ಗಬ್ಬು ನಾರುತ್ತಿದೆ ಚರಂಡಿ
Team Udayavani, Dec 5, 2018, 1:40 AM IST
ಕುಂದಾಪುರ: ಇಲ್ಲಿನ ಪುರಸಭೆಯ ವಡೇರ ಹೋಬಳಿಯ ಹುಂಚಾರಬೆಟ್ಟು ಸಮೀಪ ಚರಂಡಿ ಗಬ್ಬೆದ್ದು ನಾರುತ್ತಿದ್ದು ಪುರಸಭೆ ತುರ್ತು ಗಮನಹರಿಸಬೇಕಿದೆ. ಪುರಸಭೆಯ 21ನೆ ವಾರ್ಡ್ನಲ್ಲಿ ಹನುಮಾನ್ ಗ್ಯಾರೇಜ್ನ ಹಿಂದೆ ಸುಮಾರು 15 ಮನೆಗಳ ಎದುರು ಹಾದುಹೋಗುವ ಚರಂಡಿಯಿಂದಾಗಿ ಮನೆಮಂದಿ ಕಿಟಕಿ, ಬಾಗಿಲು ಮುಚ್ಚಿ ಕೂರಬೇಕಾದ ಸ್ಥಿತಿ ಇದೆ. ನೀರು ಹರಿಯದೇ ನಿಂತ ಕಾರಣ ಕೀಟಾಣುಗಳು ಹುಟ್ಟಿಕೊಳ್ಳಲು ಅನುವು ಮಾಡಿಕೊಟ್ಟಂತಾಗಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸ್ಥಳೀಯರು ಪುರಸಭೆಗೆ ಮನವಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ