ಬಿಜೆಪಿ ಅಭ್ಯರ್ಥಿಯಾಗುವ ಸುದ್ದಿ ತಳ್ಳಿ ಹಾಕಿದ ನಟಿ ಮಾಧುರಿ ದೀಕ್ಷಿತ್‌


Team Udayavani, Dec 8, 2018, 10:08 AM IST

11.jpg

ಮುಂಬಯಿ: 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸುವ ಸುದ್ದಿಯನ್ನು  ಪ್ರಖ್ಯಾತ ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್‌ ಅವರು ತಳ್ಳಿ ಹಾಕಿದ್ದಾರೆ. 

ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಮಾಧುರಿ ದೀಕ್ಷಿತ್‌ ಅವರು ‘ಇದು ಸುಳ್ಳು ಸುದ್ದಿ  ಮತ್ತು ಕೇವಲ ಊಹಾತ್ಮಕ’ ಎಂದಿದ್ದಾರೆ.

 ಜೂನ್‌ ನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಪಕ್ಷದ ಸಂಪರ್ಕ್‌ ಫಾರ್‌ ಸಮರ್ಥನ್‌ ಅಭಿಯಾನದ ಸಂದರ್ಭದಲ್ಲಿ ಮಾಧುರಿ ದೀಕ್ಷಿತ್‌ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಸರಕಾರ ಸಾಧನೆಗಳನ್ನು ವಿವರಿಸಿದ್ದರು. ಆ ಬಳಿಕ ಮಾಧುರಿ ಅವರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. 

ಆ ವಿಚಾರಕ್ಕೆ ಇನ್ನಷ್ಟು ಪುಷ್ಠಿ ನೀಡುವ ಹಾಗೆ ಮಹಾರಾಷ್ಟ್ರದ ಬಿಜೆಪಿ ನಾಯಕರೊಬ್ಬರು ಮಾಧುರಿ ಅವರನ್ನು  ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಪಕ್ಷ ಪರಿಗಣಿಸುತ್ತಿದೆ ಎಂದು ಹೇಳಿದ್ದರು. ಮಾಧುರಿ ಅವರಿಗೆ ಪುಣೆ ಕ್ಷೇತ್ರದಿಂದ ಟಿಕೆಟ್‌ ನೀಡುವ ಬಗ್ಗೆ ಚಿಂತಿಸಲಾಗಿದೆ ಎಂದಿದ್ದರು. 

ಟಾಪ್ ನ್ಯೂಸ್

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

air india

Air India; ಕೊನೆಗೂ ಸಿಬಂದಿಗೆ ವೇತನ ಹೆಚ್ಚಳ; ಪೈಲಟ್‌ಗಳಿಗೆ ಕಾರ್ಯಕ್ಷಮತೆಯ ಗುರಿ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Sonia gandhi

Delhi; ಪ್ರಜಾಪ್ರಭುತ್ವ,ಸಂವಿಧಾನ ಉಳಿಸಲು ಇದು ಬಹಳ ಮುಖ್ಯ ಚುನಾವಣೆ:ಸೋನಿಯಾ

heavy rain in Dharwad

Dharwad ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ: ಮನೆಗಳಿಗೆ ನುಗ್ಗಿದ ನೀರು

akhilesh

Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್

Kaamya Karthikeyan

Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Court; ನಿರಂತರ ರೇಪ್ ಮಾಡಿ ಮಲ ಮಗಳನ್ನು ಗರ್ಭಿಣಿಯಾಗಿಸಿದವನಿಗೆ ಜೀವಾವಧಿ ಶಿಕ್ಷೆ

air india

Air India; ಕೊನೆಗೂ ಸಿಬಂದಿಗೆ ವೇತನ ಹೆಚ್ಚಳ; ಪೈಲಟ್‌ಗಳಿಗೆ ಕಾರ್ಯಕ್ಷಮತೆಯ ಗುರಿ

Kaamya Karthikeyan

Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

HDD LARGE

Warning!; ತಾಳ್ಮೆ ಪರೀಕ್ಷಿಸಬೇಡ..ಎಲ್ಲಿದ್ದರೂ ಬಾ: ಪ್ರಜ್ವಲ್ ಗೆ ದೇವೇಗೌಡರ ವಾರ್ನಿಂಗ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

rape

Court; ನಿರಂತರ ರೇಪ್ ಮಾಡಿ ಮಲ ಮಗಳನ್ನು ಗರ್ಭಿಣಿಯಾಗಿಸಿದವನಿಗೆ ಜೀವಾವಧಿ ಶಿಕ್ಷೆ

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

air india

Air India; ಕೊನೆಗೂ ಸಿಬಂದಿಗೆ ವೇತನ ಹೆಚ್ಚಳ; ಪೈಲಟ್‌ಗಳಿಗೆ ಕಾರ್ಯಕ್ಷಮತೆಯ ಗುರಿ

Shimoga: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು

Shimoga: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.