ಸದ್ಗುರುವಿನಲ್ಲಿ ಶ್ರದ್ಧೆ ಇದ್ದರೆ ಗುರು ಕೃಪೆ


Team Udayavani, Dec 4, 2018, 11:34 AM IST

bid-4.jpg

ಬೀದರ: ಸಿದ್ಧಾರೂಢ ಮಠದ ಶಿವಕುಮಾರ ಮಹಾಸ್ವಾಮಿಗಳ 74ನೇ ಜನ್ಮದಿನ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ತನ್ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿವಕುಮಾರ ಶ್ರೀಗಳು ಭಕ್ತರನ್ನುದ್ದೇಶಿಸಿ ಮಾತನಾಡಿ, ವಸ್ತು ಫಲ ಕೊಡುವುದಿಲ್ಲ ನಂಬಿಕೆ ಫಲ ಕೊಡುತ್ತದೆ. ಸದ್ಗುರುವಿನಲ್ಲಿ ಶ್ರದ್ಧೆ ಇದ್ದರೆ ಮಾತ್ರ ಗುರು ಕೃಪೆಯಾಗುತ್ತದೆ. ದೇವರ ಸೃಷ್ಟಿಯಲ್ಲಿ ದುಃಖವೇ ಇಲ್ಲ. ಮನುಷ್ಯ ಹುಟ್ಟಿದ್ದು ಸುಖದಲ್ಲಿ, ಬದುಕಿದ್ದು ಸುಖದಲ್ಲಿ, ಸಾಯುವುದೂ ಸುಖಕ್ಕಾಗಿಯೆ ಎಂದರು.

ನಾಗಪುರದ ಮನಿಶಾತಾಯಿ ಮಾತನಾಡಿ, ಪರಬ್ರಹ್ಮ ತತ್ವ ಬೋಧನೆ ಮಾಡಿ ಶಿಷ್ಯರ ಕಲ್ಯಾಣಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾನ್‌ ಗುರು. ಸದ್ಗುರು ಚರಣಕ್ಕೆ ತನು-ಮನ- ಧನ ಸಮೇತ ಗುರುವಿಗೆ ಶರಣಾಗತನಾದ ಭಕ್ತನ ಜೀವನ ಧನ್ಯ ಎಂದರು.

ಗುರು ದೇವಾಶ್ರಮದ ಶ್ರೀ ಗಣೇಶಾನಂದ ಮಹಾರಾಜ ಮಾತನಾಡಿ, ಜೀವನದ ಉದ್ದೇಶ ಪೂರ್ಣಗೊಳ್ಳಬೇಕೆಂದರೆ ಪರಮಾರ್ಥ ಮಾರ್ಗದಲ್ಲಿ ಸಾಗುವುದು ಅತಿ ಅವಷ್ಯಕ. ಮಾನವ ಜನ್ಮ ಶ್ರೆಷ್ಠ. ಅದನ್ನು ಹಾಳುಮಾಡಿಕೊಳ್ಳಬೇಡಿ ಎಂದು ಸಂದೇಶ ನೀಡಿದರು. ಇದೇ ವೇಳೆ ಶ್ರೀಗಳಿಗೆ ನಾಣ್ಯಗಳಿಂದ ತುಲಾಭಾರ ಸೇವೆ ನೆರವೇರಿಸಲಾಯಿತು. ನಂತರ ಮಂಗಳಾರತಿ ಮಾಡಿ ಶ್ರೀಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಕಲಬರ್ಗಿಯ ಮಾತಾ ಲಕ್ಷ್ಮೀ ದೇವಿ, ಶಂಕರಾನಂದ ಸ್ವಾಮಿ, ದಯಾನಂದ ಸ್ವಾಮಿ, ಅದ್ವೈತಾನಂದ ಸ್ವಾಮಿ, ಸದ್ರುಪಾನಂದ ಸ್ವಾಮಿ, ಮಾತಾ ಸಿದ್ದೇಶ್ವರಿ, ಆನಂದಮಯಿ ತಾಯಿ, ಸುಶಾಂತ ತಾಯಿ, ಜ್ಞಾನೇಶ್ವರಿ ತಾಯಿ, ವಿದ್ಯಾವತಿ ತಾಯಿ, ಸಂಗೀತಾ ತಾಯಿ, ಗೋಪಾಲ ಶಾಸ್ತ್ರಿಗಳು, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ| ಚನ್ನಬಸಪ್ಪ ಹಾಲಹಳ್ಳಿ, ಬಸವರಾಜ ಜಾಬಶೆಟ್ಟಿ, ಬಿ.ಜಿ.ಶೆಟಕಾರ, ಮಡಿವಾಳಪ್ಪ ಗಂಗಶೆಟ್ಟಿ, ಪ್ರಭುಶೆಟ್ಟಿ ಮುದ್ದಾ, ಶಿವಶರಣಪ್ಪ ಸಾವಳಿಗಿ, ಶರಣಪ್ಪ ತಿರ್ಲಾಪುರೆ, ಕರಬಸಪ್ಪಾ ಮುಸ್ತಾಪುರ, ಉದಯಭಾನು ಹಲವಾಯಿ, ಸುಭಾಷ ಪಾಟಿಲ, ಸುಭಾಷ ಉಪ್ಪೆ, ಭಾರತಿಬಾಯಿ ಕಣಜಿ,
ಡಾ| ವಿ.ಎಸ್‌. ಪಾಟೀಲ, ಡಾ| ಹಾವಗಿರಾವ ಮೈಲಾರೆ, ಡಾ| ಮುಲಿಮನಿ, ಅಮರನಾಥ ಕಣಜಿ, ಸಹಜಾನಂದ ಕಂದಗೊಳ್‌, ಸಿದ್ಧಾರೂಢ ಕಂದಗೊಳ್‌, ಗುರುಲಿಂಗಪ್ಪ ಮಂಠಾಳೆ, ಡಾ|ಚಂದ್ರಪ್ಪ ಭತಮುರ್ಗೆ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.