ಸೋನಿಯಾ, ರಾಹುಲ್ ಐಟಿ ಕೇಸು: ಮೋದಿ ಹೇಳಿಕೆಗೆ ಚಿದು ಖಂಡನೆ
Team Udayavani, Dec 5, 2018, 3:33 PM IST
ಹೊಸದಿಲ್ಲಿ : ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಆದಾಯ ತೆರಿಗೆ ಕೇಸನ್ನು ಕೇಂದ್ರ ಸರಕಾರ ಸುಪ್ರೀಂ ಕೋರ್ಟಿನಲ್ಲಿ ಜಯಿಸಿದೆ ಎಂದು ತಪ್ಪಾಗಿ ಹೇಳಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ವಿತ್ತ ಸಚಿವ ಪಿ ಚಿದಂಬರಂ ತೀವ್ರವಾಗಿ ಖಂಡಿಸಿದ್ದಾರೆ.
ಇನ್ಕಂ ಟ್ಯಾಕ್ಸ್ ಕೇಸಿನಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆದಿರುವ ವಿಚಾರಣೆಯ ಕಲಾಪವನ್ನು ಪ್ರಧಾನಿಗೆ ಈ ರೀತಿಯಾಗಿ ಯಾರೇ ಮಾಹಿತಿ ಕೊಟ್ಟಿದ್ದರೂ ಅವರನ್ನು ಕಿತ್ತು ಬಿಸಾಕಬೇಕು ಎಂದು ಚಿದಂಬರಂ ಹೇಳಿದರು.
ಸುಪ್ರೀಂ ಕೋರ್ಟ್ ನಿನ್ನೆ ಸೋನಿಯಾ ಮತ್ತು ರಾಹುಲ್ ಗಾಂಧಿ ವಿರುದ್ಧದ ಆದಾಯ ತೆರಿಗೆ ಕೇಸನ್ನು ಪುನರಪಿ ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!