ಓಕುಳಿ ಸಂಪನ್ನ: ಉತ್ಸವ ಮೂರ್ತಿಗೆ ಅವಭೃಥ ಸ್ನಾನ
Team Udayavani, Dec 13, 2018, 2:45 AM IST
ತೆಕ್ಕಟ್ಟೆ: ಸಂಭ್ರಮದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಬ್ರಹ್ಮರಥೋತ್ಸವ ಸಂಪನ್ನಗೊಂಡ ಮರುದಿನ ಡಿ. 12 ಬುಧವಾರದಂದು ಕುಂಭಾಸಿ ಶ್ರೀ ಹರಿಹರ ಕ್ಷೇತ್ರದ ಪುಷ್ಕರಣಿಯಲ್ಲಿ ಉಪಾಧ್ಯಾಯ ಕುಟುಂಬ ಸದಸ್ಯರು ಶ್ರೀದೇವರ ಉತ್ಸವ ಮೂರ್ತಿಗೆ ತೈಲಾಭ್ಯಂಜನಗೈದು ಪುಷ್ಕರಣಿ ಯಲ್ಲಿ ಮಿಂದೆದ್ದು ಸಂಭ್ರಮಿ ಸುವ ಮೂಲಕ ಸಾಂಪ್ರದಾಯಿಕ ಓಕುಳಿ ಸಂಪನ್ನಗೊಂಡಿತು.
ಈ ಸಂದರ್ಭ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮ ದರ್ಶಿ ಕೆ. ಶ್ರೀ ರಮಣ ಉಪಾಧ್ಯಾಯ, ಆನು ವಂಶಿಕ ಧರ್ಮದರ್ಶಿ ಕೆ.ವಿಠಲ ಉಪಾಧ್ಯಾಯ, ಅನುವಂಶಿಕ ಪರ್ಯಾಯ ಅರ್ಚಕರಾಗಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಮತ್ತು ಅರ್ಚಕ ಮನೆತನದ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!