ಮಧ್ಯಪ್ರದೇಶದಲ್ಲಿ ಬಿಜೆಪಿ ಸೋಲಿಗೆ ನಾನೇ ಕಾರಣ: ಶಿವರಾಜ್
Team Udayavani, Dec 12, 2018, 4:27 PM IST
ಹೊಸದಿಲ್ಲಿ : ಮಧ್ಯ ಪ್ರದೇಶದಲ್ಲಿ ಬಿಜೆಪಿ ಸೋಲಿಗೆ ನಾನೇ ಕಾರಣ ಎಂದು ಕಳೆದ 15 ವರ್ಷ ರಾಜ್ಯದ ಸಿಎಂ ಆಗಿ ದುಡಿದಿರುವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕತ್ತು ಕತ್ತಿನ ಹೋರಾಟದ ಫಲವಾಗಿ ಕೊನೇ ಕ್ಷಣದ ವರೆಗೂ ಮತ ಎಣಿಕೆಯ ಪ್ರಕ್ರಿಯೆಯಲ್ಲಿ ಸೋಲು ಗೆಲುವಿನ ಕಸರತ್ತು ನಡೆಸಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಅತ್ಯಂತ ರೋಚಕ ಕ್ಲೈಮಾಕ್ಸ್ ಕಂಡಿದ್ದವು. ಅದರಲ್ಲಿ ಕಾಂಗ್ರೆಸ್ ಕೊನೆಗೂ ವಿಜಯಿಯಾಗಿ ಮೂಡಿ ಬಂದಿತ್ತು.
ಪರಿಣಾಮವಾಗಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಪಕ್ಷದ ಕಾರ್ಯಕರ್ತರು ಮಾಡಿರುವ ಅಹರ್ನಿಶಿ ಕ್ಷೇತ್ರ ಕಾರ್ಯಕ್ಕೆ, ವರಿಷ್ಠ ನಾಯತ್ವ ನೀಡಿದ ಬೆಂಬಲಕ್ಕೆ ಕೃತಜ್ಞತೆ ಅರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ