ಮಣಿಪಾಲ: ಭಜನೆ ರಿಯಾಲಿಟಿ ಶೋ
Team Udayavani, Dec 6, 2018, 1:50 AM IST
ಉಡುಪಿ: ರಾಷ್ಟ್ರದ ಪ್ರಮುಖ ಧಾರ್ಮಿಕ ವಾಹಿನಿ ಶ್ರೀ ಶಂಕರ ಟಿವಿ ಚಾನೆಲ್ ಆಯೋಜನೆಯಲ್ಲಿ ಮತ್ತು ಮಣಿಪಾಲ ಈಶ್ವರನಗರ ಮಹಾಮಾಯ ಭಜನ ಮಂಡಳಿ ಸಹಭಾಗಿತ್ವದಲ್ಲಿ ಡಿ. 30ರಂದು ಮಣಿಪಾಲ ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ 8ರಿಂದ 16ರ ವಯೋಮಿತಿಯವರ ಭಜನ ತಂಡಗಳಿಗೆ ವಿಶ್ವದ ಮೊತ್ತಮೊದಲ ರಿಯಾಲಿಟಿ ಶೋ ಭಜನ್ ಸಾಮ್ರಾಟ್ ಜೂನಿಯರ್ 3ನೇ ಅವತರಣಿಕೆ ನಡೆಯಲಿದೆ.
ರಾಜ್ಯಮಟ್ಟದಲ್ಲಿ ಈ ಸ್ಪರ್ಧೆ ನಡೆಯುತ್ತಿದ್ದು ಆಸಕ್ತ ಭಜನ ತಂಡಗಳಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ. ಡಿ. 20ರ ಒಳಗೆ ನೋಂದಾಯಿಸಲು ಸೂಚಿಸಲಾಗಿದೆ. ಪ್ರಥಮ ಐದು ಸ್ಥಾನ ವಿಜೇತ ಭಜನ ತಂಡಗಳಿಗೆ ಸೆಮಿಫೈನಲ್ ಹಂತಕ್ಕೆ ತೇರ್ಗಡೆಗೊಂಡು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗೆ ದೂ. 9743293290 ಸಂಪರ್ಕಿಸಲು ಕಾರ್ಯಕ್ರಮ ಸಂಯೋಜಕರಾದ ಮಾಯಾ ಕಾಮತ್, ಮಹೇಶ್ ಠಾಕೂರ್, ಮಂಜುನಾಥ್ ಮಣಿಪಾಲ ಮತ್ತು ಜಯಕರ್ ಕುಂದಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ