ಪುನೀತ್‌ ನಿರ್ಮಾಣದ ಹೊಸ ಚಿತ್ರಕ್ಕೆ ಮುಹೂರ್ತ 


Team Udayavani, Dec 4, 2018, 11:21 AM IST

punith-new-film-stilsn.jpg

ನಟ ಪುನೀತ್‌ ರಾಜಕುಮಾರ್‌ ಅಭಿನಯದ ಜೊತೆ ಜೊತೆಯಲ್ಲಿಯೇ ನಿರ್ಮಾಣದಲ್ಲೂ ಇತ್ತೀಚೆಗೆ ಹೆಚ್ಚು ಸಕ್ರಿಯರಾಗುತ್ತಿದ್ದಾರೆ. ಈಗಾಗಲೇ ಪುನೀತ್‌ ರಾಜಕುಮಾರ್‌ ಒಡೆತನದ “ಪಿಆರ್‌ಕೆ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಸದ್ಯ “ಕವಲು ದಾರಿ’ ಹಾಗೂ “ಮಾಯಾ ಬಜಾರ್‌’ ಚಿತ್ರಗಳು ನಿರ್ಮಾಣ ಹಂತದಲ್ಲಿದ್ದು, ಇದರ ನಡುವೆಯೇ ಮೂರನೇ ಚಿತ್ರವನ್ನು ಸದ್ದಿಲ್ಲದೆ ಸರಳವಾಗಿ ಸೆಟ್ಟೇರಿದೆ. ಸೋಮವಾರ ಬೆಂಗಳೂರಿನ ಸದಾಶಿವನಗರ ದೇವಸ್ಥಾನವೊಂದರಲ್ಲಿ ಚಿತ್ರಕ್ಕೆ ಪೂಜೆ ಮಾಡಲಾಗಿದೆ.

ಈ ಚಿತ್ರವನ್ನು ಪನ್ನಗಾಭರಣ ನಿರ್ದೇಶಿಸುತ್ತಿದ್ದಾರೆ. ಅಂದಹಾಗೆ, “ಪಿಆರ್‌ಕೆ ಪ್ರೊಡಕ್ಷನ್ಸ್‌’ನ ಈ ಚಿತ್ರಕ್ಕೆ ಪನ್ನಗಾಭರಣ ನಿರ್ದೇಶನ ಮಾಡುತ್ತಿದ್ದಾರೆ. ಆರ್‌ಜೆ ಆಗಿ, ಐಪಿಎಲ್‌ ನಿರೂಪಕನಾಗಿ ಮನರಂಜಿಸುತ್ತಿದ್ದ, “ಹಂಬಲ್‌ ಪೊಲಿಟಿಷಿಯನ್‌ ನೊಗರಾಜ್‌’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕ ನಟನಾಗಿ ಪರಿಚಯವಾದ ದಾನಿಶ್‌ ಸೇಠ್ ಈ ಚಿತ್ರದಲ್ಲಿಯೂ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ನಾಯಕ ದಾನಿಶ್‌, “ಇದೊಂದು ಬೇರೆ ತರಹದ ಪ್ರಯತ್ನ. ಒಬ್ಬ ಫ್ರೆಂಚ್‌ ವ್ಯಕ್ತಿ ಹಾಗೂ ಶಿವಾಜಿನಗರದ ಆಟೋ ಡ್ರೈವರ್‌ ನಡುವೆ ನಡೆಯುವ ಕಥೆಯನ್ನು ಈ ಸಿನಿಮಾದಲ್ಲಿ ಮಜವಾಗಿ ಹೇಳಲು ನಿರ್ದೇಶಕರು ಹೊರಟಿದ್ದಾರೆ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ. ಜನವರಿಯಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಮುಹೂರ್ತ ವೇಳೆ ಪುನೀತ್‌ ರಾಜಕುಮಾರ್‌, ಅಶ್ವಿ‌ನಿ ಪುನೀತ್‌ ರಾಜಕುಮಾರ್‌, ನಟ ದಾನಿಶ್‌ ಸೇಠ್, ನಟಿ ದಿಶಾ ಮದನ್‌, ನಿರ್ದೇಶಕ ಪನ್ನಗಾಭರಣ ಹಾಗೂ ಇತರರು ಹಾಜರಿದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.