ಚಿತ್ರಮಂದಿರದಲ್ಲಿ ಮುಂದಿನ ಬದಲಾವಣೆ


Team Udayavani, Dec 7, 2018, 6:00 AM IST

d-74.jpg

ಹೀಗಂತ, ಕೆಲ ಚಿತ್ರಗಳು ಪೋಸ್ಟರ್‌ ಹಾಕಿ ಪತ್ರಿಕೆಗಳಲ್ಲಿ ಜಾಹಿರಾತು ಕೊಡುವುದನ್ನು ಎಲ್ಲರೂ ಗಮನಿಸಿರುತ್ತಾರೆ. ಈಗ ಅದೇ ಹೆಸರನ್ನಿಟ್ಟುಕೊಂಡು ಈ ವಾರ ಚಿತ್ರ ಬಿಡುಗಡೆಯಾಗುತ್ತಿದೆ. ಈ “ಮುಂದಿನ ಬದಲಾವಣೆ’ ಚಿತ್ರಕ್ಕೆ ಪ್ರವೀಣ್‌ ಭೂಷಣ್‌ ನಿರ್ದೇಶಕರು. ಅಷ್ಟೇ ಅಲ್ಲ, ಹೀರೋ ಕೂಡ ಆಗಿದ್ದಾರೆ. ಜೊತೆಗೆ ಕಥೆ ಬರೆದು ಐದು ಹಾಡುಗಳಿಗೆ ಸಾಹಿತ್ಯವನ್ನೂ ರಚಿಸಿದ್ದಾರೆ. ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಚಿತ್ರಮಂದಿರದ ಸುತ್ತ ನಡೆಯುವ ಕಥೆ. ಒಂದು ಥಿಯೇಟರ್‌ ಇಟ್ಟುಕೊಂಡು ಏನೆಲ್ಲಾ ಕಥೆ ಹೆಣೆಯಲಾಗಿದೆ ಎಂಬ ಕುತೂಹಲವಿದ್ದರೆ, ಜನ “ಮುಂದಿನ ಬದಲಾವಣೆ’ ಬಯಸಿ ಹೋಗಬಹುದು. ಶೇ.60 ರಷ್ಟು ಭಾಗ ಚಿತ್ರಮಂದಿರದಲ್ಲಿ ಕಥೆ ಸಾಗಲಿದೆ. ಹಾಗಾಗಿ, ಚಿತ್ರಕ್ಕೆ “ಮುಂದಿನ ಬದಲಾವಣೆ’ ಎಂಬ ಶೀರ್ಷಿಕೆ ಇಡಲಾಗಿದೆ ಎಂಬುದು ನಿರ್ದೇಶಕರ ಮಾತು. ಇನ್ನು, ಬೆಂಗಳೂರಿನ ಎಚ್‌ಎಂಟಿ ಚಿತ್ರಮಂದಿರದಲ್ಲಿ ಚಿತ್ರೀಕರಣಗೊಂಡಿದೆ. ಉಳಿದಂತೆ ತುಮಕೂರು, ದೇವರಾಯನದುರ್ಗ, ಚಿಕ್ಕನಾಯಕನಹಳ್ಳಿಯಲ್ಲಿ ಚಿತ್ರೀಕರಿಸಲಾಗಿದೆ. ಇಲ್ಲಿ ಕಥೆಗಿಂತ ಮನರಂಜನೆ ಮುಖ್ಯ ಎಂದು ಅರಿತಿರುವ ನಿರ್ದೇಶಕರು, ಅದಕ್ಕೆ ಹೆಚ್ಚು ಒತ್ತು ನೀಡಿದ್ದಾರಂತೆ.

ಕಥೆ ಬಗ್ಗೆ ಹೇಳುವುದಾದರೆ, ಒಂದು ಕಾಲೇಜು ಹುಡುಗರ ಗುಂಪು, ಚಿತ್ರ ನೋಡಲು ಚಿತ್ರಮಂದಿರಕ್ಕೆ ಹೋದಾಗ, ಅಲ್ಲಿ ಒಂದಷ್ಟು ಘಟನೆಗಳು ನಡೆಯುತ್ತವೆ. ಅಷ್ಟೇ ಅಲ್ಲ, ನಾಯಕ ತನ್ನ ಗೆಳೆಯರ ಜೊತೆ ಕಾಲೇಜ್‌ಗೆ ಬಂಕ್‌ ಮಾಡಿ, ಚಿತ್ರಮಂದಿರಕ್ಕೆ ಹೋದಾಗ ಅಲ್ಲಿ, ಹಳೆಯ ಪ್ರೇಯಸಿಯ ದರ್ಶನವಾಗುತ್ತೆ. ಅಲ್ಲೊಂದು ಕಥೆ ಬಿಚ್ಚಿಕೊಂಡು ಫ್ಯಾ$Éಶ್‌ಬ್ಯಾಕ್‌ಗೆ ಕರೆದೊಯ್ಯುತ್ತೆ. ಆಮೇಲೆ ಏನೆಲ್ಲಾ ಆಗುತ್ತೆ ಎಂಬುದು ಕಥೆ. ಇನ್ನು, ಇಲ್ಲಿರುವ ಪ್ರತಿ ಪಾತ್ರಕ್ಕೂ ಒಂದೊಂದು ಹಿನ್ನೆಲೆಯನ್ನು ಕಟ್ಟಿಕೊಡಲಾಗಿದೆಯಂತೆ.

ಚಿತ್ರದಲ್ಲಿ ಸಂಗೀತಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲಿ ಕಾವ್ಯಾಗೌಡ, ಮಾಲಾಶ್ರೀ, ಅಶ್ವಿ‌ನಿರಾವ್‌, ಆರ್ಯನ್‌ ಸೇರಿದಂತೆ ಹಲವರು ನಟಿಸಿದ್ದಾರೆ. ಕಾರ್ತಿಕ್‌ವೆಂಕಟೇಶ್‌ ಸಂಗೀತ ನೀಡಿದರೆ, ಕೋಟೇಶ್ವರ್‌ ಅವರ ಛಾಯಾಗ್ರಹಣವಿದೆ. ಇನ್ನು, ಸಹೋದರನಿಗಾಗಿ ಫ‌ಣಿಭೂಷಣ್‌ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.