ಡಿಎಆರ್‌ ಪೊಲೀಸ್‌ ತಂಡಕ್ಕೆ ಸಮಗ್ರ ಪ್ರಶಸ್ತಿ


Team Udayavani, Dec 4, 2018, 10:17 AM IST

gul-3.jpg

ಕಲಬುರಗಿ: ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಜಿಲ್ಲಾ ಪೊಲೀಸ್‌ ವಾರ್ಷಿಕ
ಕ್ರೀಡಾಕೂಟಕ್ಕೆ ಅದ್ಧೂರಿ ತೆರೆಬಿದ್ದಿದೆ. ಪ್ರಸಕ್ತ ಸಾಲಿನಲ್ಲೂ ಡಿಎಆರ್‌ ಪೊಲೀಸ್‌ ತಂಡ ಸಮಗ್ರ ಪ್ರಶಸ್ತಿಗೆ ಪಡೆಯುವುದರ
ಮೂಲಕ ಮತ್ತೂಮ್ಮೆ ಚಾಂಪಿಯನ್‌ ಆಗಿ ಹೊರ ಹೊಮ್ಮಿತು.

ಸೋಮವಾರ ವಾರ್ಷಿಕ ಕ್ರೀಡಾಕೂಟ ಅಂತ್ಯವಾಗಿದ್ದು, ಸಮಾರೋಪದ ಸಮಾರಂಭದಲ್ಲಿ ವಿಜೇತರು ಪ್ರಶಸ್ತಿ ಪಡೆದು
ಸಂಭ್ರಮಿಸಿದರು. ಡಿಎಆರ್‌ ಪೊಲೀಸ್‌ ತಂಡದವರು ಸಮಗ್ರ ಪ್ರಶಸ್ತಿಗೆ ಭಾಜನರಾದರೆ, ವೈಯಕ್ತಿಕ ವಿಭಾಗದ ಮಹಿಳೆಯರಲ್ಲಿ ಆಳಂದದ ಡಬ್ಲ್ಯೂಪಿಸಿ ಸುವರ್ಣಾ ಮತ್ತು ಪುರುಷರ ವಿಭಾಗದಲ್ಲಿ ಡಿಎಆರ್‌ ಎಪಿಸಿ ನದಾಫ್‌ ಬೆಸ್ಟ್‌ ಅಥ್ಲೆಟ್‌ ಪ್ರಶಸ್ತಿಗೆ ಪಾತ್ರರಾದರು.

ಪುರುಷರ ಕಬಡ್ಡಿಯಲ್ಲಿ ಡಿಎಆರ್‌ ತಂಡ ವಿನ್ನರ್‌ ಮತ್ತು ಎ ಉಪವಿಭಾಗ ತಂಡ ರನ್ನರ್‌ ಅಪ್‌ ಪ್ರಶಸ್ತಿ, ವಾಲಿಬಾಲ್‌ನಲ್ಲೂ
ಡಿಎಆರ್‌ ತಂಡ ವಿನ್ನರ್‌ ಆದರೆ, ಗ್ರಾಮೀಣ ಉಪವಿಭಾಗ ರನ್ನರ್‌ ಅಪ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಗ್ರಾಮೀಣ ಉಪ ವಿಭಾಗ ತಂಡ ಪ್ರಥಮ ಮತ್ತು ಡಿಎಆರ್‌ ತಂಡ ದ್ವಿತೀಯ ಪ್ರಶಸ್ತಿಗೆ ಭಾಜನವಾಯಿತು.

ಎಸ್‌ಪಿ ಹಂತದ ಅಧಿಕಾರಿಗಳಿಗೆ ನಡೆದ ಶೂಟಿಂಗ್‌ನಲ್ಲಿ ಎಸ್‌ಪಿ ಎನ್‌.ಶಶಿಕುಮಾರ ಪ್ರಥಮ ಹಾಗೂ ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ದ್ವಿತೀಯ ಬಹುಮಾನ ಪಡೆದರು. ರೈಫಲ್‌ ಶೂಟಿಂಗ್‌ನಲ್ಲೂ ಎಸ್‌ಪಿ ಎನ್‌. ಶಶಿಕುಮಾರ ಹಾಗೂ ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ಕ್ರಮವಾಗಿ ಪ್ರಥಮ, ದ್ವಿತೀಯ ಪ್ರಶಸ್ತಿ ಗಳಿಸಿದರು.

ಪಿಎಸ್‌ಐಗಳ ಡಬಲ್‌ ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಯಡ್ರಾಮಿ ಪಿಎಸ್‌ಐ ನಾಗಪ್ಪ ಮತ್ತು ಗ್ರಾಮೀಣ ಪಿಎಸ್‌ಐ ಚಂದ್ರಶೇಖರ ಪ್ರಥಮ, ಅಫಲಜಪುರದ ರೇವಣ್ಣ, ಮಂಜುನಾಥ ಹೂಗಾರ ದ್ವಿತೀಯ ಹಾಗೂ ಎಂ.ಬಿ. ನಗರದ ಶರಣಬಸಪ್ಪ, ವಾಡಿಯ ವಿಜಯಕುಮಾರ ತೃತೀಯ ಬಹುಮಾನ ಪಡೆದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಎನ್‌.ಶಶಿಕುಮಾರ ಬಹುಮಾನ ವಿತರಿಸಿದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.