80 ಸಾವಿರ ರೂ. ಧನ ಸಂಗ್ರಹವನ್ನು ವಿತರಿಸಿದ ಭಗವತಿ ಗ್ರೂಪ್‌


Team Udayavani, Dec 7, 2018, 2:55 AM IST

bhagwati-6-12.jpg

ಪಡುಬಿದ್ರಿ: ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಹುಟ್ಟು ಹಾಕಲಾಗಿರುವ ಪಡುಬಿದ್ರಿ ಭಗವತಿ ಗ್ರೂಪ್‌ನಿಂದ ನವರಾತ್ರಿ ಉತ್ಸವದ ಕೊನೆಯ 2 ದಿನ ವೇಷಗಳನ್ನು ಹಾಕಿ ಸಹೃದಯಿ ಸಾರ್ವಜನಿಕರಿಂದ ಸಂಗ್ರಹಿಸಿದ್ದ ಎಂಬತ್ತು ಸಾವಿರ ರೂಪಾಯಿಗಳನ್ನು ಅಸೌಖ್ಯದಿಂದ ಬಳಲುತ್ತಿರುವ ಅವಿಭಜಿತ ಜಿಲ್ಲೆಯ ಏಳು ಕುಟುಂಬಗಳಿಗೆ ಅವರ ಮನೆಗೇ ತೆರಳಿ ಸಹಾಯಧನವನ್ನು ಇತ್ತೀಚೆಗೆ ಹಸ್ತಾಂñರಿಸಲಾಯಿತು.

ಯಾವುದೇ ಪದಾಧಿಕಾರಿಗಳಿಲ್ಲದ ಭಗವತಿ ಗ್ರೂಪ್‌ ಸಂಘಟನೆಯಲ್ಲಿ ಸುಮಾರು ಎಂಭತ್ತು ಜನ ಸದಸ್ಯರಿದ್ದಾರೆ. ದುಡಿದು ತಿನ್ನುವ ಈ ಯುವಕರು ಪ್ರತೀ ತಿಂಗಳು ತಾವು ಪಡೆಯುವ ವೇತನದ ಒಂದಂಶವನ್ನು ಗ್ರೂಪ್‌ನಲ್ಲಿ ಸಂಗ್ರಹಿಸಿ ಅದನ್ನು ಸಮಾಜದ ಅಶಕ್ತರಿಗೆ ಧನ ಸಹಾಯವಾಗಿ ನೀಡುವ ಮೂಲಕ ಅವರ ನೋವಿಗೆ ಸ್ಪಂದಿಸುವ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದಾರೆ. ಈವರೆಗೆ ಲಕ್ಷಾಂತರ ರೂ.ಗಳ  ಸಹಾಯಧನವನ್ನು ಹಲವಾರು ಅಶಕ್ತರಿಗೆ ನೀಡಿದ್ದಾರೆ. ಇದೇ ಉದ್ದೇಶದಿಂದ ಈ ಬಾರಿ ವೇಷ ಧರಿಸಿ ನವರಾತ್ರಿಯ ಕೊನೆಯ ಎರಡು ದಿನಗಳಲ್ಲಿ ಊರೂರು ಸುತ್ತಿ ಧನ ಸಂಗ್ರಹಿಸಿ ಅದನ್ನು ಬಡವರಿಗೆ ವಿತರಿಸುವ ಮೂಲಕ ಅವರ ನೋವಿಗೆ ಸ್ಪಂದಿಸಿದ್ದಾರೆ.

ಸಿದ್ದಕಟ್ಟೆ ಸಂಗಬೆಟ್ಟು ಗ್ರಾಮದ ಸಂಜೀವ ಆಚಾರ್ಯ ಮತ್ತು ಸರಸ್ವತಿಯವರ ಮಗಳಾದ ಪ್ರತಿಮಾ ಅವರ ಗರ್ಭಕೋಶದ ಶಸ್ತ್ರ ಚಿಕಿತ್ಸೆಯ ವೈದ್ಯಕೀಯ ವೆಚ್ಚಕ್ಕಾಗಿ ರೂ. 20,000, ಮಂಗಳೂರು ಕೋಟೆಕಾರ್‌ ಗ್ರಾಮದ  ಪಾರ್ಶ್ವವಾಯುವಿಗೆ ತುತ್ತಾದ ರಾಮಣ್ಣ ಕುಲಾಲ್‌ ರವರಿಗೆ ರೂ.10,000, ಕೆಲಸ ಮಾಡುವಾಗ ಅಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ಕೈ ಬೆರಳು ತುಂಡಾಗಿ ಚಿಕಿತ್ಸೆ ಪಡೆಯುತ್ತಿರುವ ಪಡುಬಿದ್ರಿ ಪಾದೆಬೆಟ್ಟು ಗ್ರಾಮದ ನಿವಾಸಿ ಸಂಗೀತಾ ಶೆಟ್ಟಿಯವರಿಗೆ ರೂ 10000 ಧನ ಸಹಾಯ ನೀಡಲಾಯಿತು.

ನಂದಿಕೂರು ಶೆಟ್ಟಿಗುಡ್ಡೆ ನಿವಾಸಿ ಜಯಶ್ರೀ ದೇವಾಡಿಗರವರ ಮನೆ ದುರಸ್ತಿಗೆ ರೂ. 10000, ನಂದಿಕೂರು ಆನೆಡ್ಕ ನಿವಾಸಿ ರಿಯಾಜ್‌ ಸಹೋದರಿಯ ಮದುವೆಯ ಖರ್ಚಿಗೆ  ರೂ. 10000,  ಉಡುಪಿ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕಾಪು ತಾಲೂಕಿನ ಸದಾಶಿವ ನಾಯಕ್‌- ಲಕ್ಷ್ಮೀ ದಂಪತಿಯ ಪುತ್ರಿ ಸೌಂದರ್ಯ ಅವರ ಬೆನ್ನಿನ ಶಸ್ತ್ರ ಚಿಕಿತ್ಸೆಗಾಗಿ ರೂ. 10,000 ಹಾಗೂ ಅಪಘಾತದಲ್ಲಿ ಕಾಲು ಕಳೆದುಕೊಂಡು ಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಕಾರ್ಕಳ ತಾಲೂಕು ನಿಟ್ಟೆ ಕೆಮ್ಮಣ್ಣು ನಿವಾಸಿ ಶೇಖರ್‌ ದೇವಾಡಿಗರವರ ವೈದ್ಯಕೀಯ ವೆಚ್ಚಕ್ಕೆ ರೂ. 10000 ಸಹಾಯಧನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಭಗವತಿ ಗ್ರೂಪ್‌ನ ಸದಸ್ಯರು, ಮಂಜಣ್ಣ ಸೇವಾ ಬ್ರಿಗೇಡ್‌, ಪಾದೆಬೆಟ್ಟು ನಿತ್ಯಾನಂದ ಸೇವಾ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.