ಬಿಜೆಪಿಯನ್ನು ಕೇಂದ್ರದಿಂದ ಕಿತ್ತೆಸೆಯಲಾಗುವುದು: ಮಮತಾ
Team Udayavani, Dec 3, 2018, 7:24 PM IST
ಕೇಶಿಯಾರಿ : ಪಶ್ಚಿಮ ಬಂಗಾಲದಿಂದ ಸಿಪಿಐಎಂ ಅನ್ನು ಕಿತ್ತೆಸೆದ ಹಾಗೆ ಕೇಂದ್ರದಿಂದ ಬಿಜೆಪಿಯನ್ನು ಕಿತ್ತೆಸೆಯಲಾಗುವುದು ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.
ಕೇಂದ್ರದಲ್ಲಿನ ಭಾರತೀಯ ಜನತಾ ಪಕ್ಷದ ಸರಕಾರ ದೇಶದಲ್ಲಿನ ಐತಿಹಾಸಿಕ ಸ್ಥಳಗಳ ಹೆಸರು ಬದಲಾಯಿಸಿರುವುದನ್ನು ಬಿಟ್ಟರೆ ಬೇರೇನನ್ನೂ ಮಾಡಿಲ್ಲ ಎಂದು ಟೀಕಿಸಿದ ಮಮತಾ, ಬಿಜೆಪಿಯ ಬಗ್ಗೆ ನಮಗೇನೂ ಭಯವಿಲ್ಲ ಎಂದು ಹೇಳಿದರು.
“ದಿಲ್ಲಿಯ ಕೆಂಗಣ್ಣಿನ ಬಗ್ಗೆ ನಮಗೇನೂ ಹೆದರಿಕೆ ಇಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕೇಂದ್ರದಿಂದ ಕಿತ್ತೆಸೆಯಲಾಗುವುದು. ಇದು ಪಣ ಮತ್ತು ನಾವಿದಕ್ಕೆ ಬದ್ಧರಾಗಿರುತ್ತೇವೆ’ ಎಂದು ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಮಿಡ್ನಾಪುರದಲ್ಲಿ ರಾಲಿಯೊಂದರಲ್ಲಿ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್