ರಾಜಸ್ಥಾನ ಸಿಎಂ ದಪ್ಪಗಾಗಿದ್ದಾರೆ, ವಿಶ್ರಾಂತಿ ಕೊಡಿ: ಶರದ್ ವ್ಯಂಗ್ಯ
Team Udayavani, Dec 6, 2018, 7:13 PM IST
ಹೊಸದಿಲ್ಲಿ : ತೆಳ್ಳಗಿದ್ದ ರಾಜಸ್ಥಾನ ಸಿಎಂ ಈಗ ದಪ್ಪಗಾಗಿದ್ದಾರೆ; ತುಂಬಾ ಸುಸ್ತಾಗಿದ್ದಾರೆ; ಅವರಿಗೆ ಸ್ವಲ್ಪ ವಿಶ್ರಾಂತಿ ಕೊಡಿ ಎಂದು ಜೆಡಿಯು ನಾಯಕ ಶರದ್ ಯಾದವ್ ವಸುಂಧರಾ ರಾಜೆ ವಿರುದ್ಧ ವ್ಯಂಗ್ಯೋಕ್ತಿ ಹರಿಯಬಿಟ್ಟಿದ್ದಾರೆ.
ರಾಜಸ್ಥಾನದ ಅಲ್ವಾರ್ನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ಯಾದವ್ ಈ ತಮಾಷೆಯ ಮಾತನ್ನು ಆಡಿದರು.
ವಸುಂಧರಾ ಮಧ್ಯ ಪ್ರದೇಶದ ಮಗಳು; ಆಕೆ ಹಿಂದೆ ತೆಳ್ಳಗಿದ್ದರು; ಈಗ ದಪ್ಪಗಾಗಿದ್ದಾರೆ; ಆಕೆ ಸುಸ್ತಾಗಿದ್ದಾರೆ; ಆಕೆಗೆ ವಿಶ್ರಾಂತಿ ಕೊಡಿ ಎಂದು ಯಾದವ್ ಲಘು ಧಾಟಿಯಲ್ಲಿ, ಆದರೂ ಚುಚ್ಚುವ ರೀತಿಯಲ್ಲಿ ಹೇಳಿದರು.
ಇದೇ ಡಿ.7ರಂದು ರಾಜ್ಯ ವಿಧಾನಸಭಾ ಚುನಾವಣೆಯನ್ನು ಕಾಣಲಿರುವ ರಾಜಸ್ಥಾನದಲ್ಲಿ ನಿರಂತರ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ವಸುಂಧರಾ ರಾಜೆ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ