750 ಕೆಜಿ ಈರುಳ್ಳಿಗೆ 1,064 ರೂ:ವರದಿಗೆ ಕೇಂದ್ರ ಸೂಚನೆ
Team Udayavani, Dec 5, 2018, 10:10 AM IST
ಮುಂಬಯಿ: ರೈತನಿಗೆ ಮಾರುಕಟ್ಟೆಯಲ್ಲಿ 750 ಕೆಜಿ ಈರುಳ್ಳಿಗೆ 1,064 ರೂ. ಸಿಕ್ಕಿದೆ ಎಂಬ ಪ್ರಕರಣದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಮಹಾರಾಷ್ಟ್ರ ಸರಕಾರಕ್ಕೆ ಕೇಂದ್ರ ಸರಕಾರ ಸೂಚಿಸಿದೆ. ನಾಸಿಕ್ ಜಿಲ್ಲೆಯ ನಿಫಾಡ್ ತಾಲೂಕಿನ ಸಂಜಯ ಸಾಠೆ ಎಂಬ ರೈತನಿಗೆ 750 ಕೆಜಿ ಈರುಳ್ಳಿ ಮಾರಾಟ ಮಾಡಿ, 1,064 ರೂ. ಸಿಕ್ಕಿತ್ತು. ಇದರಿಂದ ನೊಂದ ಅವರು, ಅದನ್ನು ಪ್ರಧಾನಿಯವರ ವಿಪತ್ತು ಪರಿಹಾರ ನಿಧಿಗೆ ಕಳುಹಿಸಿದ್ದಾಗಿ ಹೇಳಿಕೊಂಡದ್ದು ಸುದ್ದಿಯಾಗಿತ್ತು.
ನಾಸಿಕ್ ಪ್ರದೇಶದಲ್ಲಿ ಪ್ರಸಕ್ತ ಸಾಲಿನಲ್ಲಿ ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗಿದೆ ಎಂಬ ಅಂಶ ಸೇರಿದಂತೆ ಹಲವು ಅಂಶಗಳನ್ನು ಸರಕಾರಕ್ಕೆ ಸಲ್ಲಿಸಿದ್ದೇವೆ ಎಂದು ಹಂಗಾಮಿ ಡಿ.ಸಿ.ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು