ಮಧ್ಯಪ್ರದೇಶದಲ್ಲಿ ‘ಕೈ’ಗೆ ಅಧಿಕಾರದ ಬಲ


Team Udayavani, Dec 11, 2018, 11:43 PM IST

congress-victory-2-600.jpg

ಭೋಪಾಲ್: ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೊಂದು ತಾರ್ಕಿಕ ಅಂತ್ಯ ಲಭಿಸಿದೆ. ಅಧಿಕಾರರೂಢ ಭಾರತೀಯ ಜನತಾ ಪಾರ್ಟಿ ಮತ್ತು ಕಾಂಗ್ರೆಸ್ ನಡುವೆ ಕತ್ತು-ಕತ್ತಿನ ಸ್ಪರ್ಧೆಗೆ ಸಾಕ್ಷಿಯಾದ ಈ ಕಣದಲ್ಲಿ ಅಂತಿಮವಾಗಿ ಕಾಂಗ್ರೆಸ್ ಗೆಲುವಿನ ನಗು ಬೀರುವಲ್ಲಿ ಯಶಸ್ವಿಯಾಗಿದೆ.

ತಡರಾತ್ರಿವರೆಗೆ ಸಾಗುತ್ತಿರುವ ಮತೆಣಿಕೆ ಪ್ರಕ್ರಿಯೆಯಲ್ಲಿ ಬಿ.ಜೆ.ಪಿ.ಗಿಂತ ಅಲ್ಪ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಈ ರಾಜ್ಯದಲ್ಲಿ ಸರಳ ಬಹುಮತವನ್ನು ಪಡೆದು ಅಧಿಕಾರದ ಗದ್ದುಗೆ ಏರುವತ್ತ ಹೆಜ್ಜೆಯಿಟ್ಟಿದೆ. ಸ್ಪಷ್ಟ ಫಲಿತಾಂಶ ಇನ್ನೂ ಲಭಿಸಿಲ್ಲವಾದರೂ ಒಟ್ಟಾರೆಯಾಗಿ 230 ಸದಸ್ಯಬಲದ ಮ.ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದ್ಯಕ್ಕೆ 118 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಸರಳ ಬಹುಮತಕ್ಕಿಂತ 2 ಸ್ಥಾನಗಳ ಹೆಚ್ಚಿನ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್ ಗೆ ಭರ್ಜರಿ ಫೈಟ್ ನೀಡಿದ ಬಿ.ಜೆ.ಪಿ. ಒಟ್ಟಾರೆಯಾಗಿ 105 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತರರು 07 ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಇದೀಗ ಮೇಲ್ನೋಟಕ್ಕೆ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಸರಕಾರ ರಚಿಸುವ ಸಾಧ್ಯತೆಯೇ ಹೆಚ್ಚಾಗಿ ಕಾಣಿಸುತ್ತಿದ್ದು, ಬುಧವಾರ ಹೊತ್ತಿಗೆ ಸ್ಪಷ್ಟ ಚಿತ್ರಣ ಲಭಿಸುವ ಸಾಧ್ಯತೆಗಳಿವೆ. ಈ ಮೂಲಕ ಹ್ಯಾಟ್ರಿಕ್ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಗಳು ನಿಚ್ಚಳವಾಗುತ್ತಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.