ಬೈಂದೂರು: ತಗ್ಗರ್ಸೆ ಕಂಬಳ ಸಂಪನ್ನ


Team Udayavani, Dec 5, 2018, 1:35 AM IST

kambala-4-12.jpg

ಬೈಂದೂರು: ಇತಿಹಾಸ ಪ್ರಸಿದ್ಧ ತಗ್ಗರ್ಸೆ ಹೆಗ್ಡೆ ಮನೆಯ ಕಂಬಳ ಗದ್ದೆಯಲ್ಲಿ ವಾರ್ಷಿಕ ಕಂಬಳ ಡಿ. 2ರಂದು ನಡೆಯಿತು. ಹಿರಿಯ, ಕಿರಿಯ ವಿಭಾಗದಲ್ಲಿ 70ಕ್ಕೂ ಅಧಿಕ ಜೋಡಿ ಕೋಣಗಳು ಭಾಗವಹಿಸಿದ್ದ‌ವು. ಕಂಬಳ ಸ್ಪರ್ಧೆಯ ಸಬ್‌ ಜ್ಯೂನಿಯರ್‌ ಹಗ್ಗ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಣಪ ಗಂಗನಾಡು, ದ್ವಿತೀಯ ಸ್ಥಾನವನ್ನು ಸತ್ಯರಂಜನ್‌ ಹೆಗ್ಡೆ ಅರೆಶಿರೂರು ಪಡೆದರು. ಜ್ಯೂನಿಯರ್‌ ಹಗ್ಗ ವಿಭಾಗದಲ್ಲಿ ಆಶ್ರಿತಾ ವಿಶ್ವನಾಥ ಪೂಜಾರಿ ಕುದ್ರು ನಾವುಂದ ಪ್ರಥಮ, ಪನ್ನಗ ಹೆಬ್ಟಾರ್‌ ಕೊಡೇರಿ ದ್ವಿತೀಯ ಸ್ಥಾನ ಪಡೆದರು. ಸೀನಿಯರ್‌ ಹಗ್ಗ ವಿಭಾಗದಲ್ಲಿ ವೆಂಕಟ್‌ ಪೂಜಾರಿ ಸಸಿಹಿತ್ಲು, ಆನಂದ ದೇವಾಡಿಗ ಮೇಲ್‌ ಗುಡ್ಡೆಮೆನೆ ತೆಕ್ಕಟ್ಟೆ ದ್ವಿತೀಯ ಸ್ಥಾನ ಪಡೆದರು. ಹಲಗೆ (ಗೋರಿ) ವಿಭಾಗದಲ್ಲಿ ಶಾಂತರಾಮ ಶೆಟ್ಟಿ ಬಾರ್ಕೂರು ಪ್ರಥಮ, ವೆಂಕಟ ಪೂಜಾರಿ ಸಸಿಹಿತ್ಲು ಬೈಂದೂರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.