ಮಲ್ಪೆಯಲ್ಲಿ  ಶ್ರೀ ಲಕ್ಷ್ಮೀನಾರಾಯಣ ಮಹಾಯಜ್ಞ


Team Udayavani, Dec 10, 2018, 9:56 AM IST

0912mlp1.jpg

ಮಲ್ಪೆ: ಲೋಕಕಲ್ಯಾಣಾರ್ಥ ಡಾ| ಮಹರ್ಷಿ ಆನಂದ ಗುರೂಜಿ ನೇತೃತ್ವದಲ್ಲಿ ರವಿವಾರ ಮಲ್ಪೆ ಕಡಲ ತೀರದಲ್ಲಿ ಶ್ರೀ ಲಕ್ಷ್ಮೀನಾರಾಯಣ ಮಹಾಯಜ್ಞ ಸಂಪನ್ನಗೊಂಡಿತು. ಆರಂಭದಲ್ಲಿ ಸಮುದ್ರ ಪೂಜೆ, ಗೋಪೂಜೆ, ತುಳಸಿಪೂಜೆ, ಅಶ್ವಪೂಜೆ, ಗಜಪೂಜೆ ನೆರವೇರಿತು. ವಿವಿಧೆಡೆಗಳಿಂದ ಆಗಮಿಸಿದ 8 ಸಾವಿರಕ್ಕೂ ಅಧಿಕ ಮಂದಿ ಯಜ್ಞದಲ್ಲಿ ಪಾಲ್ಗೊಂಡಿದ್ದರು.

ಕನ್ನರ್ಪಾಡಿ ಜಯದುರ್ಗಾ ಪರಮೇಶ್ವರೀ ದೇವಸ್ಥಾನದಿಂದ ವಡಭಾಂಡ ಬಲರಾಮ ದೇವಸ್ಥಾನದವರೆಗೆ ಬೃಹತ್‌ ವಾಹನ ಮೆರವಣಿಗೆ, ಅಲ್ಲಿಂದ ವಿವಿಧ ಭಜನ ತಂಡಗಳೊಂದಿಗೆ ಬೃಹತ್‌ ಶೋಭಾಯಾತ್ರೆಯ ಮೂಲಕ ಗುರೂಜೀ ಅವರನ್ನು ಕಡಲತೀರಕ್ಕೆ ಕರೆತರಲಾಯಿತು

ಗಣ್ಯರಾದ ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಆನಂದ ಸಿ. ಕುಂದರ್‌, ಉದಯ ಕುಮಾರ್‌ ಮುನಿಯಾಲು, ಕೃಷ್ಣಮೂರ್ತಿ ಆಚಾರ್ಯ, ಯಶ್‌ಪಾಲ್‌ ಎ. ಸುವರ್ಣ, ಸುರೇಂದ್ರ ಶೆಟ್ಟಿ, ಆನಂದ ಪಿ. ಸುವರ್ಣ, ಪುರುಷೋತ್ತಮ ಶೆಟ್ಟ, ಪ್ರಸಾದ್‌ರಾಜ್‌ ಕಾಂಚನ್‌, ಸಾಧು ಸಾಲ್ಯಾನ್‌, ಹರಿಯಪ್ಪ ಕೋಟ್ಯಾನ್‌, ಸತೀಶ್‌ ಕುಂದರ್‌, ವಿಲಾಸ್‌ ನಾಯಕ್‌, ಕಿಶೋರ್‌ ಆಳ್ವ, ದಿವಾಕರ ಶೆಟ್ಟಿ ತೋಟದಮನೆ, ಜಯಕರ ಶೆಟ್ಟಿ ಇಂದ್ರಾಳಿ, ಭೋಜರಾಜ್‌ ಕಿದಿಯೂರು, ಪಾಂಡುರಂಗ ಮಲ್ಪೆ ಉಪಸ್ಥಿತರಿದ್ದರು.

ಸಮುದ್ರರಾಜ ಋಣ ವಿಮೋಚಕ
ಮಹರ್ಷಿ ಆನಂದ ಗುರೂಜಿ ಮಾತನಾಡಿ, ಸಮುದ್ರರಾಜ ಋಣ ವಿಮೋಚಕ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಮಲ್ಪೆ ಕಡಲತೀರ ಪರಮಪವಿತ್ರ ಪುಣ್ಯಸ್ಥಾನವಾಗಿದ್ದು, ಮಥುರದಿಂದ ಭಗವಂತ ಶ್ರೀಕೃಷ್ಣ ಸಾಗಿಬಂದ ಸ್ಥಳವಾಗಿದೆ. ಈ ಹಿಂದೆ ರೈತರು ಮತ್ತು ಯೋಧರ ಒಳಿತಿಗಾಗಿ ಸಂಕಲ್ಪ ಕೈಗೊಳ್ಳಲಾಗಿತ್ತು. ಪ್ರಸ್ತುತ ಸಾಕಷ್ಟು ಮೀನುಗಾರರ ಕುಟುಂಬಗಳು ಸಂಕಷ್ಟದಲ್ಲಿರುವುದರಿಂದ ಅವರ  ಒಳಿತಿಗಾಗಿ, ಸಮಸ್ತ ಭಕ್ತರ ಕಷ್ಟ ದೂರವಾಗುವಂತೆ ಪ್ರಾರ್ಥಿಸಿ ಈ ಮಹಾಯಜ್ಞ ಹಮ್ಮಿಕೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.