ಟ್ರೇಲರ್‌ನಲ್ಲೇ ಕ್ರೇಜ್‌ ಮೂಡಿಸಿದ ಉಮಿಲ್‌!


Team Udayavani, Dec 6, 2018, 12:52 PM IST

6-december-11.gif

ರಂಜಿತ್‌ ಸುವರ್ಣ ನಿರ್ದೇಶನದ ‘ಉಮಿಲ್‌’ ನಾಳೆಯಿಂದ ಕರಾವಳಿಯಾದ್ಯಂತ ಭರ್ಜರಿ ಪ್ರದರ್ಶನಕ್ಕೆ ಅಣಿಯಾಗಿದೆ. ತುಳು ಚಿತ್ರರಂಗದಲ್ಲಿ ಗ್ರಾಫಿಕ್ಸ್‌ ತಂತ್ರಜ್ಞಾನ ಬಳಸಿ ಚಿತ್ರೀಕರಣಗೊಂಡ ಮೊದಲ ಸಿನೆಮಾ ಇದಾಗಿದೆ. ವಿಶೇಷವೆಂದರೆ ಹಿಂದಿಗೆ ಡಬ್‌ ಆದ ಮೊದಲ ಸಿನೆಮಾ ಕೂಡ ಇದುವೇ. ಪುನೀತ್‌ ರಾಜ್‌ಕುಮಾರ್‌ ಹಾಡಿರುವ ತುಳುವಿನ ಮೊದಲ ಸಿನೆಮಾ ಎಂಬ ಹೆಗ್ಗಳಿಕೆಯೂ ಇದಕ್ಕಿದೆ. 101ನೇ ಸಿನೆಮಾವಾಗಿ ತೆರೆಕಾಣಲು ಸಿದ್ಧವಾಗಿರುವ ಉಮಿಲ್‌ನಲ್ಲಿ ಉಮೇಶ್‌ ಮಿಜಾರ್‌, ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ ಸೇರಿದಂತೆ ಕೋಸ್ಟಲ್‌ ವುಡ್‌ನ‌ ಖ್ಯಾತನಾಮರಿದ್ದಾರೆ. 

ವಿಶೇಷವೆಂದರೆ ಈ ಸಿನೆಮಾದ ಎರಡು ದೃಶ್ಯಗಳು ಈಗಾಗಲೇ ಕುಡ್ಲ ವ್ಯಾಪ್ತಿಯಲ್ಲಿ ಸಖತ್‌ ರೆಸ್ಪಾನ್ಸ್‌ ಪಡೆದಿದೆ. ನವರಾತ್ರಿ ಸಮಯದಲ್ಲಿ ಹುಲಿ ವೇಷದವರು ಮನೆ-ಮನೆಗೆ ಬರುವಾಗ ಅವರನ್ನು ಕಂಡು ಓಡುವ ಅರವಿಂದ ಬೋಳಾರ್‌ ಅವರ ದೃಶ್ಯ ಮಾರ್ನೆಮಿ ಸಮಯದಲ್ಲಿ ಹೊಸ ಲುಕ್‌ ನೀಡಿತ್ತು. ಇದೀಗ ಸಿನೆಮಾದ ಟ್ರೇಲರ್‌ ವಿಭಿನ್ನವಾಗಿ ಮೂಡಿಬಂದು ಲಕ್ಷಾಂತರ ಜನರು ಇದನ್ನು ಯೂಟ್ಯೂಬ್‌ನಲ್ಲಿ ನೋಡಿರುವುದು ಇನ್ನೊಂದು ವಿಶೇಷ. ರೇಡಿಯೋವೊಂದಕ್ಕೆ ಸಂದರ್ಶನ ನೀಡುವ ಶೈಲಿಯಲ್ಲಿ ಆರಂಭವಾಗುವ ಟ್ರೇಲರ್‌ ಉಮಿಲ್‌ನ ವಿವಿಧ ಮುಖವನ್ನು ಪರಿಚಯಿಸಿದೆ. ಅದರಲ್ಲೂ ಭೋಜರಾಜ್‌ ವಾಮಂಜೂರು ಬಸ್‌ನಿಲ್ದಾಣದಲ್ಲಿ ಕುಳಿತುಕೊಂಡಾಗ, ಬಸ್‌ ಕಂಡೆಕ್ಟರ್‌ ‘ಬಲೆ ಬಲೆ’ ಎಂದು ಸಹಜವಾಗಿ ಕರೆಯುವ ಹಾಗೂ ಅದಕ್ಕೆ ಸಿಟ್ಟಿನಿಂದ ವಾಮಂಜೂರು ಉತ್ತರಿಸುವ ದೃಶ್ಯ ಕರಾವಳಿಯೆಲ್ಲೆಡೆ ವೈರಲ್‌ ಆಗಿದೆ. ಈ ಮೂಲಕ ಉಮಿಲ್‌ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.