೆ ಅಧಿಕೃತವಾಗಿ ಸೇರ್ಪಡೆ ಗೊಂಡ ಬಳಿಕ ರಾಷ್ಟ್ರೀಯ ಹೆದ್ದಾರಿ ಇಲಾಖೆ ನೇತೃತ್ವದಲ್ಲಿ ಈ ದುರಸ್ತಿ ಕಾರ್ಯ ನಡೆದಿದೆ. ಮೇಲ್ಪದರಕ್ಕೆ ಡಾಮರು ಹಾಕಿ ಬಿರುಕು ಮುಚ್ಚಲಾಗಿದೆ. ಕೆಲ ಸಮಯಗಳ ಹಿಂದೆ ಸೇತುವೆ ಮೇಲೆ ಆರೇಳು ಭಾಗದಲ್ಲಿ ಬಿರುಕು ಬಿಟ್ಟು ಕಬ್ಬಿಣದ ಸರಳುಗಳು ಮೇಲೆದ್ದಿದ್ದವು. ಇದರಿಂದ ವಾಹನ ಸಂಚಾರಕ್ಕೂ ಅಡ್ಡಿ ಉಂಟಾಗಿತ್ತು.

ರಸ್ತೆ ಹೊಂಡಕ್ಕೆ ತೇಪೆ
ಮಾಣಿ-ಸಂಪಾಜೆ ರಸ್ತೆಯ ಪೈಚಾರಿನಿಂದ ಗಾಂಧಿನಗರದ ತನಕ ರಸ್ತೆ ಹೊಂಡ ಮುಚ್ಚುವ ಕಾರ್ಯ ಭರದಿಂದ ಸಾಗಿದೆ. ಶುಕ್ರವಾರ ಪೈಚಾರು ಬಳಿ ಹೊಂಡ ಮುಚ್ಚಲಾಗಿತ್ತು. ಶನಿವಾರ ಎರಡನೇ ಹಂತದ ಡಾಮರು ಹಾಕುವ ಕಾರ್ಯ ಪೂರ್ಣಗೊಂಡಿದೆ. ಜ್ಯೋತಿ ಸರ್ಕಲ್‌ ಹಂಪ್‌, ಶ್ರೀರಾಮ ಪೇಟೆ, ಗಾಂಧಿನಗರ ಸಹಿತ ನಾನಾ ಕಡೆಗಳಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಇದೀಗ ಅಲೆಲ್ಲಾ ಹೊಂಡಕ್ಕೆ ತೇಪೆ ಹಾಕಲಾಗುತ್ತಿದೆ.

‘ಸುದಿನ’ ವರದಿ ಮಾಡಿತ್ತು
ಮೊಗರ್ಪಣೆ ಸೇತುವೆ ಅವ್ಯವಸ್ಥೆ ಬಗ್ಗೆ ಜು. 2ರಂದು ಉದಯವಾಣಿ ಸುದಿನ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಕೆಆರ್‌ಡಿಸಿಎಲ್‌ ಇಲಾಖೆ ಮರುದಿನವೇ ಮೇಲ್ಪದರ ಶಿಥಿಲ ಸ್ಥಳಕ್ಕೆ ಜಲ್ಲಿಮಿಶ್ರಿತ ಪರಿಕರ ತುಂಬಿಸಿ ತೇಪೆ ಕಾಮಗಾರಿ ಮಾಡಿತ್ತು. ಅದು ಒಂದೇ ವಾರದಲ್ಲಿ ಎದ್ದು ಹೋಗಿ ಕಾಮಗಾರಿ ಗಟ್ಟಿತನ ಬಹಿರಂಗಗೊಂಡಿತ್ತು.

ಅದಾದ ಬಳಿಕ ತೇಪೆ ಹಾಕುವ ಪ್ರಯತ್ನ ನಡೆಯಿತ್ತಾದರೂ ಅದು ನಿಲ್ಲಲಿಲ್ಲ. ವಿಪರೀತ ಮಳೆ ಕಾರಣ ಕಾಮಗಾರಿ ಸಾಧ್ಯವಾಗುತ್ತಿಲ್ಲ ಎಂಬ ಕಾರಣ ನೀಡಿ ಇಲಾಖೆ ದುರಸ್ತಿಯನ್ನು ಮುಂದೂಡಿತ್ತು. ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸೇರ್ಪಡೆಗೊಂಡ ಅನಂತರ ನ. 16ರಂದು ‘ಮೊಗರ್ಪಣೆ ಸೇತುವೆ ಮೇಲ್ಪದರ ಮತ್ತಷ್ಟು ಶಿಥಿಲ’ ಎಂಬ ಬಗ್ಗೆ ಸುದಿನ ವರದಿ ಪ್ರಕಟಿಸಿತ್ತು. ಇದೀಗ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.