ಅಂತ್ಯ ಕಾಲಕ್ಕೆ ಎಲ್ಲ ತೊರೆದು ಹೋಗಲೇಬೇಕು


Team Udayavani, Dec 8, 2018, 12:05 PM IST

bid-4.jpg

ಬಸವಕಲ್ಯಾಣ: ದೇವನು ಸಮಾಜದಲ್ಲಿ ನಾಗರಿಕತೆ ಕಟ್ಟಿ ಬೆಳೆಸಲು ಅವಶ್ಯಕ ಇರುವ ಎಲ್ಲ ಸೌಕರ್ಯಗಳನ್ನು ನಿರ್ಮಿಸಿದ್ದು, ಅವುಗಳನ್ನು ಅನುಭವಿಸಲು ಕರಾರು ಮಾಡಿ ನಮ್ಮನ್ನು ಭೂಮಿ ಮೇಲೆ ಸೃಷ್ಟಿಸಿದ್ದಾನೆ. ಅದನ್ನು ಮೀರಿ ಒಂದು ನಿಮಿಷ ಕೂಡ ಜೀವಂತ ಇರಲು ಸಾಧ್ಯವಿಲ್ಲ ಎಂದು ಮಂಗಳೂರಿನ ಖ್ಯಾತ ಪ್ರವಚನಕಾರ ಮಹಮ್ಮದ್‌ ಕುಂಞ ಹೇಳಿದರು.

ನಗರದ ಸಭಾ ಭವನದಲ್ಲಿ ಜಮಾತೆ ಇಸ್ಲಾಂ ಹಿಂದ್‌ ಸಂಘಟನೆಯಿಂದ ಪ್ರವಾದಿ ಮುಹಮ್ಮದ್‌ (ಸ) ಸಂದೇಶ ಕುರಿತು ಹಮ್ಮಿಕೊಂಡ ಪ್ರವಚನ ಕಾರ್ಯಕ್ರಮದಲ್ಲಿ “ಮಾನವ ಜೀವನದ ವಾಸ್ತವಿಕತೆ’ ವಿಷಯ ಕುರಿತ ಅವರು ಮಾತನಾಡಿದರು. ದೇವರು ಒಂದು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾನೆ. ಮತ್ತು ದೇವರನ್ನು ನಿರಾಕರಿಸುವ ಜನರು ಬಹಳ ಸಂಖ್ಯೆಯಲ್ಲಿದ್ದಾರೆ. ಆದರೆ ಮರವಣವನ್ನು ನಿರಾಕರಿಸುವವರು ಈ ಮಣ್ಣಿನಲ್ಲಿ ಯಾರೂ ಇಲ್ಲ ಎಂದು ಹೇಳಿದರು.

ಸಮಯ ಮುಗಿದಮೇಲೆ ಎಲ್ಲವನ್ನೂ ಇಲ್ಲಿಯೇ ಬಿಟ್ಟು ಹೋಗಬೇಕು. ನಾವು ಜೀವಿತ ಅವಧಿಯಲ್ಲಿ ಮಾಡಿರುವ ಕರ್ಮಗಳು ಮಾತ್ರ ನಮ್ಮೊಂದಿಗೆ ಪರಲೋಕಕ್ಕೆ ಬರುತ್ತವೆ. ದೇವನ ನ್ಯಾಯಲಯದಲ್ಲಿ ಅವು ವಿಚಾರಣೆಗೆ ಒಳಪಡುತ್ತವೆ ಎಂಬ ಪ್ರಜ್ಞೆ ನಮ್ಮಲ್ಲಿ ಇರಬೇಕು ಎಂದರು.

ಸಂಸ್ಕೃತಿ ಚಿಂತಕ ಹಾಗೂ ಸಾಹಿತಿ ರಂಜಾನ್‌ ದರ್ಗಾ ಮಾತನಾಡಿ, ಜಗತ್ತಿನಲ್ಲಿ ಏಕದೇವೋಪಾಸನೆ ಧರ್ಮ ಯಾವುದಾದರೂ ಇದ್ದರೆ, ಅದು ಇಸ್ಲಾಂ ಧರ್ಮ ಮತ್ತು ಬಸವ ಧರ್ಮವಾಗಿದೆ. ಮುಹಮ್ಮದ್‌ ಪೈಗಂಬರ್‌ ಹಾಗೂ ಬಸವಣ್ಣನವರು ಬಡವರ ಪರ ಹೋರಾಡಿದವರು. ಯಾರು ತಪ್ಪು ದಾರಿಗೆ ಹೋಗುತ್ತಾರೊ, ಅವರಿಗೆ ತಿಳಿ ಹೇಳುವ ಕಾರ್ಯವನ್ನು ಬಸವಣ್ಣನವರು ಮಾಡಿದ್ದರು ಎಂದು ಹೇಳಿದರು.

ಶಾಸಕ ಬಿ.ನಾರಾಯಣರಾವ್‌ ಹಾಗೂ ಸಹಾಯಕ ಆಯುಕ್ತ ಜ್ಞಾನೇಂದ್ರಕುಮಾರ ಗಂಗವಾರ ಮಾತನಾಡಿದರು. ಅಸ್ಲಾಂ ಜನಾಬ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಜರತ್‌ ರಾಜ್‌ ಬಾಗ್‌ ಸವಾರ ದರ್ಗಾದ ಖ್ವಾಜಿ ಜಿಯಾಉಲ್‌ ಹಸನ್‌ ಜಾಗಿರ್‌ದಾರ್‌, ಮಾಜಿ ಶಾಸಕ ಎಂ.ಜಿ. ಮುಳೆ, ನಗರಸಭೆ ಅಧ್ಯಕ್ಷ ಮೀರ ಅಜರ್‌ ಅಲಿ ನವರಂಗ, ಸಿಎಂಸಿ ಸಹಾಯಕ ಆಯುಕ್ತ ಸುರೇಶ ಬಬಲಾದ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಶರಣಬಸಪ್ಪಾ ಬಿರಾದಾರ್‌, ಅರ್ಜುನ ಕನಕ, ನೀಲಕಂಠ ರಾಠೊಡ, ಪ್ರಭುಲಿಂಗಯ್ನಾ ಟಂಕಸಾಲಿ ಮಠ, ವೀರಶೆಟ್ಟಿ ಮಲಶೆಟ್ಟೆ, ಚಂದ್ರಕಾಂತ ಮೇತ್ರೆ, ರಾಜು ಮಂಠಾಳೆ, ಮಿಲಿಂದ ಗೂರುಜಿ ಹಾಗೂ ಮತ್ತಿತರರು ಇದ್ದರು. ಅಸ್ಲಾಂ ಜನಾಬ್‌ ಸ್ವಾಗತಿಸಿದರು. ಇಸುಫೋದ್ದಿನ್‌ ನಿಲಂಗೆ ವಂದಿಸಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.