ಲಕ್ಷ್ಮಣ ದಾಸ್‌, ವೆಂಕಟ ಶಾಸ್ತ್ರಿಗೆ ಅಚ್ಚುತಶ್ರೀ


Team Udayavani, Dec 7, 2018, 6:00 AM IST

d-56.jpg

ಕಥಾ ಕೀರ್ತನೆ ಕಲಾಪ್ರಕಾರದಲ್ಲಿ ಅಗ್ರಣಿಯಾಗಿ ಮೆರೆದಿದ್ದ ಸಂತ ಭದ್ರಗಿರಿ ಅಚ್ಯುತದಾಸರ ಸಂಸ್ಮರಣಾರ್ಥ ಅವರ ಶಿಷ್ಯ ಲಕ್ಷ್ಮಣ್‌ ದಾಸ್‌ ವೇಲಣ್‌ಕರ್‌ ಮತ್ತವರ ಪುತ್ರರಾದ ಗಾಯಕ ದತ್ತಾತ್ರೇಯ ವೇಲಣ್‌ಕರ್‌ ಷಡ್ಜ ಕಲಾಕೇಂದ್ರ ಮುಖೇನ ನೀಡುತ್ತಿರುವ “ಅಚ್ಯುತ ಶ್ರೀ’ ಪ್ರಶಸ್ತಿಯನ್ನು ಈ ಬಾರಿಯ ಹೆಸರಾಂತ ಕೀರ್ತನೆಗಾರರಾದ ಡಾ| ಲಕ್ಷ್ಮಣ್‌ದಾಸ್‌ ಮತ್ತು ಡಾ| ಮುಪ್ಪ ವರಪು ವೆಂಕಟ ಸಿಂಹಾಚಲ ಶಾಸ್ತ್ರಿಯವರಿಗೆ ಪ್ರದಾನಿಸಲಾಗಿದೆ.ವೇಲಣ್‌ಕರ್‌ ಕುಟುಂಬ ಮೂಲತಃ ಕೊಕ್ಕಡದವರಾಗಿದ್ದು, ಕಳೆದ ವರ್ಷದಿಂದೀಚೆಗೆ ಪ್ರಶಸ್ತಿ ನೀಡುತ್ತಿದೆ. 

ಡಾ| ಲಕ್ಷ್ಮಣ್‌ದಾಸ್‌ 
1969ರಿಂದ ಸಂಕೀರ್ತನೆಯಲ್ಲಿ ತೊಡಗಿರುವ ಇವರು ವಿದೇಶಕ್ಕೂ ಕೀರ್ತನೆಯನ್ನು ಒಯ್ದ ಹಿರಿಮೆ ಹೊಂದಿದ್ದಾರೆ. ಆರ್‌. ಗುರುರಾಜುಲು ನಾಯ್ಡು ಇವರ ಗುರು. ಸಮಾನತೆಯ ಹರಿಕಾರರಾದ ಬುದ್ಧ, ಬಸವಣ್ಣ, ಮಹಾಕವಿ ಪಂಪ, ಗಾನ ಯೋಗಿ ಪುಟ್ಟರಾಜ ಗವಾಯಿ, ನಾಟಕರತ್ನ ಗುಬ್ಬಿ ವೀರಣ್ಣ ಮುಂತಾದವರ ಸಹಿತ ಇನ್ನು ಹಲವಾರು ಮಹಾಪುರುಷರ ಜೀವನವನ್ನು ಕಥಾ ಕೀರ್ತನವನ್ನಾಗಿಸಿ ಕೀರ್ತನಾ ರಂಗದಲ್ಲಿ ಹೊಸ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಆಕಾಶವಾಣಿ/ದೂರದರ್ಶನ ಸರಕಾರದ ಮಾಧ್ಯಮದಲ್ಲಿ ಇವರು ಆಪ್ಯಾಯ ಮಾನ್ಯರು. ರಂಗಭೂಮಿ /ಬರವಣಿಗೆಯಲ್ಲೂ ಸಾಧನೆ ಕಮ್ಮಿಯಿಲ್ಲ. 

ಎಂ.ವಿ. ಸಿಂಹಾಚಲ ಶಾಸ್ತ್ರಿ 
ಪ್ರಸ್ತುತ ತಿರುಪತಿಯ ಶ್ರೀ ವೆಂಕಟೇಶ್ವರ ಕಾಲೇಜಿನ ಸಂಗೀತ/ನೃತ್ಯ ವಿಭಾಗದ ಮುಖ್ಯಸ್ಥರಾಗಿರುವ ಎಂ.ವಿ. ಸಿಂಹಾಚಲ ಶಾಸ್ತ್ರಿಯವರ ಗುರು ದಿ| ಕರೂರು ಕೃಷ್ಣ ದಾಸ್‌. ಶ್ರೀ ರಾಮಾಯಣ ಕೀರ್ತನೆಗೆ ಪ್ರಖ್ಯಾತರಾಗಿರುವ ಇವರು ಕಥಾ ಕೀರ್ತನೆಯನ್ನು ಜನಕಥಾ ಕೀರ್ತನವನ್ನಾಗಿಸಿದ ಕೀರ್ತನಾ ಶಿರೋಮಣಿ. “ಹರಿಕಥಾ ಸುಧಾನಿಧಿ’, “ಹರಿ ಕಥಾ ಚೂಡಾವಣಿ’, “ಶ್ರೀರಾಮ ಕಥಾ ಸುಧಾನಿಧಿ’, ಸೇರಿದಂತೆ ಹಲವಾರು ಬಿರುದುಗಳು, ಸಂಗೀತ ನಾಟಕ ಅಕಾಡೆಮಿ ರಾಷ್ಟ್ರೀಯ ಪ್ರಶಸ್ತಿ, ಆಂಧ್ರ ಸರ್ಕಾರದ ಯುಗಾದಿ ಪುರಸ್ಕಾರ ಸೇರಿದಂತೆ ಅನೇಕ ಗೌರವಗಳು ಇವರಿಗೆ ಸಂದಿವೆ. 

ಸಂದೀಪ್‌ ನಾಯಕ್‌ ಸುಜೀರ್‌

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.