ಅಂಗನವಾಡಿ ಶಿಕ್ಷಕಿಯರ ವಿರುದ್ಧ ಆಕ್ರೋಶ


Team Udayavani, Dec 12, 2018, 4:22 PM IST

12-december-19.gif

ಬ್ಯಾಡಗಿ: ಪದೇ ಪದೇ ಮೀಟಿಂಗ್‌ ನೆಪ ಹೇಳಿ ಕರ್ತವ್ಯಕ್ಕೆ ಹಾಜರಾಗದೇ ಬೇಜವಾಬ್ದಾರಿತನ ತೋರಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಮಗೊಂಡನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ ಘಟನೆ ಬನ್ನಿಹಟ್ಟಿ ಗ್ರಾಮ ಸಭೆಯಲ್ಲಿ ನಡೆಯಿತು.

ಮಂಗಳವಾರ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಗ್ರಾಮಸ್ಥರು, ಶಿಶು ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದೆ. ರಾಮಗೊಂಡನಹಳ್ಳಿಯ ಅಂಗನವಾಡಿಯಲ್ಲಿ ಶಿಕ್ಷಕಿಯರು ಡಿ. 17ರ ವರೆಗೂ ಈಗಾಗಲೇ ಮಕ್ಕಳ ದಾಖಲಾತಿ ನಮೂದಿಸಿದ್ದಾರೆ. ಅಲ್ಲದೇ ಸರಿಯಾಗಿ ಕಾರ್ಯ ನಿರ್ವಹಿಸದೆ ಕರ್ತವ್ಯ ಲೋಪವೆಸಗಿದ್ದಾರೆ ಎಂದು ದೂರಿದರು.

ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳು ಇನ್ನೆಲ್ಲಿಗೋ ಸೇರುತ್ತಿದ್ದು, ಈ ಕುರಿತಂತೆ ಸಿಡಿಪಿಒಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಷ್ಟೆಲ್ಲ ಅವ್ಯಹಾರ ಹಾಗೂ ಹಗಲು ದರೋಡೆ ನಡೆಯುತ್ತಿದ್ದರೂ ಯಾವೊಬ್ಬ ಅಧಿಕಾರಿ ಸಹ ಇತ್ತ ತಲೆ ಹಾಕಿಲ್ಲ. ಈ ಕುರಿತಂತೆ ಪ್ರಶ್ನೆ ಮಾಡಿದರವ ಮೇಲೆಯೇ ಇಲ್ಲ ಸಲ್ಲದ ಆರೋಪ ಹೋರಿಸಿಲಾಗುತ್ತಿದೆ ಎಂದರು. ಅಂಗನವಾಡಿಯಲ್ಲಿ ನಡೆಯುತ್ತಿರುವ ಅವ್ಯಹವಾರ ಬಗ್ಗೆ ಮತ್ತು ಡಿ. 17ರ ವರೆಗೆ ಹಾಕಲಾಗಿರುವ ಮಕ್ಕಳ ಹಾಜರಾತಿ ದಾಖಲೆಗಳನ್ನು ಸಭೆಗೆ ತೋರಿಸಿದರು.

ನೋಟಿಸ್‌ ಜಾರಿ: ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಎಸ್‌.ಬಿ. ಕುರಡಮ್ಮನವರ ಮಾತನಾಡಿ, ಅಂಗನಾಡಿ ಶಿಕ್ಷಕಿಯರು ಮುಂಚಿತವಾಗಿಯೇ ಹಾಜರಾತಿ ನಮೂದಿಸಿದ್ದು ತಪ್ಪು, ಈ ಕುರಿತಂತೆ ಗ್ರಾಮಸ್ಥರ ಆರೋಪಕ್ಕೆ ಸಹಮತಿ ಸೂಚಿಸಿದ ಅವರು, ಅಂಗನವಾಡಿ ಶಿಕ್ಷಕಿಯನ್ನು ತರಾಟೆ ತೆಗದುಕೊಂಡರು. ಸಭೆಯಲ್ಲಿಯೇ ನೋಟಿಸ್‌ ಜಾರಿ ಮಾಡಿ ಮುಂದೆ ಹೀಗಾಗದಂತೆ ಎಚ್ಚರ ವಹಿಸಲು ಎಚ್ಚರಿಕೆ ನೀಡಿದರು.

ರಾಮಗೊಂಡನಹಳ್ಳಿ, ಅಂದಾನಿಕೊಪ್ಪ ಗ್ರಾಮದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಗ್ರಾಮಸ್ಥರು ಹನಿ ನೀರಿಗೂ ಪರದಾಡುವಂತಾಗಿದೆ. ರಾಮಗೊಂಡನಹಳ್ಳಿಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ. ಕುಡಿಯಲು ನೀರಿಲ್ಲದಂತಾಗಿದ್ದು ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪಿಡಿಒ ಈ ಕುರಿತಂತೆ ಶೀಘ್ರದಲ್ಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಕ್ಷರದಾಸೋಹಾಧಿಕಾರಿ ತಿಮ್ಮಾರೆಡ್ಡಿ, ಗ್ರಾಮಂ ಅಧ್ಯಕ್ಷೆ ಮಂಜುಳಾ ರಂಗಾರಿ ಉಪಾಧ್ಯಕ್ಷೆ ಮಂಜುಳಾ ಹೊಸೂರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.