ಅಪರೂಪದ ನೀಲಿನಾಮಗೋಳಿ ಪಕ್ಷಿ ಪ್ರತ್ಯಕ್ಷ


Team Udayavani, Dec 4, 2018, 11:12 AM IST

gul-5.jpg

ಸಿರುಗುಪ್ಪ: ತಾಲೂಕಿನ ನಡವಿ ಗ್ರಾಮದ ಹೊರ ವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ಅಪರೂಪದ ನೀಲಿನಾಮಗೋಳಿ ಪಕ್ಷಿ ಪ್ರತ್ಯಕ್ಷವಾಗಿದೆ. ಆಂಗ್ಲ ಭಾಷೆಯಲ್ಲಿ ಈ ಪಕ್ಷಿಯನ್ನು ಫರ್ಪಲ್‌ ಮೂರ್‌ಹೆನ್‌ ಕರೆಯಲಾಗುತ್ತಿದ್ದು, ಕಳೆದ ಹಲವಾರು ದಿನಗಳಿಂದ ಈ ಪ್ರದೇಶದಲ್ಲಿ ಪಕ್ಷಿ ಕಂಡು ಬಂದಿದೆ.

ಈ ಪಕ್ಷಿ ನೇರಳೆ ನೀಲಿ ಬಣ್ಣ, ಪುಕ್ಕದ ಕೆಳಗೆ ಬಿಳಿ ಬಣ್ಣ, ಕಾಲುಗಳು ಕೆಂಪು ಬಣ್ಣ, ಕೊಕ್ಕರೆ ಕಾಲು, ಉದ್ದವಾದ ಬೆರಳುಗಳನ್ನು ಹೊಂದಿದೆ. ಮೋಟು ಬಾಲವನ್ನು ಮೇಲೆ ಕೆಳಗೆ ಆಡಿಸುತ್ತ ನಡೆಯುತ್ತದೆ. ಹೆಣ್ಣು ಮತ್ತು ಗಂಡು ಪಕ್ಷಿಗಳಿಗೆ ಯಾವುದೇ ವ್ಯತ್ಯಾಸ ಕಾಣುವುದಿಲ್ಲ. ಈ ಪಕ್ಷಿಗಳು ನೆಲದ ಮೇಲೆಯೂ ನಡೆಯುತ್ತವೆ ಹಾಗೂ ಆಕಾಶದಲ್ಲಿಯೂ ಹಾರಬಲ್ಲವು. ಇವು ಮರಗಳ ತುದಿಯಲ್ಲಿ ಗೂಡುಗಳನ್ನು ಕಟ್ಟಿ ವಾಸ ಮಾಡುತ್ತವೆ.

ನೀಲಿನಾಮಗೋಳಿ ಪಕ್ಷಿಗಳು ಸಂಕೋಚ ಸ್ವಭಾವ ಹೊಂದಿದ್ದು, ಜೋಡಿಯಾಗಿ ಅಥವಾ ಸಣ್ಣ ಸಣ್ಣ ಗುಂಪುಗಳಾಗಿ ಕೆರೆಯ ದಂಡೆಯಲ್ಲಿರುವ ಜೋಗು ಬೆಳೆದ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತವೆ. ಗದ್ದೆಗಳಲ್ಲಿ ಸಿಗುವ ಹುಳು, ಏಡಿ ಮತ್ತು ಶಂಖದ ಹುಳುಗಳು, ಬಿತ್ತನೆಯ ಕಾಳುಗಳನ್ನು ಆಹಾರವಾಗಿ ಸೇವಿಸುತ್ತವೆ.

ದಕ್ಷಿಣ ಏಷ್ಯಾದಲ್ಲಿ ಈ ಪಕ್ಷಿಗಳನ್ನು ಕಾಣಬಹುದಾಗಿದ್ದು, ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ಜೊಂಡಿನ ನಡುವೆ ಒಣಗಿದ ಜೊಂಡಿನ ಕಡ್ಡಿಗಳನ್ನು ಸುತ್ತಿ ಗೂಡುಮಾಡಿ ತನ್ನ ಸಂತಾನಾಭಿವೃದ್ಧಿ ಮಾಡುತ್ತವೆ. ತನ್ನ ನೀಲಿ ಬಣ್ಣದ ದೇಹ, ಕೆಂಪು ಕೊಕ್ಕಿನಿಂದಾಗಿ ಪಕ್ಷಿ ಪ್ರಿಯರನ್ನು ಆಕರ್ಷಿಸುತ್ತವೆ. 

ಈ ಭಾಗದಲ್ಲಿ ಜೋಗು ಪ್ರದೇಶ ಇಲ್ಲದಿದ್ದರೂ ಕೆರೆಗಳು ಇರುವುದರಿಂದ ನೀಲಿನಾಮಗೋಳಿ ಪಕ್ಷಿ ಗೂಡು ಕಟ್ಟಿಕೊಂಡು ವಾಸ ಮಾಡುತ್ತಿವೆ. ಇವು ಸಂತಾನಾಭಿವೃದ್ಧಿಗೆ ಬಂದಿರಬಹುದು.
 ಅಂದಾನಗೌಡ ದಾನಪ್ಪಗೌಡರ, ಪಕ್ಷಿ ತಜ್ಞ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.