ಅರ್ಥಶಾಸ್ತ್ರ ವಿಷಯದಲ್ಲಿ ಹೊಸತನ ಅಗತ್ಯ 


Team Udayavani, Dec 12, 2018, 5:26 PM IST

12-december-24.gif

ಧಾರವಾಡ: ಇಂದಿನ ಉದ್ಯೋಗ ಮತ್ತು ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ಅರ್ಥಶಾಸ್ತ್ರ ವಿಷಯದಲ್ಲಿ ಹೊಸತನ ತರಬೇಕಾಗಿದೆ ಎಂದು ಕವಿವಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಆರ್‌.ಆರ್‌. ಬಿರಾದಾರ ಹೇಳಿದರು.

ಕರ್ನಾಟಕ ಕಲಾ ಮಹಾವಿದ್ಯಾಲಯ ಮತ್ತು ಕವಿವಿ ವ್ಯಾಪ್ತಿಯ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಧ್ಯಾಪಕರ ಪರಿಷತ್ತು ಸಹಯೋಗದಲ್ಲಿ ಕಾಲೇಜಿನ ಬಿಬಿಎ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಹೊಸ ವಿಷಯಗಳ ಅಳವಡಿಕೆ ಸೇರಿದಂತೆ ಪಠ್ಯಕ್ರಮದಲ್ಲಿ ಹೊಸತನ ತರಬೇಕಾಗಿದೆ. ಜಾಗತಿಕರಣದ ಪ್ರಭಾವದಿಂದ ಮಾನವ ಸಂಪನ್ಮೂಲ ಬಲಪಡಿಸಲು ಅರ್ಥಶಾಸ್ತ್ರ ವಿಷಯ ಶಿಕ್ಷಣ ವ್ಯವಸ್ಥೆಯಲ್ಲಿ ಕಂಪ್ಯೂಟರ್‌ ತಂತ್ರಜ್ಞಾನ ಮತ್ತು ಸಂಖ್ಯಾಶಾಸ್ತ್ರ ವಿಷಯಗಳನ್ನು ಉದ್ಯೋಗದ ಬೇಡಿಕೆಯ ಅನುಗುಣವಾಗಿ ಮಾರ್ಪಾಡು ಮಾಡಬೇಕು ಎಂದರು.

ಪ್ರೊ| ಡಿ.ಎಂ. ನಂಜುಂಡಪ್ಪನರ ಹೆಸರಿನಲ್ಲಿ ಕವಿವಿಯಲ್ಲಿ ಒಂದು ಫೌಂಡೇಶನ್‌ ಸ್ಥಾಪಿಸಬೇಕು. ಅದರ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಿದರೆ ಅರ್ಥಶಾಸ್ತ್ರ ಬೆಳವಣಿಗೆಗೆ ಸಹಾಯಕವಾಗಲಿದೆ. ಈ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂದು ಹೇಳಿದರು. ಡಾ| ಕೆ.ಷಣ್ಮುಖಪ್ಪ ಮಾತನಾಡಿ, ಇಂದು ಪದವಿ ಮತ್ತು ಸ್ನಾತಕೋತ್ತರ ಹಂತದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕಡಿಮೆ ಆಗುತ್ತಿದ್ದು, ಆತಂಕದ ವಿಷಯವಾಗಿದೆ. ಅರ್ಥಶಾಸ್ತ್ರ ಪ್ರಾಧ್ಯಾಪಕರು ಇದನ್ನು ಉಳಿಸಲು-ಬೆಳೆಸಲು ಪಣ ತೊಡಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ಪ್ರೊ| ಕಾಮನಹಳ್ಳಿ ಮಾತನಾಡಿ, ಇಂದಿನ ಯುವ ಶಿಕ್ಷಕರು ಅರ್ಥಶಾಸ್ತ್ರ ವಿಷಯವನ್ನು ಉಳಿಸಬೇಕಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು. ವಿದ್ಯಾರ್ಥಿಗಳನ್ನು ಈ ವಿಷಯಕ್ಕೆ ಬರಲು ಹೆಚ್ಚು ಆಕರ್ಷಿತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು. ವಿವಿಧ ಕಾಲೇಜಿನ ನಿವೃತ್ತಿ ಹೊಂದಿದ ಪ್ರಾಧ್ಯಾಪಕರಾದ ಡಾ| ಬಿ.ಸಿ. ಜವಳಿ, ಪ್ರೊ| ಪಂಚಾಕ್ಷರಯ್ಯ ಮತ್ತು ಡಾ| ಬೆಟದೂರ ಅವರನ್ನು ಅರ್ಥಶಾಸ್ತ್ರ ಕಾಲೇಜು ಶಿಕ್ಷಕರ ಪರಿಷತ್ತಿನಿಂದ ಸನ್ಮಾನಿಸಲಾಯಿತು. ಡಾ| ಲಿಂಗರಾಜ ಅಂಗಡಿ ಮಾತನಾಡಿದರು. ಮುಂದಿನ ಎರಡು ವರ್ಷ ಅವಧಿಗೆ ಕವಿವಿ ವ್ಯಾಪ್ತಿಯ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಧ್ಯಾಪಕರ ಪರಿಷತ್ತಿಗೆ ಹೊಸ ಪದಾಧಿ ಕಾರಿಗಳನ್ನು ನೇಮಕ ಮಾಡಲಾಯಿತು. ಕರ್ನಾಟಕ ಕಾಲೇಜಿನ ಪ್ರಾಚಾರ್ಯ ಡಾ| ಬಿ.ಎಫ್‌. ಚಾಕಲಬ್ಬಿ, ಕವಿವಿ ಕಾಲೇಜು ಶಿಕ್ಷಕ ಸಂಘಧ ಅಧ್ಯಕ್ಷ ಡಾ| ಬಸವರಾಜ ಬೆಳವಟಗಿ, ಡಾ| ಸಿ.ಎಚ್‌. ಪಾಟೀಲ, ಡಾ| ಶಾಂತಯ್ಯ ಡಾ| ಎನ್‌.ಸಿ. ಪಾಟೀಲ, ಡಾ| ಅನ್ನಪೂರ್ಣಾ ಎಸ್‌., ಪ್ರೊ| ರಮೇಶ ನಾಯ್ಕ ಇನ್ನಿತರರಿದ್ದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.