ಸಿಬಿಐ ಉನ್ನತಾಧಿಕಾರಿಗಳು ಬೆಕ್ಕುಗಳಂತೆ ಕಾದಾಡುತ್ತಿದ್ದರು: ಎಜಿ
Team Udayavani, Dec 5, 2018, 7:19 PM IST
ಹೊಸದಿಲ್ಲಿ : ‘ಸಿಬಿಐ ನ ಇಬ್ಬರು ಉನ್ನತ ಅಧಿಕಾರಿಗಳಾದ ಆಲೋಕ್ ವರ್ಮಾ ಮತ್ತು ರಾಕೇಶ್ ಅಸ್ಥಾನಾ ಅವರು ಬೆಕ್ಕುಗಳಂತೆ ಪರಸ್ಪರ ಕಾದಾಡುತ್ತಿದ್ದರು. ಆ ಸಂದರ್ಭದಲ್ಲಿ ಮಧ್ಯ ಪ್ರವೇಶಿಸುವುದು ಕೇಂದ್ರ ಸರಕಾರಕ್ಕೆ ಅತ್ಯಂತ ಅಗತ್ಯವಾಗಿತ್ತು’ ಎಂದು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ಇಂದು ಸುಪ್ರೀಂ ಕೋರ್ಟಿಗೆ ತಿಳಿಸಿದರು.
“ಈ ಇಬ್ಬರು ಉನ್ನತ ಸಿಬಿಐ ಅಧಿಕಾರಿಗಳ ಕಾದಾಟವನ್ನು ಸರಕಾರ ಅತ್ಯಂತ ಆಶ್ಚರ್ಯದಿಂದ ಗಮನಿಸಿತು. ಇವರೇನು ಮಾಡುತ್ತಿದ್ದಾರೆ ಎಂಬುದು ಊಹೆಗೆ ಮೀರಿದ್ದಾಗಿತ್ತು. ಅವರು ಬೆಕ್ಕುಗಳಂತೆ ಕಾದಾಡುತ್ತಿದ್ದರು. ಅವರ ಈ ಜಗಳ ಬಹಳ ಗಂಭೀರ ಬಗೆಯದ್ದಾಗಿತ್ತು ಮತ್ತು ಸಾರ್ವಜನಿಕ ಚರ್ಚೆಯ ವಿಷಯವಾಗಿತ್ತು’ ಎಂದು ವೇಣುಗೋಪಾಲ್ ಪೀಠಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ