ಮಾನವ ಹಕ್ಕು ದಿನ : ಕಾಶ್ಮೀರ ಬಂದ್; ಜನಜೀವನ ಅಸ್ತವ್ಯಸ್ತ
Team Udayavani, Dec 10, 2018, 12:24 PM IST
ಶ್ರೀನಗರ : ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರತಿಭಟಿಸಿ ಪ್ರತ್ಯೇಕತಾವಾದಿ ನಾಯಕರು ನೀಡಿರುವ ಬಂದ್ ಕರೆ ಪ್ರಯುಕ್ತ ಕಾಶ್ಮೀರದಲ್ಲಿ ಇಂದು ಸೋಮವಾರ ಸಾಮಾನ್ಯ ಜನಜೀವನ ಬಾಧಿತವಾಗಿದೆ.
ಶ್ರೀನಗರದಲ್ಲಿನ ಹೆಚ್ಚಿನ ಅಂಗಡಿಗಳು, ಮುಂಗಟ್ಟುಗಳು, ಪೆಟ್ರೋಲ್ ಸ್ಟೇಶನ್ಗಳು ಮುಚ್ಚಿವೆ. ಮಾನವ ಹಕ್ಕುಗಳ ದಿನದಂದೇ ಪ್ರತ್ಯೇಕತಾವಾದಿ ನಾಯಕರು ಬಂದ್ ಕರೆ ನೀಡಿದ್ದಾರೆ.
ಬಂದ್ನಿಂದಾಗಿ ಇಂದು ಸಾರ್ವಜನಿಕ ಸಾರಿಗೆ ಬಾಧಿತವಾಯಿತು. ಖಾಸಗಿ ಕಾರುಗಳು ಮತ್ತು ಆಟೋ ರಿಕ್ಷಾಗಳು ಸಂಚರಿಸುತ್ತಿವೆ. ಕಾಶ್ಮೀರ ಕಣಿವೆಯ ಇತರ ಜಿಲ್ಲೆಗಳಲ್ಲಿಯೂ ಬಂದ್ ನಡೆದಿರುವ ವರದಿಗಳು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ