ನಗರ ಪುನರ್ ನಾಮಕರಣದಲ್ಲಿ ಸಿಎಂ ಯೋಗಿ ಬ್ಯುಸಿ: ಶಿವಸೇನೆ ಟೀಕೆ
Team Udayavani, Dec 6, 2018, 12:31 PM IST
ಮುಂಬಯಿ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜ್ಯದ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಬದಲು ನಗರಗಳ ಪುನರ್ ನಾಮಕರಣದಲ್ಲಿ ತೊಡಗಿಕೊಂಡಿದ್ದಾರೆ ಎಂದು ಶಿವ ಸೇನೆ, ಬುಲಂದ್ ಶಹರ್ ಹಿಂಸೆಯ ಹಿನ್ನೆಲೆಯಲ್ಲಿ, ಟೀಕಿಸಿದ್ದಾರೆ.
‘ಸೈನಿಕರು ಮತ್ತು ಪೊಲೀಸರಿಗೆ ಯಾವುದೇ ಧರ್ಮ ಎಂಬುದಿಲ್ಲ. ಅವರು ತಮ್ಮ ಕರ್ತವ್ಯಕ್ಕಾಗಿ ಸದಾಕಾಲ ಶ್ರಮಿಸುತ್ತಾರೆ. ಆದರೆ ಅಧಿಕಾರದಲ್ಲಿರುವವರು ಹೊಣೆ ಅರಿತು ಆಡಳಿತೆಯ ಜವಾಬ್ದಾರಿಗಳನ್ನು ನಿಭಾಯಿಸಬೇಕು’ ಎಂದು ಶಿವ ಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿನ ಸಂಪಾದಕೀಯದಲ್ಲಿ ಬರೆದಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ವಿಷಯವನ್ನು ಮತ್ತೆ ಪ್ರಸ್ತಾಪಿಸಿರುವ ಶಿವ ಸೇನೆ, ರಾಮ ಮಂದಿರ ನಿರ್ಮಾಣವಾಗುವುದು ಯಾವಾಗ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ