ಕಮಲ್ ನಾಥ್, ಗೆಹಲೋತ್, ಬಾಘೇಲ್ ಸಂಭಾವ್ಯ ಸಿಎಂಗಳು ?
Team Udayavani, Dec 12, 2018, 4:17 PM IST
ಭೋಪಾಲ್ : ಮಧ್ಯ ಪ್ರದೇಶಕ್ಕೆ ಕಮಲ್ ನಾಥ್, ರಾಜಸ್ಥಾನಕ್ಕೆ ಅಶೋಕ್ ಗೆಹಲೋತ್ ಮತ್ತು ಛತ್ತೀಸ್ಗಢಕ್ಕೆ ಭೂಪೇಶ್ ಬಾಘೇಲ್ ನೂತನ ಮುಖ್ಯಮಂತ್ರಿಗಳಾಗುವ ಸಾಧ್ಯತೆಗಳಿವೆ ಎಂದು ಉನ್ನತ ಕಾಂಗ್ರೆಸ್ ಮೂಲಗಳು ಹೇಳಿವೆ.
ಈ ಮೂರು ರಾಜ್ಯಗಳಿಗೆ ಸಿಎಂ ಯಾರಾಗಬೇಕು ಎಂಬ ಪ್ರಶ್ನೆ ಕಾಂಗ್ರೆಸ್ ಉನ್ನತ ವಯಲದಲ್ಲಿ ಈಗಿನ್ನೂ ಚರ್ಚೆಯಾಗುತ್ತಲೇ ಇದೆಯಾದರೂ ಯಾವುದೇ ನಿರ್ಧಾರ ಇನ್ನೂ ಹೊರಬಂದಿಲ್ಲ.
ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಾರಾಭಿಯಾನದ ನೇತೃತ್ವ ವಹಿಸಿದವರು ಕಮಲ್ ನಾಥ್ ಮತ್ತು ಪ್ರಚಾರ ಸಮಿತಿಯ ಮುಖ್ಯಸ್ಥ ಜ್ಯೋತಿರಾದಿತ್ಯ ಸಿಂದಿಯಾ.
2018ರ ಎಪ್ರಿಲ್ನಲ್ಲೇ, ಪಂಚರಾಜ್ಯ ಚುನಾವಣೆಗೆ ಎಷ್ಟೋ ಮೊದಲೇ, ಕಮಲ್ ನಾಥ್ ಅವರನ್ನು ಮಧ್ಯ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಪಕ್ಷ ನೇಮಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ