ಎಲ್ಲವನ್ನೂ ಕಳೆದುಕೊಂಡ ಅಜ್ಜನಿಗೆ ಬೇಕು ನೆರವು..!


Team Udayavani, Dec 8, 2018, 1:02 PM IST

8-december-10.gif

ನಗರ: ತಮ್ಮವರನ್ನು ಕಳೆದು ಕೊಂಡು, ಕಡೆಗೆ ಸೂರೂ ಇಲ್ಲದೆ ಕಳೆದ 6 ತಿಂಗಳಿನಿಂದ ಪುತ್ತೂರು ನಗರದಲ್ಲಿ ಅಳೆದಾಡುತ್ತಿರುವ ಹುಕ್ರಪ್ಪಜ್ಜನಿಗೆ ಸದೃದಯಿಗಳ ಆಶ್ರಯ, ಸಹಕಾರ ಬೇಕಾಗಿದೆ. ಪತ್ನಿ, ಮಕ್ಕಳನ್ನು ಕಳೆದುಕೊಂಡು ಏಕಾಂಗಿಯಾಗಿರುವ ಅಜ್ಜ ದಿನವಿಡೀ ಪೇಟೆ ಸುತ್ತುತ್ತಾರೆ. ಅವರಿವರು ಆಹಾರ, ಹಣ ನೀಡಿದರೆ ಪಡೆಯುತ್ತಾರೆ. ರಾತ್ರಿ ಹೊತ್ತು ಮಿನಿ ವಿಧಾನಸೌಧದ ಮೆಗಾ ಕಟ್ಟಡದ ಹೊರಗೆ ಗೋಡೆ ಬದಿಯಲ್ಲಿ ಮಲಗುತ್ತಾರೆ. ಇದು ತಾನು ಸುಳ್ಯಪದವು ಗ್ರಾಮದ ಹುಕ್ರಪ್ಪ ಮೂಲ್ಯ ಎಂದು ಹೇಳಿಕೊಳ್ಳುವ ಸುಮಾರು 70 ವರ್ಷ ಪ್ರಾಯದ ಅಜ್ಜನ ಕಥೆ.

ನನಗೆ 12 ಸೆಂಟ್ಸ್‌ ಜಾಗ ಮತ್ತು ಅದರಲ್ಲಿ ಒಂದು ಮನೆಯೂ ಇತ್ತು. ಮನೆ ಈಗ ಜರಿದು ಬಿದ್ದಿದೆ. ಯಾರೂ ಇಲ್ಲದ ಮೇಲೆ ಮನೆಯಲ್ಲಿದ್ದೇನು ಮಾಡುವುದೆಂದು ಬೀದಿಗೆ ಬಂದಿದ್ದೇನೆ. ಸುತ್ತತೊಡಗಿದೆ. ಆರು ತಿಂಗಳಿನಿಂದ ಇಲ್ಲೇ ಮಲಗುತ್ತಿದ್ದೇನೆ. ಮಧ್ಯಾಹ್ನ ದೇವಸ್ಥಾನದ ಛತ್ರಕ್ಕೆ ಹೋಗಿ ಊಟ ಮಾಡುತ್ತೇನೆ.ಯಾರಾದರೂ ಅಲ್ಪಸ್ವಲ್ಪ ದುಡ್ಡು ಕೊಟ್ಟರೆ ಅದರಿಂದ ಬೆಳಗ್ಗಿನ ತಿಂಡಿ ಹೊಟೇಲ್‌ನಲ್ಲಿ ತಿನ್ನುತ್ತೇನೆ. ರಾತ್ರಿ ನೀರು ಕುಡಿದು ಮಲಗುತ್ತೇನೆ ಎನ್ನುತ್ತಾರೆ ಹುಕ್ರಪ್ಪ ಮೂಲ್ಯ. ಯಾರಾದರೂ ನನ್ನನ್ನು ಆಶ್ರಮಕ್ಕೆ ಸೇರಿಸಿದರೂ ನೆಮ್ಮದಿಯಿಂದ ಬದುಕಬಲ್ಲೆ ಎನ್ನುತ್ತಾ ಕಣ್ಣೀರಾಗುತ್ತಾರೆ ಈ ಅಜ್ಜ.

ಎಲ್ಲರನ್ನೂ ಕಳೆದುಕೊಂಡೆ 
ಇವರ ಸ್ಥಿತಿ ಕಂಡು ಹತ್ತಿರ ಹೋಗಿ ವಿಚಾರಿಸಿದರೆ ಮೊದಲಿಗೆ ಮಾತನಾಡಲು ನಿರಾಕರಿಸುವ ಅಜ್ಜ ಆತ್ಮೀಯತೆ ತೋರಿದರೆ ನೆನಪಿನಾಳದಿಂದ ನೋವಿನ ಕಥೆ ಹೇಳುತ್ತಾರೆ. ನಾನು ಯುವಕನಾಗಿದ್ದ ಎಂತಹ ಕಠಿಣ ಕೆಲಸವಾದರೂ ಮಾಡುತ್ತಿದ್ದೆ. ಅಷ್ಟೊಂದು ನೈಪುಣ್ಯತೆ ನನ್ನಲ್ಲಿತ್ತು. ಈಗ ಏನಿಲ್ಲ ನೋಡಿ..! ನನಗೆ ಮೂವರು ಗಂಡು ಮಕ್ಕಳು. ಮೂವರು ಕೂಡ ಅಕಾಲಿಕ ಮೃತ್ಯುಗೀಡಾಗಿದ್ದಾರೆ. ಒಬ್ಬ ಸಣ್ಣದರಲ್ಲೇ ತೀರಿಕೊಂಡರೆ ಮತ್ತೊಬ್ಬ ಕೆಲ ವರ್ಷಗಳ ಬಳಿಕ ತೀರಿ ಹೋದ. ಇನ್ನೊಬ್ಬ ಯುವಕನಾಗಿ ಒಳ್ಳೆ ಕೆಲಸದಲ್ಲಿದ್ದ. ಅವನೂ ಅನಾರೋಗ್ಯಕ್ಕೆ ತುತ್ತಾಗಿ ಮರಣ ಹೊಂದಿದೆ. ಪತ್ನಿ ಮಾತ್ರ ಜತೆಗಿದ್ದಳು. ಅವಳೂ ಕೂಡ ಹೋದ ಮೇಲೆ ನನಗೆ ಯಾರೂ ಇಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.