ಇಂಗುಗುಂಡಿಗಳ ರಚನೆಯಿಂದ ಜಲಸಂರಕ್ಷಣೆ


Team Udayavani, Dec 5, 2018, 12:39 PM IST

5-december-8.gif

. ಕೊಳವೆ ಬಾವಿ ನಿರ್ಮಿಸುವುದರಿಂದ ಜಲ ಮೂಲಗಳಿಗೆ ಯಾವ ರೀತಿಯ ಹಾನಿ ಉಂಟಾಗುತ್ತದೆ?
ನೀರಿನ ಸಮಸ್ಯೆ ಇರುವವರು ತಮ್ಮ ಅವಶ್ಯಕತೆಗಳಿಗಾಗಿ ಕೊಳವೆಬಾವಿಯನ್ನು ತೆಗೆಯುತ್ತಾರೆ. ಕೊಳವೆ ಬಾವಿ ತೆಗೆದಾಗ ಭೂಮಿಯ ಮೇಲ್ಫಾಗದಲ್ಲಿ ಅಂದರೆ 90 ಪೀಟ್‌ ಗಳಲ್ಲೇ ನೀರು ದೊರೆತರೆ ಅದರಿಂದ ಇತರ ಜಲ ಮೂಲಗಳ ನೀರು ಬತ್ತುವ ಸಾಧ್ಯತೆ ಇರುತ್ತದೆ. ಆದರೆ ಭೂಮಿಯ ಅಡಿಭಾಗದಲ್ಲಿ ದೊರೆಯುವ ನೀರಿನಿಂದ ಇತರ ಜಲಮೂಲಗಳಿಗೆ ಹೆಚ್ಚು ಪರಿಣಾಮ ಬೀರುವುದಿಲ್ಲ.

. ಜಲಮಾಲಿನ್ಯ ತಡೆಗಟ್ಟಲು ಯಾವ ರೀತಿಯ ಕ್ರಮಕೈಗೊಳ್ಳಬಹುದು?
ಕಾರ್ಖಾನೆಗಳಿಂದ ಬರುವ ಕಲುಷಿತ ನೀರನ್ನು ನದಿಗಳಿಗೆ ಬೀಡುವ ಪರಿಪಾಠ ಹೆಚ್ಚುತ್ತಿದೆ. ಅದನ್ನು ತಡೆಯಬೇಕಾಗಿದೆ. ಅದನ್ನು ಹೊರತುಪಡಿಸಿ ನದಿ, ತೋಡುಗಳಲ್ಲಿ ಪ್ರಾಣಿಗಳನ್ನು ತೊಳೆಯುವುದು, ಬಟ್ಟೆ ಒಗೆಯುವುದನ್ನು ನಿಲ್ಲಿಸಬೇಕು. ಪ್ರಸ್ತುತ ಬಹುತೇಕ ಭಾಗಗಳಲ್ಲಿ ಸೇತುವೆಯಿಂದ ಕಸದ ರಾಶಿಗಳನ್ನು ನದಿಗೆ ಬಿಸಾಡಲಾಗುತ್ತಿದೆ. ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಸಂಬಂಧಪಟ್ಟ ಇಲಾಖೆಗಳು ಎಷ್ಟೇ ಜಾಗೃತಿ ಮೂಡಿಸಿದರೂ ಜನರಿಗೆ ಈ ಬಗ್ಗೆ ಯೋಚನೆ ಇಲ್ಲದಾಗಿದೆ.

. ಹರಿವ ಜಲಮೂಲಗಳನ್ನು ಯಾವ ರೀತಿಯಾಗಿ ಬಳಸಿಕೊಳ್ಳಬಹುದು?
ಅಣೆಕಟ್ಟುಗಳನ್ನು ನಿರ್ಮಿಸಿ ಸಮುದ್ರಕ್ಕೆ ಹೋಗುವ ನೀರನ್ನು ತಡೆಯುವಂತಹ ಕೆಲಸ ಆಗಬೇಕು. ಅಲ್ಲಲ್ಲಿ ತಡೆ ಮಾಡಿ ನೀರನ್ನು ಬಳಸಿಕೊಳ್ಳುವ ಕೆಲಸ ಮಾಡಿದರೆ ಆ ಪ್ರದೇಶದವರ ಬಳಕೆಗೂ ಅನುಕೂವಾಗುತ್ತದೆ.

. ಹಳ್ಳಿಗಳನ್ನು ನೀರಿನ ಅಭಾವ ತಲೆದೂರುತ್ತಿದ್ದು ಅದನ್ನು ಸಂರಕ್ಷಿಸಲು ಕೈಗೊಳ್ಳಬೇಕಾದ ಕ್ರಮಗಳೇನು?
ಹವಾಮಾನ ವೈಪರೀತ್ಯದಿಂದಾಗಿ ನೀರಿನ ಒರತೆಗಳಲ್ಲೂ ಸಮಸ್ಯೆಗಳಾಗಿದೆ. ಹಳ್ಳಿಗಳಲ್ಲೂ ನೀರಿನ ಅಭಾವಗಳು ಸೃಷ್ಠಿಯಾಗುತ್ತಿದೆ. ಯಾವುದೋ ಉತ್ತಮ ದೃಷ್ಟಿಯಿಂದ ಮರಳುಗಾರಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ ನದಿ ದಡಗಳಲ್ಲಿ ಮರಳು ಹೆಚ್ಚಾದರೆ ನೀರು ಸಂಗ್ರಹವಾಗಲು ಜಾಗದ ಕೊರತೆ ಎದುರಾಗುತ್ತದೆ. ತೋಡುಗಳ ಹೂಳೆತ್ತುವ ಕೆಲಸ, ಮಳೆಗಾಲದಲ್ಲಿ ಇಂಗು ಗುಂಡಿಗಳ ರಚನೆ, ನೀರಿನ ವ್ಯರ್ಥ ಉಪಯೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ.

. ಬೇಸಗೆ ಬರುವ ಮುನ್ನವೇ ಜಲಸಂರಕ್ಷಣೆಗೆ ಸ್ಥಳಿಯಾಡಳಿತ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು?
ಮಳೆಗಾಲದಲ್ಲಿ ನೀರು ಇಂಗಿಸುವ ಕಾರ್ಯಮಾಡಿದರೆ ಅದರ ಫಲ ಬೇಸಗೆ ಕಾಲದಲ್ಲಿ ಸಿಗುತ್ತದೆ. ಹಾಗಾಗಿ ಸಾಧ್ಯವಾದಷ್ಟು ಇಂಗು ಗುಂಡಿಗಳ ರಚನೆ ಮಾಡಲು ಕ್ರಮ ಕೈಗೊಳ್ಳಬೇಕು. ಹಿಂಗಾರು ಮಳೆಯನ್ನು ಸಮುದ್ರಕ್ಕೆ ಹೋಗಲು ಬಿಡಬಾರದು. ಅದರೊಂದಿಗೆ ಚರಂಡಿ, ನದಿಮೂಲಗಳ ಹೂಳೆತ್ತುವ ಕೆಲಸವಾಗಬೇಕಾಗಿದೆ.

 ಪ್ರಜ್ಞಾ ಶೆಟ್ಟಿ 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.